AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಷ್ಟೊಂದು ಖುಷಿಯಾಗಿತ್ತು ಸ್ಪಂದನಾ-ವಿಜಯ್​ ರಾಘವೇಂದ್ರ ಕುಟುಂಬ; ಈಗ ಬರೀ ಕಣ್ಣೀರು

Spandana Vijay Raghavendra Photos: ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರು ಖುಷಿಯಿಂದ ಕಾಲ ಕಳೆದ ಒಂದಷ್ಟು ಫೋಟೋಗಳು ಲಭ್ಯವಾಗಿವೆ. ಈಗ ಸ್ಪಂದನಾ ಅವರನ್ನು ಎಲ್ಲರೂ ಮಿಸ್​ ಮಾಡಿಕೊಳ್ಳುತ್ತಿದ್ದಾರೆ.

ಮದನ್​ ಕುಮಾರ್​
|

Updated on: Aug 11, 2023 | 12:19 PM

Share
ನಟ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರು ಹಾಯಾಗಿ ಸಂಸಾರ ನಡೆಸುತ್ತಿದ್ದರು. ಆದರೆ ಅವರ ಕುಟುಂಬದಲ್ಲಿ ಈಗ ಶೋಕದ ವಾತಾವರಣ ನಿರ್ಮಾಣ ಆಗಿದೆ.

ನಟ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರು ಹಾಯಾಗಿ ಸಂಸಾರ ನಡೆಸುತ್ತಿದ್ದರು. ಆದರೆ ಅವರ ಕುಟುಂಬದಲ್ಲಿ ಈಗ ಶೋಕದ ವಾತಾವರಣ ನಿರ್ಮಾಣ ಆಗಿದೆ.

1 / 7
2007ರಲ್ಲಿ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಅವರಿಬ್ಬರ ಜೋಡಿ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದರು.

2007ರಲ್ಲಿ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಅವರಿಬ್ಬರ ಜೋಡಿ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದರು.

2 / 7
ನಿವೃತ್ತ ಪೊಲೀಸ್​ ಅಧಿಕಾರಿ ಬಿ.ಕೆ. ಶಿವರಾಂ ಅವರ ಮಗಳು ಸ್ಪಂದನಾ. ಅವರನ್ನು ಮೊದಲ ಸಲ ನೋಡಿದಾಗಲೇ ವಿಜಯ್​ ರಾಘವೇಂದ್ರ ಮನ ಸೋತಿದ್ದರು.

ನಿವೃತ್ತ ಪೊಲೀಸ್​ ಅಧಿಕಾರಿ ಬಿ.ಕೆ. ಶಿವರಾಂ ಅವರ ಮಗಳು ಸ್ಪಂದನಾ. ಅವರನ್ನು ಮೊದಲ ಸಲ ನೋಡಿದಾಗಲೇ ವಿಜಯ್​ ರಾಘವೇಂದ್ರ ಮನ ಸೋತಿದ್ದರು.

3 / 7
ಎರಡೂ ಕುಟುಂಬದವರ ಒಪ್ಪಿಗೆ ಸಿಕ್ಕ ಬಳಿಕ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರ ಮದುವೆ ನೆರವೇರಿತ್ತು. ಈ ದಂಪತಿಗೆ ಶೌರ್ಯ ಎಂಬ ಮಗನಿದ್ದಾನೆ.

ಎರಡೂ ಕುಟುಂಬದವರ ಒಪ್ಪಿಗೆ ಸಿಕ್ಕ ಬಳಿಕ ವಿಜಯ್​ ರಾಘವೇಂದ್ರ ಮತ್ತು ಸ್ಪಂದನಾ ಅವರ ಮದುವೆ ನೆರವೇರಿತ್ತು. ಈ ದಂಪತಿಗೆ ಶೌರ್ಯ ಎಂಬ ಮಗನಿದ್ದಾನೆ.

4 / 7
ಈಗ ಸ್ಪಂದನಾ ಅವರನ್ನು ಕಳೆದುಕೊಂಡು ವಿಜಯ್​ ರಾಘವೇಂದ್ರ ಅವರು ಮರುಗುತ್ತಿದ್ದಾರೆ. ಆಪ್ತರಿಂದ ಮತ್ತು ಸ್ನೇಹಿತರಿಂದ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ.

ಈಗ ಸ್ಪಂದನಾ ಅವರನ್ನು ಕಳೆದುಕೊಂಡು ವಿಜಯ್​ ರಾಘವೇಂದ್ರ ಅವರು ಮರುಗುತ್ತಿದ್ದಾರೆ. ಆಪ್ತರಿಂದ ಮತ್ತು ಸ್ನೇಹಿತರಿಂದ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ.

5 / 7
ಸಿನಿಮಾಗಳಲ್ಲಿ ನಟಿಸುವ ಬಗ್ಗೆ ಸ್ಪಂದನಾ ಅವರಿಗೆ ಆಸಕ್ತಿ ಇರಲಿಲ್ಲ. ‘ಅಪೂರ್ವ’ ಸಿನಿಮಾದಲ್ಲಿ ಅವರು ವಿಜಯ್​ ರಾಜವೇಂದ್ರ ಜೊತೆ ತೆರೆಹಂಚಿಕೊಂಡಿದ್ದರು.

ಸಿನಿಮಾಗಳಲ್ಲಿ ನಟಿಸುವ ಬಗ್ಗೆ ಸ್ಪಂದನಾ ಅವರಿಗೆ ಆಸಕ್ತಿ ಇರಲಿಲ್ಲ. ‘ಅಪೂರ್ವ’ ಸಿನಿಮಾದಲ್ಲಿ ಅವರು ವಿಜಯ್​ ರಾಜವೇಂದ್ರ ಜೊತೆ ತೆರೆಹಂಚಿಕೊಂಡಿದ್ದರು.

6 / 7
ಬ್ಯಾಂಕಾಕ್​ಗೆ ಪ್ರವಾಸಕ್ಕೆ ತೆರಳಿದ್ದ ಸ್ಪಂದನಾ ಅವರಿಗೆ ಹೃದಯಾಘಾತ ಆಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಪ್ರಯೋಜನ ಆಗಲಿಲ್ಲ.

ಬ್ಯಾಂಕಾಕ್​ಗೆ ಪ್ರವಾಸಕ್ಕೆ ತೆರಳಿದ್ದ ಸ್ಪಂದನಾ ಅವರಿಗೆ ಹೃದಯಾಘಾತ ಆಯಿತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಪ್ರಯೋಜನ ಆಗಲಿಲ್ಲ.

7 / 7
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ