‘ಲೈಗರ್’ ಸಿನಿಮಾದ ಖಳನಟ ವಿಶ್​ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ ಇಂಟರೆಸ್ಟಿಂಗ್​ ಮಾಹಿತಿ

Liger Villain Vish: ‘ಲೈಗರ್​’ ಚಿತ್ರದಲ್ಲಿ ನಟ ವಿಶ್​ ಅವರು ವಿಲನ್​ ಪಾತ್ರ ಮಾಡಿದ್ದಾರೆ. ಬಾಕ್ಸಿಂಗ್ ರಿಂಗ್​ನಲ್ಲಿ ವಿಜಯ್ ದೇವರಕೊಂಡ ವರ್ಸಸ್ ವಿಶ್ ನಡುವಿನ ಫೈಟ್​ ನೋಡಲು ಸಿನಿಪ್ರಿಯರು ಕಾದಿದ್ದಾರೆ.

| Updated By: ಮದನ್​ ಕುಮಾರ್​

Updated on:Aug 23, 2022 | 9:33 AM

ವಿಜಯ್ ದೇವರಕೊಂಡ ನಟನೆಯ ‘ಲೈಗರ್’ ಸಿನಿಮಾ ಆಗಸ್ಟ್​ 25ರಂದು ರಿಲೀಸ್ ಆಗಲಿದೆ. ಈ ಸಿನಿಮಾ ಮೂಲಕ ಖಳನಟನಾಗಿ ವಿಶ್ ಅವರು ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಮಾಡೆಲ್​ ಆಗಿದ್ದ ಅವರೀಗ ವಿಲನ್​ ಆಗಿ ಅಬ್ಬರಿಸಲಿದ್ದಾರೆ.

Vijay Deverakonda starrer Liger movie villain Vish profile

1 / 5
ನಟ ಆಗಬೇಕು ಎಂಬುದು ವಿಶ್​ ಅವರ ಹಲವು ವರ್ಷಗಳ ಕನಸು. ಅದು ‘ಲೈಗರ್’ ಮೂಲಕ ನನಸಾಗುತ್ತಿದೆ. ಮಾಡೆಲ್ ಆಗಿ ವೃತ್ತಿ ಬದುಕು ಆರಂಭಿಸಿದ ಅವರು ನಂತರ ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದರು.

Vijay Deverakonda starrer Liger movie villain Vish profile

2 / 5
ಆ ನಂತರ Puri Connects ಸಂಸ್ಥೆಯಲ್ಲಿ ಸಿಇಒ ವಿಶ್ ಕಾರ್ಯನಿರ್ವಹಿಸಿದರು. ಯಾವುದೇ ಗಾಡ್ ಫಾದರ್ ಇಲ್ಲದೇ ಬಣ್ಣದ ಲೋಕಕ್ಕೆ ಬಂದ ಅವರು ‘ಲೈಗರ್​’ ಚಿತ್ರದ ಮೂಲಕ ಮಿಂಚಲಿದ್ದಾರೆ.

ಆ ನಂತರ Puri Connects ಸಂಸ್ಥೆಯಲ್ಲಿ ಸಿಇಒ ವಿಶ್ ಕಾರ್ಯನಿರ್ವಹಿಸಿದರು. ಯಾವುದೇ ಗಾಡ್ ಫಾದರ್ ಇಲ್ಲದೇ ಬಣ್ಣದ ಲೋಕಕ್ಕೆ ಬಂದ ಅವರು ‘ಲೈಗರ್​’ ಚಿತ್ರದ ಮೂಲಕ ಮಿಂಚಲಿದ್ದಾರೆ.

3 / 5
‘ನಿರ್ದೇಶಕ ಪುರಿ ಜಗನ್ನಾಥ್ ಅವರೇ ನನ್ನ ಗುರು, ಬೆಸ್ಟ್ ಫ್ರೆಂಡ್, ಮೆಂಟರ್’ ಎಂದು ವಿಶ್​ ಹೇಳಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಟ್ರೇಲರ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಬಾಕ್ಸರ್​ ಆಗಿ ಅವರು ಕಾಣಿಸಿಕೊಳ್ಳಲಿದ್ದಾರೆ.

‘ನಿರ್ದೇಶಕ ಪುರಿ ಜಗನ್ನಾಥ್ ಅವರೇ ನನ್ನ ಗುರು, ಬೆಸ್ಟ್ ಫ್ರೆಂಡ್, ಮೆಂಟರ್’ ಎಂದು ವಿಶ್​ ಹೇಳಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಟ್ರೇಲರ್​ನಲ್ಲಿ ಅವರು ಗಮನ ಸೆಳೆದಿದ್ದಾರೆ. ಬಾಕ್ಸರ್​ ಆಗಿ ಅವರು ಕಾಣಿಸಿಕೊಳ್ಳಲಿದ್ದಾರೆ.

4 / 5
ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ‘ಲೈಗರ್’ ಬಿಡುಗಡೆ ಆಗಲಿದೆ. ಮೊದಲ ಸಿನಿಮಾದಲ್ಲೇ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅಬ್ಬರಿಸುವ ಅವಕಾಶ ವಿಶ್​ ಅವರಿಗೆ ಸಿಕ್ಕಿದೆ.

ಕನ್ನಡ, ತಮಿಳು, ತೆಲುಗು, ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ‘ಲೈಗರ್’ ಬಿಡುಗಡೆ ಆಗಲಿದೆ. ಮೊದಲ ಸಿನಿಮಾದಲ್ಲೇ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಅಬ್ಬರಿಸುವ ಅವಕಾಶ ವಿಶ್​ ಅವರಿಗೆ ಸಿಕ್ಕಿದೆ.

5 / 5

Published On - 9:33 am, Tue, 23 August 22

Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ