ರಶ್ಮಿಕಾ ಜತೆ ಸೀಕ್ರೆಟ್​ ಪ್ರವಾಸ ಮುಗಿಸಿ ವಾಪಸ್​ ಬಂದ ವಿಜಯ್​ ದೇವರಕೊಂಡ; ಇಲ್ಲಿದೆ ಫೋಟೋ

Vijay Devarakonda | Rashmika Mandanna: ಇಬ್ಬರೂ ಒಂದೇ ದಿನ ಹೋಗಿ, ಒಂದೇ ದಿನ ವಾಪಸ್​ ಬಂದಿರುವುದು ಬರೀ ಕಾಕತಾಳೀಯ ಅಲ್ಲ ಎಂಬುದು ನೆಟ್ಟಿಗರ ಅಭಿಪ್ರಾಯ.

| Updated By: ಮದನ್​ ಕುಮಾರ್​

Updated on:Oct 12, 2022 | 3:41 PM

ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ ಮಾಲ್ಡೀವ್ಸ್​ ಪ್ರವಾಸಕ್ಕೆ ತೆರಳಿದ್ದರು. ಅವರ ಜೊತೆ ವಿಜಯ್​ ದೇವರಕೊಂಡ ಕೂಡ ಹೋಗಿದ್ದರು ಎಂಬುದು ಹಲವರ ಗುಮಾನಿ.

Vijay Deverakonda and Rashmika Mandanna return from Maldives on same say

1 / 5
ವಿಜಯ್​ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಜೊತೆಗಿರುವ ಫೋಟೋವನ್ನು ಹಂಚಿಕೊಂಡಿಲ್ಲ. ಆದರೆ ಅವರಿಬ್ಬರು ಒಟ್ಟಿಗೆ ಪ್ರವಾಸ ಮಾಡಿದ್ದಾರೆ ಎಂಬುದು ಗಾಸಿಪ್​ ಮಂದಿಯ ವಾದ.

Vijay Deverakonda and Rashmika Mandanna return from Maldives on same say

2 / 5
ಅಕ್ಟೋಬರ್ 7ರಂದು ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರು ಕೆಲವೇ ನಿಮಿಷಗಳ ಅಂತರದಲ್ಲಿ ಮುಂಬೈ ವಿಮಾನ ನಿಲ್ದಾಣ ಪ್ರವೇಶ ಮಾಡಿದ್ದರು. ವಾಪಸ್​ ಬರುವಾಗಲೂ ಅದು ಮರುಕಳಿಸಿದೆ.

ಅಕ್ಟೋಬರ್ 7ರಂದು ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರು ಕೆಲವೇ ನಿಮಿಷಗಳ ಅಂತರದಲ್ಲಿ ಮುಂಬೈ ವಿಮಾನ ನಿಲ್ದಾಣ ಪ್ರವೇಶ ಮಾಡಿದ್ದರು. ವಾಪಸ್​ ಬರುವಾಗಲೂ ಅದು ಮರುಕಳಿಸಿದೆ.

3 / 5
ಅ.11ರ ರಾತ್ರಿ ರಶ್ಮಿಕಾ ಮಂದಣ್ಣ ಅವರು ಮಾಲ್ಡೀವ್ಸ್​ನಿಂದ ವಾಪಸ್​ ಬಂದಿ​ದ್ದಾರೆ. ಅದೇ ಸಮಯದ ಆಸುಪಾಸಿನಲ್ಲಿ ವಿಜಯ್​ ದೇವರಕೊಂಡ ಕೂಡ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

ಅ.11ರ ರಾತ್ರಿ ರಶ್ಮಿಕಾ ಮಂದಣ್ಣ ಅವರು ಮಾಲ್ಡೀವ್ಸ್​ನಿಂದ ವಾಪಸ್​ ಬಂದಿ​ದ್ದಾರೆ. ಅದೇ ಸಮಯದ ಆಸುಪಾಸಿನಲ್ಲಿ ವಿಜಯ್​ ದೇವರಕೊಂಡ ಕೂಡ ಮುಂಬೈ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ.

4 / 5
ಇಬ್ಬರೂ ಒಂದೇ ದಿನ ಹೋಗಿ, ಒಂದೇ ದಿನ ವಾಪಸ್​ ಬಂದಿರುವುದು ಬರೀ ಕಾಕತಾಳೀಯ ಅಲ್ಲ ಎಂಬುದು ನೆಟ್ಟಿಗರ ಅಭಿಪ್ರಾಯ. ಹಾಗಾಗಿ ರಶ್ಮಿಕಾ ಜತೆ ವಿಜಯ್​ ದೇವರಕೊಂಡ ಕೂಡ ಸೀಕ್ರೆಟ್​ ಆಗಿ ಮಾಲ್ಡೀವ್ಸ್​ ಪ್ರವಾಸ ಮಾಡಿದ್ದಾರೆ ಎನ್ನಲಾಗಿದೆ.

ಇಬ್ಬರೂ ಒಂದೇ ದಿನ ಹೋಗಿ, ಒಂದೇ ದಿನ ವಾಪಸ್​ ಬಂದಿರುವುದು ಬರೀ ಕಾಕತಾಳೀಯ ಅಲ್ಲ ಎಂಬುದು ನೆಟ್ಟಿಗರ ಅಭಿಪ್ರಾಯ. ಹಾಗಾಗಿ ರಶ್ಮಿಕಾ ಜತೆ ವಿಜಯ್​ ದೇವರಕೊಂಡ ಕೂಡ ಸೀಕ್ರೆಟ್​ ಆಗಿ ಮಾಲ್ಡೀವ್ಸ್​ ಪ್ರವಾಸ ಮಾಡಿದ್ದಾರೆ ಎನ್ನಲಾಗಿದೆ.

5 / 5

Published On - 3:34 pm, Wed, 12 October 22

Follow us
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಸಿಎಂ, ಡಿಸಿಎಂ ಸಿಟಿ ರೌಂಡ್ಸ್​ ಹಾಕಿದರೂ ದುರಸ್ತಿಯಾಗದ ಬೆಂಗಳೂರು ರಸ್ತೆಗಳು
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ಬುಂಡೆಸ್ಲಿಗಾ 7ನೇ ದಿನದ ಪಂದ್ಯ; ಟಾಪ್ 5 ಗೋಲ್​ಗಳನ್ನು ಮಿಸ್ ಮಾಡಬೇಡಿ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ವಿರೋಧಪಕ್ಷಗಳ ನಾಯಕರಿಗೆ ನನ್ನನ್ನು ಕಂಡು ಹೊಟ್ಟೆಯುರಿ: ಸಿದ್ದರಾಮಯ್ಯ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ