Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟರ್ಕಿಯಲ್ಲಿ ತಿಂದುಂಡು ಜಾಲಿ ಮಾಡುತ್ತಿರುವ ವಿಜಯ್ ದೇವರಕೊಂಡ, ರಶ್ಮಿಕಾ ಜೊತೆಗಿದ್ದಾರಾ?

Vijay Deverakonda: ಟರ್ಕಿಯಲ್ಲಿ ಸ್ಥಳೀಯ ಆಹಾರ ಸವಿಯುತ್ತಾ ಎಂಜಾಯ್ ಮಾಡುತ್ತಿದ್ದಾರೆ ವಿಜಯ್ ದೇವರಕೊಂಡ. ಟರ್ಕಿ ಪ್ರವಾಸಕ್ಕೆ ಒಬ್ಬರೇ ಹೋಗಿದ್ದಾರಾ? ಅಥವಾ ಜೊತೆಗೆ ಯಾರಾದರೂ ಇದ್ದಾರಾ?

ಮಂಜುನಾಥ ಸಿ.
|

Updated on: May 31, 2023 | 8:46 AM

ನಟ ವಿಜಯ್ ದೇವರಕೊಂಡ ಟರ್ಕಿ ಪ್ರವಾಸದಲ್ಲಿದ್ದಾರೆ. ಡಯಟ್​ಗೆ ಗುಡ್​ಬೈ ಹೇಳಿ ಟರ್ಕಿ ಆಹಾರ ಎಂಜಾಯ್ ಮಾಡುತ್ತಿದ್ದಾರೆ.

ನಟ ವಿಜಯ್ ದೇವರಕೊಂಡ ಟರ್ಕಿ ಪ್ರವಾಸದಲ್ಲಿದ್ದಾರೆ. ಡಯಟ್​ಗೆ ಗುಡ್​ಬೈ ಹೇಳಿ ಟರ್ಕಿ ಆಹಾರ ಎಂಜಾಯ್ ಮಾಡುತ್ತಿದ್ದಾರೆ.

1 / 5
ಟರ್ಕಿಯಲ್ಲಿ ವಿವಿಧ ಬಗೆಯ ಆಹಾರ ಸವಿಯುತ್ತಿರುವ ಚಿತ್ರಗಳನ್ನು ವಿಜಯ್ ದೇವರಕೊಂಡ ಹಂಚಿಕೊಂಡಿದ್ದಾರೆ.

ಟರ್ಕಿಯಲ್ಲಿ ವಿವಿಧ ಬಗೆಯ ಆಹಾರ ಸವಿಯುತ್ತಿರುವ ಚಿತ್ರಗಳನ್ನು ವಿಜಯ್ ದೇವರಕೊಂಡ ಹಂಚಿಕೊಂಡಿದ್ದಾರೆ.

2 / 5
ವಿಜಯ್ ದೇವರಕೊಂಡ ಟರ್ಕಿ ಪ್ರವಾಸಕ್ಕೆ ಒಬ್ಬರೇ ಹೋಗಿದ್ದಾರೆಯೇ ಅಥವಾ ರಶ್ಮಿಕಾ ಮಂದಣ್ಣ ಸಹ ಅವರೊಟ್ಟಿಗಿದ್ದಾರೆಯೇ ಎಂಬ ಅನುಮಾನ ಶುರುವಾಗಿದೆ.

ವಿಜಯ್ ದೇವರಕೊಂಡ ಟರ್ಕಿ ಪ್ರವಾಸಕ್ಕೆ ಒಬ್ಬರೇ ಹೋಗಿದ್ದಾರೆಯೇ ಅಥವಾ ರಶ್ಮಿಕಾ ಮಂದಣ್ಣ ಸಹ ಅವರೊಟ್ಟಿಗಿದ್ದಾರೆಯೇ ಎಂಬ ಅನುಮಾನ ಶುರುವಾಗಿದೆ.

3 / 5
ಈ ಹಿಂದೆ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಿಗೆ ಪ್ರವಾಸಕ್ಕೆ ಹೋಗಿದ್ದರು. ಬಳಿಕ ನಾವಿಬ್ಬರೇ ಅಲ್ಲ ನಮ್ಮೊಟ್ಟಿಗೆ ಇನ್ನೂ ಕೆಲವು ಗೆಳೆಯರಿದ್ದರು ಎಂದು ಸ್ಪಷ್ಟನೆ ನೀಡಿದ್ದರು ರಶ್ಮಿಕಾ.

ಈ ಹಿಂದೆ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಿಗೆ ಪ್ರವಾಸಕ್ಕೆ ಹೋಗಿದ್ದರು. ಬಳಿಕ ನಾವಿಬ್ಬರೇ ಅಲ್ಲ ನಮ್ಮೊಟ್ಟಿಗೆ ಇನ್ನೂ ಕೆಲವು ಗೆಳೆಯರಿದ್ದರು ಎಂದು ಸ್ಪಷ್ಟನೆ ನೀಡಿದ್ದರು ರಶ್ಮಿಕಾ.

4 / 5
ಲೈಗರ್ ಸಿನಿಮಾದ ಸೋಲಿನ ಬಳಿಕ ಇದೀಗ ಸಮಂತಾ ಜೊತೆಗೆ ಖುಷಿ ಸಿನಿಮಾದಲ್ಲಿ ವಿಜಯ್ ನಟಿಸುತ್ತಿದ್ದಾರೆ. ಅದರ ಬಳಿಕ ಗೀತಾ ಗೋವಿಂದಂ2 ಸಿನಿಮಾ ಸಹ ಬರಲಿದೆ.

ಲೈಗರ್ ಸಿನಿಮಾದ ಸೋಲಿನ ಬಳಿಕ ಇದೀಗ ಸಮಂತಾ ಜೊತೆಗೆ ಖುಷಿ ಸಿನಿಮಾದಲ್ಲಿ ವಿಜಯ್ ನಟಿಸುತ್ತಿದ್ದಾರೆ. ಅದರ ಬಳಿಕ ಗೀತಾ ಗೋವಿಂದಂ2 ಸಿನಿಮಾ ಸಹ ಬರಲಿದೆ.

5 / 5
Follow us
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!
ಹುಬ್ಬಳ್ಳಿ: ಕುಸಿದು ಬಿದ್ದ ಪೊಲೀಸ್ ಠಾಣೆ ಮೇಲ್ಚಾವಣಿ ಕಾಂಕ್ರೀಟ್!