AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟರ್ಕಿಯಲ್ಲಿ ತಿಂದುಂಡು ಜಾಲಿ ಮಾಡುತ್ತಿರುವ ವಿಜಯ್ ದೇವರಕೊಂಡ, ರಶ್ಮಿಕಾ ಜೊತೆಗಿದ್ದಾರಾ?

Vijay Deverakonda: ಟರ್ಕಿಯಲ್ಲಿ ಸ್ಥಳೀಯ ಆಹಾರ ಸವಿಯುತ್ತಾ ಎಂಜಾಯ್ ಮಾಡುತ್ತಿದ್ದಾರೆ ವಿಜಯ್ ದೇವರಕೊಂಡ. ಟರ್ಕಿ ಪ್ರವಾಸಕ್ಕೆ ಒಬ್ಬರೇ ಹೋಗಿದ್ದಾರಾ? ಅಥವಾ ಜೊತೆಗೆ ಯಾರಾದರೂ ಇದ್ದಾರಾ?

ಮಂಜುನಾಥ ಸಿ.
|

Updated on: May 31, 2023 | 8:46 AM

Share
ನಟ ವಿಜಯ್ ದೇವರಕೊಂಡ ಟರ್ಕಿ ಪ್ರವಾಸದಲ್ಲಿದ್ದಾರೆ. ಡಯಟ್​ಗೆ ಗುಡ್​ಬೈ ಹೇಳಿ ಟರ್ಕಿ ಆಹಾರ ಎಂಜಾಯ್ ಮಾಡುತ್ತಿದ್ದಾರೆ.

ನಟ ವಿಜಯ್ ದೇವರಕೊಂಡ ಟರ್ಕಿ ಪ್ರವಾಸದಲ್ಲಿದ್ದಾರೆ. ಡಯಟ್​ಗೆ ಗುಡ್​ಬೈ ಹೇಳಿ ಟರ್ಕಿ ಆಹಾರ ಎಂಜಾಯ್ ಮಾಡುತ್ತಿದ್ದಾರೆ.

1 / 5
ಟರ್ಕಿಯಲ್ಲಿ ವಿವಿಧ ಬಗೆಯ ಆಹಾರ ಸವಿಯುತ್ತಿರುವ ಚಿತ್ರಗಳನ್ನು ವಿಜಯ್ ದೇವರಕೊಂಡ ಹಂಚಿಕೊಂಡಿದ್ದಾರೆ.

ಟರ್ಕಿಯಲ್ಲಿ ವಿವಿಧ ಬಗೆಯ ಆಹಾರ ಸವಿಯುತ್ತಿರುವ ಚಿತ್ರಗಳನ್ನು ವಿಜಯ್ ದೇವರಕೊಂಡ ಹಂಚಿಕೊಂಡಿದ್ದಾರೆ.

2 / 5
ವಿಜಯ್ ದೇವರಕೊಂಡ ಟರ್ಕಿ ಪ್ರವಾಸಕ್ಕೆ ಒಬ್ಬರೇ ಹೋಗಿದ್ದಾರೆಯೇ ಅಥವಾ ರಶ್ಮಿಕಾ ಮಂದಣ್ಣ ಸಹ ಅವರೊಟ್ಟಿಗಿದ್ದಾರೆಯೇ ಎಂಬ ಅನುಮಾನ ಶುರುವಾಗಿದೆ.

ವಿಜಯ್ ದೇವರಕೊಂಡ ಟರ್ಕಿ ಪ್ರವಾಸಕ್ಕೆ ಒಬ್ಬರೇ ಹೋಗಿದ್ದಾರೆಯೇ ಅಥವಾ ರಶ್ಮಿಕಾ ಮಂದಣ್ಣ ಸಹ ಅವರೊಟ್ಟಿಗಿದ್ದಾರೆಯೇ ಎಂಬ ಅನುಮಾನ ಶುರುವಾಗಿದೆ.

3 / 5
ಈ ಹಿಂದೆ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಿಗೆ ಪ್ರವಾಸಕ್ಕೆ ಹೋಗಿದ್ದರು. ಬಳಿಕ ನಾವಿಬ್ಬರೇ ಅಲ್ಲ ನಮ್ಮೊಟ್ಟಿಗೆ ಇನ್ನೂ ಕೆಲವು ಗೆಳೆಯರಿದ್ದರು ಎಂದು ಸ್ಪಷ್ಟನೆ ನೀಡಿದ್ದರು ರಶ್ಮಿಕಾ.

ಈ ಹಿಂದೆ ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಒಟ್ಟಿಗೆ ಪ್ರವಾಸಕ್ಕೆ ಹೋಗಿದ್ದರು. ಬಳಿಕ ನಾವಿಬ್ಬರೇ ಅಲ್ಲ ನಮ್ಮೊಟ್ಟಿಗೆ ಇನ್ನೂ ಕೆಲವು ಗೆಳೆಯರಿದ್ದರು ಎಂದು ಸ್ಪಷ್ಟನೆ ನೀಡಿದ್ದರು ರಶ್ಮಿಕಾ.

4 / 5
ಲೈಗರ್ ಸಿನಿಮಾದ ಸೋಲಿನ ಬಳಿಕ ಇದೀಗ ಸಮಂತಾ ಜೊತೆಗೆ ಖುಷಿ ಸಿನಿಮಾದಲ್ಲಿ ವಿಜಯ್ ನಟಿಸುತ್ತಿದ್ದಾರೆ. ಅದರ ಬಳಿಕ ಗೀತಾ ಗೋವಿಂದಂ2 ಸಿನಿಮಾ ಸಹ ಬರಲಿದೆ.

ಲೈಗರ್ ಸಿನಿಮಾದ ಸೋಲಿನ ಬಳಿಕ ಇದೀಗ ಸಮಂತಾ ಜೊತೆಗೆ ಖುಷಿ ಸಿನಿಮಾದಲ್ಲಿ ವಿಜಯ್ ನಟಿಸುತ್ತಿದ್ದಾರೆ. ಅದರ ಬಳಿಕ ಗೀತಾ ಗೋವಿಂದಂ2 ಸಿನಿಮಾ ಸಹ ಬರಲಿದೆ.

5 / 5
Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ