AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಷ್ಟೊಂದು ಖುಷಿಯಾಗಿತ್ತು ಸ್ಪಂದನಾ-ವಿಜಯ್​ ರಾಘವೇಂದ್ರ ಕುಟುಂಬ; ಈಗ ಬರೀ ಕಣ್ಣೀರು

Spandana Vijay Raghavendra Photos: ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರು ಖುಷಿಯಿಂದ ಕಾಲ ಕಳೆದ ಒಂದಷ್ಟು ಫೋಟೋಗಳು ಲಭ್ಯವಾಗಿವೆ. ಈಗ ಸ್ಪಂದನಾ ಅವರನ್ನು ಎಲ್ಲರೂ ಮಿಸ್​ ಮಾಡಿಕೊಳ್ಳುತ್ತಿದ್ದಾರೆ.

ಮದನ್​ ಕುಮಾರ್​
|

Updated on: Aug 11, 2023 | 12:19 PM

Share
ನಟ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರು ಹಾಯಾಗಿ ಸಂಸಾರ ನಡೆಸುತ್ತಿದ್ದರು. ಆದರೆ ಅವರ ಕುಟುಂಬದಲ್ಲಿ ಈಗ ಶೋಕದ ವಾತಾವರಣ ನಿರ್ಮಾಣ ಆಗಿದೆ.

ನಟ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರು ಹಾಯಾಗಿ ಸಂಸಾರ ನಡೆಸುತ್ತಿದ್ದರು. ಆದರೆ ಅವರ ಕುಟುಂಬದಲ್ಲಿ ಈಗ ಶೋಕದ ವಾತಾವರಣ ನಿರ್ಮಾಣ ಆಗಿದೆ.

1 / 7
2007ರಲ್ಲಿ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಅವರಿಬ್ಬರ ಜೋಡಿ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದರು.

2007ರಲ್ಲಿ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಅವರಿಬ್ಬರ ಜೋಡಿ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದರು.

2 / 7
ನಿವೃತ್ತ ಪೊಲೀಸ್​ ಅಧಿಕಾರಿ ಬಿ.ಕೆ. ಶಿವರಾಂ ಅವರ ಮಗಳು ಸ್ಪಂದನಾ. ಅವರನ್ನು ಮೊದಲ ಸಲ ನೋಡಿದಾಗಲೇ ವಿಜಯ್​ ರಾಘವೇಂದ್ರ ಮನ ಸೋತಿದ್ದರು.

ನಿವೃತ್ತ ಪೊಲೀಸ್​ ಅಧಿಕಾರಿ ಬಿ.ಕೆ. ಶಿವರಾಂ ಅವರ ಮಗಳು ಸ್ಪಂದನಾ. ಅವರನ್ನು ಮೊದಲ ಸಲ ನೋಡಿದಾಗಲೇ ವಿಜಯ್​ ರಾಘವೇಂದ್ರ ಮನ ಸೋತಿದ್ದರು.

3 / 7
ಎರಡೂ ಕುಟುಂಬದವರ ಒಪ್ಪಿಗೆ ಸಿಕ್ಕ ಬಳಿಕ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರ ಮದುವೆ ನೆರವೇರಿತ್ತು. ಈ ದಂಪತಿಗೆ ಶೌರ್ಯ ಎಂಬ ಮಗನಿದ್ದಾನೆ.

ಎರಡೂ ಕುಟುಂಬದವರ ಒಪ್ಪಿಗೆ ಸಿಕ್ಕ ಬಳಿಕ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರ ಮದುವೆ ನೆರವೇರಿತ್ತು. ಈ ದಂಪತಿಗೆ ಶೌರ್ಯ ಎಂಬ ಮಗನಿದ್ದಾನೆ.

4 / 7
ಈಗ ಸ್ಪಂದನಾ ಅವರನ್ನು ಕಳೆದುಕೊಂಡು ವಿಜಯ್​ ರಾಘವೇಂದ್ರ ಅವರು ಮರುಗುತ್ತಿದ್ದಾರೆ. ಆಪ್ತರಿಂದ ಮತ್ತು ಸ್ನೇಹಿತರಿಂದ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ.

ಈಗ ಸ್ಪಂದನಾ ಅವರನ್ನು ಕಳೆದುಕೊಂಡು ವಿಜಯ್​ ರಾಘವೇಂದ್ರ ಅವರು ಮರುಗುತ್ತಿದ್ದಾರೆ. ಆಪ್ತರಿಂದ ಮತ್ತು ಸ್ನೇಹಿತರಿಂದ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ.

5 / 7
ಸಿನಿಮಾಗಳಲ್ಲಿ ನಟಿಸುವ ಬಗ್ಗೆ ಸ್ಪಂದನಾ ಅವರಿಗೆ ಆಸಕ್ತಿ ಇರಲಿಲ್ಲ. ‘ಅಪೂರ್ವ’ ಸಿನಿಮಾದಲ್ಲಿ ಅವರು ವಿಜಯ್​ ರಾಜವೇಂದ್ರ ಜೊತೆ ತೆರೆಹಂಚಿಕೊಂಡಿದ್ದರು.

ಸಿನಿಮಾಗಳಲ್ಲಿ ನಟಿಸುವ ಬಗ್ಗೆ ಸ್ಪಂದನಾ ಅವರಿಗೆ ಆಸಕ್ತಿ ಇರಲಿಲ್ಲ. ‘ಅಪೂರ್ವ’ ಸಿನಿಮಾದಲ್ಲಿ ಅವರು ವಿಜಯ್​ ರಾಜವೇಂದ್ರ ಜೊತೆ ತೆರೆಹಂಚಿಕೊಂಡಿದ್ದರು.

6 / 7
ಬ್ಯಾಂಕಾಕ್​ಗೆ ಪ್ರವಾಸಕ್ಕೆ ತೆರಳಿದ್ದ ಸ್ಪಂದನಾ ಅವರಿಗೆ ಹೃದಯಾಘಾತ ಆಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಪ್ರಯೋಜನ ಆಗಲಿಲ್ಲ.

ಬ್ಯಾಂಕಾಕ್​ಗೆ ಪ್ರವಾಸಕ್ಕೆ ತೆರಳಿದ್ದ ಸ್ಪಂದನಾ ಅವರಿಗೆ ಹೃದಯಾಘಾತ ಆಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಪ್ರಯೋಜನ ಆಗಲಿಲ್ಲ.

7 / 7
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್