ಟರ್ಕಿಯಲ್ಲಿ ತಿಂದುಂಡು ಜಾಲಿ ಮಾಡುತ್ತಿರುವ ವಿಜಯ್ ದೇವರಕೊಂಡ, ರಶ್ಮಿಕಾ ಜೊತೆಗಿದ್ದಾರಾ?
Vijay Deverakonda: ಟರ್ಕಿಯಲ್ಲಿ ಸ್ಥಳೀಯ ಆಹಾರ ಸವಿಯುತ್ತಾ ಎಂಜಾಯ್ ಮಾಡುತ್ತಿದ್ದಾರೆ ವಿಜಯ್ ದೇವರಕೊಂಡ. ಟರ್ಕಿ ಪ್ರವಾಸಕ್ಕೆ ಒಬ್ಬರೇ ಹೋಗಿದ್ದಾರಾ? ಅಥವಾ ಜೊತೆಗೆ ಯಾರಾದರೂ ಇದ್ದಾರಾ?
Updated on: May 31, 2023 | 8:46 AM

ನಟ ವಿಜಯ್ ದೇವರಕೊಂಡ ಟರ್ಕಿ ಪ್ರವಾಸದಲ್ಲಿದ್ದಾರೆ. ಡಯಟ್ಗೆ ಗುಡ್ಬೈ ಹೇಳಿ ಟರ್ಕಿ ಆಹಾರ ಎಂಜಾಯ್ ಮಾಡುತ್ತಿದ್ದಾರೆ.

ಟರ್ಕಿಯಲ್ಲಿ ವಿವಿಧ ಬಗೆಯ ಆಹಾರ ಸವಿಯುತ್ತಿರುವ ಚಿತ್ರಗಳನ್ನು ವಿಜಯ್ ದೇವರಕೊಂಡ ಹಂಚಿಕೊಂಡಿದ್ದಾರೆ.

ವಿಜಯ್ ದೇವರಕೊಂಡ ಟರ್ಕಿ ಪ್ರವಾಸಕ್ಕೆ ಒಬ್ಬರೇ ಹೋಗಿದ್ದಾರೆಯೇ ಅಥವಾ ರಶ್ಮಿಕಾ ಮಂದಣ್ಣ ಸಹ ಅವರೊಟ್ಟಿಗಿದ್ದಾರೆಯೇ ಎಂಬ ಅನುಮಾನ ಶುರುವಾಗಿದೆ.

ಈ ಹಿಂದೆ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಿಗೆ ಪ್ರವಾಸಕ್ಕೆ ಹೋಗಿದ್ದರು. ಬಳಿಕ ನಾವಿಬ್ಬರೇ ಅಲ್ಲ ನಮ್ಮೊಟ್ಟಿಗೆ ಇನ್ನೂ ಕೆಲವು ಗೆಳೆಯರಿದ್ದರು ಎಂದು ಸ್ಪಷ್ಟನೆ ನೀಡಿದ್ದರು ರಶ್ಮಿಕಾ.

ಲೈಗರ್ ಸಿನಿಮಾದ ಸೋಲಿನ ಬಳಿಕ ಇದೀಗ ಸಮಂತಾ ಜೊತೆಗೆ ಖುಷಿ ಸಿನಿಮಾದಲ್ಲಿ ವಿಜಯ್ ನಟಿಸುತ್ತಿದ್ದಾರೆ. ಅದರ ಬಳಿಕ ಗೀತಾ ಗೋವಿಂದಂ2 ಸಿನಿಮಾ ಸಹ ಬರಲಿದೆ.
Related Photo Gallery

1.3 ಕೋಟಿ ರೂ. ಬೆಲೆಯ ಐಷಾರಾಮಿ ಕಾರು ಖರೀದಿಸಿದ ರಿಷಬ್ ಶೆಟ್ಟಿ; ಫೋಟೋ ನೋಡಿ

ಐಪಿಎಲ್ನಿಂದ ಹೊರಬಿದ್ದ ಪಂಜಾಬ್ ತಂಡದ ಸ್ಟಾರ್ ವೇಗಿ

ಇದು ವಿಶ್ವದ ಏಕೈಕ ಶುದ್ಧ ಸಸ್ಯಾಹಾರಿ ನಗರ

ಬಾಬಾಸಾಹೇಬರ ನಿಜವಾದ ಹೆಸರೇನು?

ಮ್ಯಾಕ್ಸ್ ಮಂಜುಗೆ ಸಿಕ್ಕರು ಹೊಸ ಗೆಳತಿ; ಎಲ್ಲರಿಗೂ ಪರಿಚಯಿಸಿದ ನಟ

IPL 2025: 5 ತಂಡಗಳ 6 ನಾಯಕರುಗಳಿಗೆ ದಂಡದ ಶಿಕ್ಷೆ

ಬರೋಬ್ಬರಿ 7 ವರ್ಷಗಳ ಬಳಿಕ ಅರ್ಧಶತಕ ಬಾರಿಸಿದ ಕನ್ನಡಿಗ..!

ಬೌಂಡರಿ, ಸಿಕ್ಸರ್ಗಳಿಂದಲೇ ಶತಕ ಪೂರೈಸಿದ 8 ಬ್ಯಾಟರ್ಗಳಿವರು

IPL 2025: ಅಂಕ ಪಟ್ಟಿಯಲ್ಲಿ ಪಾತಾಳಕ್ಕೆ ಕುಸಿದ 'ತಲಾ' ಪಡೆ

IPL 2025: ಗ್ರೀನ್ ಜೆರ್ಸಿಯಲ್ಲಿ RCB ಗೆಲ್ಲೋದು ಡೌಟ್..!
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್

1.3 ಕೋಟಿ ರೂ. ಬೆಲೆಯ ಐಷಾರಾಮಿ ಕಾರು ಖರೀದಿಸಿದ ರಿಷಬ್ ಶೆಟ್ಟಿ; ಫೋಟೋ ನೋಡಿ

ಸಂವಿಧಾನಕ್ಕೆ ಅಪಚಾರ ಆರೋಪ: ಸಚಿವ ಕೆಎನ್ ರಾಜಣ್ಣ ವಿರುದ್ಧ ದಾಖಲಾಯ್ತು ದೂರು

ಪಕ್ಷದ ಮುಖ್ಯಸ್ಥರನ್ನಾಗಿ ಮುಸ್ಲಿಂ ನಾಯಕರನ್ನು ನೇಮಿಸಿ; ಮೋದಿ ಸವಾಲು

ವಿಶಾಖಪಟ್ಟಣದಲ್ಲಿ ಗಂಡನಿಂದ 9 ತಿಂಗಳ ಗರ್ಭಿಣಿ ಪತ್ನಿಯ ಕೊಲೆ

ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್

ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ

ದೇವರ ಮೊರೆ ಹೋದ ಸಿಎಸ್ಕೆ ತಂಡ; ಗೈರಾದ ಧೋನಿ

ಸನ್ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್ನಲ್ಲಿ ಬೆಂಕಿ ದುರಂತ

ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ

‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್

ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್ಗಳ ಕೆಳಗೆ ಆಶ್ರಯ ಪಡೆದ ಜನ

14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ

ಹೈದರಾಬಾದ್ ಆಟಗಾರರು ತಂಗಿದ್ದ ಹೋಟೆಲ್ನಲ್ಲಿ ಅಗ್ನಿ ಅವಘಡ

ಜಾತಿ ಗಣತಿ ಅವೈಜ್ಞಾನಿಕವಾಗಿದೆ, ಮತ್ತೊಮ್ಮೆ ಮಾಡಿಸಬೇಕು: ಸ್ವಾಮೀಜಿ
