AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಷ್ಟೊಂದು ಖುಷಿಯಾಗಿತ್ತು ಸ್ಪಂದನಾ-ವಿಜಯ್​ ರಾಘವೇಂದ್ರ ಕುಟುಂಬ; ಈಗ ಬರೀ ಕಣ್ಣೀರು

Spandana Vijay Raghavendra Photos: ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರು ಖುಷಿಯಿಂದ ಕಾಲ ಕಳೆದ ಒಂದಷ್ಟು ಫೋಟೋಗಳು ಲಭ್ಯವಾಗಿವೆ. ಈಗ ಸ್ಪಂದನಾ ಅವರನ್ನು ಎಲ್ಲರೂ ಮಿಸ್​ ಮಾಡಿಕೊಳ್ಳುತ್ತಿದ್ದಾರೆ.

ಮದನ್​ ಕುಮಾರ್​
|

Updated on: Aug 11, 2023 | 12:19 PM

ನಟ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರು ಹಾಯಾಗಿ ಸಂಸಾರ ನಡೆಸುತ್ತಿದ್ದರು. ಆದರೆ ಅವರ ಕುಟುಂಬದಲ್ಲಿ ಈಗ ಶೋಕದ ವಾತಾವರಣ ನಿರ್ಮಾಣ ಆಗಿದೆ.

ನಟ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರು ಹಾಯಾಗಿ ಸಂಸಾರ ನಡೆಸುತ್ತಿದ್ದರು. ಆದರೆ ಅವರ ಕುಟುಂಬದಲ್ಲಿ ಈಗ ಶೋಕದ ವಾತಾವರಣ ನಿರ್ಮಾಣ ಆಗಿದೆ.

1 / 7
2007ರಲ್ಲಿ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಅವರಿಬ್ಬರ ಜೋಡಿ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದರು.

2007ರಲ್ಲಿ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಅವರಿಬ್ಬರ ಜೋಡಿ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದರು.

2 / 7
ನಿವೃತ್ತ ಪೊಲೀಸ್​ ಅಧಿಕಾರಿ ಬಿ.ಕೆ. ಶಿವರಾಂ ಅವರ ಮಗಳು ಸ್ಪಂದನಾ. ಅವರನ್ನು ಮೊದಲ ಸಲ ನೋಡಿದಾಗಲೇ ವಿಜಯ್​ ರಾಘವೇಂದ್ರ ಮನ ಸೋತಿದ್ದರು.

ನಿವೃತ್ತ ಪೊಲೀಸ್​ ಅಧಿಕಾರಿ ಬಿ.ಕೆ. ಶಿವರಾಂ ಅವರ ಮಗಳು ಸ್ಪಂದನಾ. ಅವರನ್ನು ಮೊದಲ ಸಲ ನೋಡಿದಾಗಲೇ ವಿಜಯ್​ ರಾಘವೇಂದ್ರ ಮನ ಸೋತಿದ್ದರು.

3 / 7
ಎರಡೂ ಕುಟುಂಬದವರ ಒಪ್ಪಿಗೆ ಸಿಕ್ಕ ಬಳಿಕ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರ ಮದುವೆ ನೆರವೇರಿತ್ತು. ಈ ದಂಪತಿಗೆ ಶೌರ್ಯ ಎಂಬ ಮಗನಿದ್ದಾನೆ.

ಎರಡೂ ಕುಟುಂಬದವರ ಒಪ್ಪಿಗೆ ಸಿಕ್ಕ ಬಳಿಕ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರ ಮದುವೆ ನೆರವೇರಿತ್ತು. ಈ ದಂಪತಿಗೆ ಶೌರ್ಯ ಎಂಬ ಮಗನಿದ್ದಾನೆ.

4 / 7
ಈಗ ಸ್ಪಂದನಾ ಅವರನ್ನು ಕಳೆದುಕೊಂಡು ವಿಜಯ್​ ರಾಘವೇಂದ್ರ ಅವರು ಮರುಗುತ್ತಿದ್ದಾರೆ. ಆಪ್ತರಿಂದ ಮತ್ತು ಸ್ನೇಹಿತರಿಂದ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ.

ಈಗ ಸ್ಪಂದನಾ ಅವರನ್ನು ಕಳೆದುಕೊಂಡು ವಿಜಯ್​ ರಾಘವೇಂದ್ರ ಅವರು ಮರುಗುತ್ತಿದ್ದಾರೆ. ಆಪ್ತರಿಂದ ಮತ್ತು ಸ್ನೇಹಿತರಿಂದ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ.

5 / 7
ಸಿನಿಮಾಗಳಲ್ಲಿ ನಟಿಸುವ ಬಗ್ಗೆ ಸ್ಪಂದನಾ ಅವರಿಗೆ ಆಸಕ್ತಿ ಇರಲಿಲ್ಲ. ‘ಅಪೂರ್ವ’ ಸಿನಿಮಾದಲ್ಲಿ ಅವರು ವಿಜಯ್​ ರಾಜವೇಂದ್ರ ಜೊತೆ ತೆರೆಹಂಚಿಕೊಂಡಿದ್ದರು.

ಸಿನಿಮಾಗಳಲ್ಲಿ ನಟಿಸುವ ಬಗ್ಗೆ ಸ್ಪಂದನಾ ಅವರಿಗೆ ಆಸಕ್ತಿ ಇರಲಿಲ್ಲ. ‘ಅಪೂರ್ವ’ ಸಿನಿಮಾದಲ್ಲಿ ಅವರು ವಿಜಯ್​ ರಾಜವೇಂದ್ರ ಜೊತೆ ತೆರೆಹಂಚಿಕೊಂಡಿದ್ದರು.

6 / 7
ಬ್ಯಾಂಕಾಕ್​ಗೆ ಪ್ರವಾಸಕ್ಕೆ ತೆರಳಿದ್ದ ಸ್ಪಂದನಾ ಅವರಿಗೆ ಹೃದಯಾಘಾತ ಆಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಪ್ರಯೋಜನ ಆಗಲಿಲ್ಲ.

ಬ್ಯಾಂಕಾಕ್​ಗೆ ಪ್ರವಾಸಕ್ಕೆ ತೆರಳಿದ್ದ ಸ್ಪಂದನಾ ಅವರಿಗೆ ಹೃದಯಾಘಾತ ಆಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಪ್ರಯೋಜನ ಆಗಲಿಲ್ಲ.

7 / 7
Follow us