AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟರ್ಕಿಯಲ್ಲಿ ತಿಂದುಂಡು ಜಾಲಿ ಮಾಡುತ್ತಿರುವ ವಿಜಯ್ ದೇವರಕೊಂಡ, ರಶ್ಮಿಕಾ ಜೊತೆಗಿದ್ದಾರಾ?

Vijay Deverakonda: ಟರ್ಕಿಯಲ್ಲಿ ಸ್ಥಳೀಯ ಆಹಾರ ಸವಿಯುತ್ತಾ ಎಂಜಾಯ್ ಮಾಡುತ್ತಿದ್ದಾರೆ ವಿಜಯ್ ದೇವರಕೊಂಡ. ಟರ್ಕಿ ಪ್ರವಾಸಕ್ಕೆ ಒಬ್ಬರೇ ಹೋಗಿದ್ದಾರಾ? ಅಥವಾ ಜೊತೆಗೆ ಯಾರಾದರೂ ಇದ್ದಾರಾ?

ಮಂಜುನಾಥ ಸಿ.
|

Updated on: May 31, 2023 | 8:46 AM

Share
ನಟ ವಿಜಯ್ ದೇವರಕೊಂಡ ಟರ್ಕಿ ಪ್ರವಾಸದಲ್ಲಿದ್ದಾರೆ. ಡಯಟ್​ಗೆ ಗುಡ್​ಬೈ ಹೇಳಿ ಟರ್ಕಿ ಆಹಾರ ಎಂಜಾಯ್ ಮಾಡುತ್ತಿದ್ದಾರೆ.

ನಟ ವಿಜಯ್ ದೇವರಕೊಂಡ ಟರ್ಕಿ ಪ್ರವಾಸದಲ್ಲಿದ್ದಾರೆ. ಡಯಟ್​ಗೆ ಗುಡ್​ಬೈ ಹೇಳಿ ಟರ್ಕಿ ಆಹಾರ ಎಂಜಾಯ್ ಮಾಡುತ್ತಿದ್ದಾರೆ.

1 / 5
ಟರ್ಕಿಯಲ್ಲಿ ವಿವಿಧ ಬಗೆಯ ಆಹಾರ ಸವಿಯುತ್ತಿರುವ ಚಿತ್ರಗಳನ್ನು ವಿಜಯ್ ದೇವರಕೊಂಡ ಹಂಚಿಕೊಂಡಿದ್ದಾರೆ.

ಟರ್ಕಿಯಲ್ಲಿ ವಿವಿಧ ಬಗೆಯ ಆಹಾರ ಸವಿಯುತ್ತಿರುವ ಚಿತ್ರಗಳನ್ನು ವಿಜಯ್ ದೇವರಕೊಂಡ ಹಂಚಿಕೊಂಡಿದ್ದಾರೆ.

2 / 5
ವಿಜಯ್ ದೇವರಕೊಂಡ ಟರ್ಕಿ ಪ್ರವಾಸಕ್ಕೆ ಒಬ್ಬರೇ ಹೋಗಿದ್ದಾರೆಯೇ ಅಥವಾ ರಶ್ಮಿಕಾ ಮಂದಣ್ಣ ಸಹ ಅವರೊಟ್ಟಿಗಿದ್ದಾರೆಯೇ ಎಂಬ ಅನುಮಾನ ಶುರುವಾಗಿದೆ.

ವಿಜಯ್ ದೇವರಕೊಂಡ ಟರ್ಕಿ ಪ್ರವಾಸಕ್ಕೆ ಒಬ್ಬರೇ ಹೋಗಿದ್ದಾರೆಯೇ ಅಥವಾ ರಶ್ಮಿಕಾ ಮಂದಣ್ಣ ಸಹ ಅವರೊಟ್ಟಿಗಿದ್ದಾರೆಯೇ ಎಂಬ ಅನುಮಾನ ಶುರುವಾಗಿದೆ.

3 / 5
ಈ ಹಿಂದೆ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಿಗೆ ಪ್ರವಾಸಕ್ಕೆ ಹೋಗಿದ್ದರು. ಬಳಿಕ ನಾವಿಬ್ಬರೇ ಅಲ್ಲ ನಮ್ಮೊಟ್ಟಿಗೆ ಇನ್ನೂ ಕೆಲವು ಗೆಳೆಯರಿದ್ದರು ಎಂದು ಸ್ಪಷ್ಟನೆ ನೀಡಿದ್ದರು ರಶ್ಮಿಕಾ.

ಈ ಹಿಂದೆ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಿಗೆ ಪ್ರವಾಸಕ್ಕೆ ಹೋಗಿದ್ದರು. ಬಳಿಕ ನಾವಿಬ್ಬರೇ ಅಲ್ಲ ನಮ್ಮೊಟ್ಟಿಗೆ ಇನ್ನೂ ಕೆಲವು ಗೆಳೆಯರಿದ್ದರು ಎಂದು ಸ್ಪಷ್ಟನೆ ನೀಡಿದ್ದರು ರಶ್ಮಿಕಾ.

4 / 5
ಲೈಗರ್ ಸಿನಿಮಾದ ಸೋಲಿನ ಬಳಿಕ ಇದೀಗ ಸಮಂತಾ ಜೊತೆಗೆ ಖುಷಿ ಸಿನಿಮಾದಲ್ಲಿ ವಿಜಯ್ ನಟಿಸುತ್ತಿದ್ದಾರೆ. ಅದರ ಬಳಿಕ ಗೀತಾ ಗೋವಿಂದಂ2 ಸಿನಿಮಾ ಸಹ ಬರಲಿದೆ.

ಲೈಗರ್ ಸಿನಿಮಾದ ಸೋಲಿನ ಬಳಿಕ ಇದೀಗ ಸಮಂತಾ ಜೊತೆಗೆ ಖುಷಿ ಸಿನಿಮಾದಲ್ಲಿ ವಿಜಯ್ ನಟಿಸುತ್ತಿದ್ದಾರೆ. ಅದರ ಬಳಿಕ ಗೀತಾ ಗೋವಿಂದಂ2 ಸಿನಿಮಾ ಸಹ ಬರಲಿದೆ.

5 / 5
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ