Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟರ್ಕಿಯಲ್ಲಿ ತಿಂದುಂಡು ಜಾಲಿ ಮಾಡುತ್ತಿರುವ ವಿಜಯ್ ದೇವರಕೊಂಡ, ರಶ್ಮಿಕಾ ಜೊತೆಗಿದ್ದಾರಾ?

Vijay Deverakonda: ಟರ್ಕಿಯಲ್ಲಿ ಸ್ಥಳೀಯ ಆಹಾರ ಸವಿಯುತ್ತಾ ಎಂಜಾಯ್ ಮಾಡುತ್ತಿದ್ದಾರೆ ವಿಜಯ್ ದೇವರಕೊಂಡ. ಟರ್ಕಿ ಪ್ರವಾಸಕ್ಕೆ ಒಬ್ಬರೇ ಹೋಗಿದ್ದಾರಾ? ಅಥವಾ ಜೊತೆಗೆ ಯಾರಾದರೂ ಇದ್ದಾರಾ?

ಮಂಜುನಾಥ ಸಿ.
|

Updated on: May 31, 2023 | 8:46 AM

ನಟ ವಿಜಯ್ ದೇವರಕೊಂಡ ಟರ್ಕಿ ಪ್ರವಾಸದಲ್ಲಿದ್ದಾರೆ. ಡಯಟ್​ಗೆ ಗುಡ್​ಬೈ ಹೇಳಿ ಟರ್ಕಿ ಆಹಾರ ಎಂಜಾಯ್ ಮಾಡುತ್ತಿದ್ದಾರೆ.

ನಟ ವಿಜಯ್ ದೇವರಕೊಂಡ ಟರ್ಕಿ ಪ್ರವಾಸದಲ್ಲಿದ್ದಾರೆ. ಡಯಟ್​ಗೆ ಗುಡ್​ಬೈ ಹೇಳಿ ಟರ್ಕಿ ಆಹಾರ ಎಂಜಾಯ್ ಮಾಡುತ್ತಿದ್ದಾರೆ.

1 / 5
ಟರ್ಕಿಯಲ್ಲಿ ವಿವಿಧ ಬಗೆಯ ಆಹಾರ ಸವಿಯುತ್ತಿರುವ ಚಿತ್ರಗಳನ್ನು ವಿಜಯ್ ದೇವರಕೊಂಡ ಹಂಚಿಕೊಂಡಿದ್ದಾರೆ.

ಟರ್ಕಿಯಲ್ಲಿ ವಿವಿಧ ಬಗೆಯ ಆಹಾರ ಸವಿಯುತ್ತಿರುವ ಚಿತ್ರಗಳನ್ನು ವಿಜಯ್ ದೇವರಕೊಂಡ ಹಂಚಿಕೊಂಡಿದ್ದಾರೆ.

2 / 5
ವಿಜಯ್ ದೇವರಕೊಂಡ ಟರ್ಕಿ ಪ್ರವಾಸಕ್ಕೆ ಒಬ್ಬರೇ ಹೋಗಿದ್ದಾರೆಯೇ ಅಥವಾ ರಶ್ಮಿಕಾ ಮಂದಣ್ಣ ಸಹ ಅವರೊಟ್ಟಿಗಿದ್ದಾರೆಯೇ ಎಂಬ ಅನುಮಾನ ಶುರುವಾಗಿದೆ.

ವಿಜಯ್ ದೇವರಕೊಂಡ ಟರ್ಕಿ ಪ್ರವಾಸಕ್ಕೆ ಒಬ್ಬರೇ ಹೋಗಿದ್ದಾರೆಯೇ ಅಥವಾ ರಶ್ಮಿಕಾ ಮಂದಣ್ಣ ಸಹ ಅವರೊಟ್ಟಿಗಿದ್ದಾರೆಯೇ ಎಂಬ ಅನುಮಾನ ಶುರುವಾಗಿದೆ.

3 / 5
ಈ ಹಿಂದೆ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಿಗೆ ಪ್ರವಾಸಕ್ಕೆ ಹೋಗಿದ್ದರು. ಬಳಿಕ ನಾವಿಬ್ಬರೇ ಅಲ್ಲ ನಮ್ಮೊಟ್ಟಿಗೆ ಇನ್ನೂ ಕೆಲವು ಗೆಳೆಯರಿದ್ದರು ಎಂದು ಸ್ಪಷ್ಟನೆ ನೀಡಿದ್ದರು ರಶ್ಮಿಕಾ.

ಈ ಹಿಂದೆ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಿಗೆ ಪ್ರವಾಸಕ್ಕೆ ಹೋಗಿದ್ದರು. ಬಳಿಕ ನಾವಿಬ್ಬರೇ ಅಲ್ಲ ನಮ್ಮೊಟ್ಟಿಗೆ ಇನ್ನೂ ಕೆಲವು ಗೆಳೆಯರಿದ್ದರು ಎಂದು ಸ್ಪಷ್ಟನೆ ನೀಡಿದ್ದರು ರಶ್ಮಿಕಾ.

4 / 5
ಲೈಗರ್ ಸಿನಿಮಾದ ಸೋಲಿನ ಬಳಿಕ ಇದೀಗ ಸಮಂತಾ ಜೊತೆಗೆ ಖುಷಿ ಸಿನಿಮಾದಲ್ಲಿ ವಿಜಯ್ ನಟಿಸುತ್ತಿದ್ದಾರೆ. ಅದರ ಬಳಿಕ ಗೀತಾ ಗೋವಿಂದಂ2 ಸಿನಿಮಾ ಸಹ ಬರಲಿದೆ.

ಲೈಗರ್ ಸಿನಿಮಾದ ಸೋಲಿನ ಬಳಿಕ ಇದೀಗ ಸಮಂತಾ ಜೊತೆಗೆ ಖುಷಿ ಸಿನಿಮಾದಲ್ಲಿ ವಿಜಯ್ ನಟಿಸುತ್ತಿದ್ದಾರೆ. ಅದರ ಬಳಿಕ ಗೀತಾ ಗೋವಿಂದಂ2 ಸಿನಿಮಾ ಸಹ ಬರಲಿದೆ.

5 / 5
Follow us
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್