AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಣೀರಲ್ಲೇ ಶಾಸ್ತ್ರ ಮಾಡಿದ ವಿಜಯ್ ರಾಘವೇಂದ್ರ; ರಾಘಣ್ಣನ ಸಮಾಧಾನ

ವಿಜಯ್ ರಾಘವೇಂದ್ರ ಅವರಿಗೆ ಪತ್ನಿಯ ಬಗ್ಗೆ ಅಪಾರ ಪ್ರೀತಿ. ಈಗ ಆ ಪ್ರೀತಿಯನ್ನು ಕಳೆದುಕೊಂಡು ಅವರು ದುಃಖಕ್ಕೆ ಒಳಗಾಗಿದ್ದಾರೆ. ಸ್ಪಂದನಾ ಪಾರ್ಥಿವ ಶರೀರವನ್ನು ಮಂಗಳವಾರ ರಾತ್ರಿ (ಆಗಸ್ಟ್ 8) ಬ್ಯಾಂಕ್​​ನಿಂದ ತರಲಾಗಿದೆ. ಇಂದು ಸ್ಪಂದನಾ ಅಂತ್ಯ ಸಂಸ್ಕಾರ ನಡೆಯಲಿದೆ.

ರಾಜೇಶ್ ದುಗ್ಗುಮನೆ
|

Updated on:Aug 09, 2023 | 9:00 AM

ವಿಜಯ್ ರಾಘವೇಂದ್ರ ಅವರು ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರ ನೋಡಿ ಕಣ್ಣೀರು ಹಾಕುತ್ತಿದ್ದಾರೆ. ಅವರ ಸ್ಥಿತಿ ನೋಡಿ ಅನೇಕರು ಮರುಗಿದ್ದಾರೆ. ವಿಜಯ್ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ.

ವಿಜಯ್ ರಾಘವೇಂದ್ರ ಅವರು ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರ ನೋಡಿ ಕಣ್ಣೀರು ಹಾಕುತ್ತಿದ್ದಾರೆ. ಅವರ ಸ್ಥಿತಿ ನೋಡಿ ಅನೇಕರು ಮರುಗಿದ್ದಾರೆ. ವಿಜಯ್ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ.

1 / 8
ವಿಜಯ್ ರಾಘವೇಂದ್ರ ಅವರಿಗೆ ಪತ್ನಿಯ ಬಗ್ಗೆ ಅಪಾರ ಪ್ರೀತಿ. ಈಗ ಆ ಪ್ರೀತಿಯನ್ನು ಕಳೆದುಕೊಂಡು ಅವರು ದುಃಖಕ್ಕೆ ಒಳಗಾಗಿದ್ದಾರೆ.

ವಿಜಯ್ ರಾಘವೇಂದ್ರ ಅವರಿಗೆ ಪತ್ನಿಯ ಬಗ್ಗೆ ಅಪಾರ ಪ್ರೀತಿ. ಈಗ ಆ ಪ್ರೀತಿಯನ್ನು ಕಳೆದುಕೊಂಡು ಅವರು ದುಃಖಕ್ಕೆ ಒಳಗಾಗಿದ್ದಾರೆ.

2 / 8
ಸ್ಪಂದನಾ ಪಾರ್ಥಿವ ಶರೀರವನ್ನು ಮಂಗಳವಾರ ರಾತ್ರಿ (ಆಗಸ್ಟ್ 8) ಬ್ಯಾಂಕಾಕ್​​ನಿಂದ ತರಲಾಗಿದೆ. ಇಂದು ಸ್ಪಂದನಾ ಅಂತ್ಯ ಸಂಸ್ಕಾರ ನಡೆಯಲಿದೆ.

ಸ್ಪಂದನಾ ಪಾರ್ಥಿವ ಶರೀರವನ್ನು ಮಂಗಳವಾರ ರಾತ್ರಿ (ಆಗಸ್ಟ್ 8) ಬ್ಯಾಂಕಾಕ್​​ನಿಂದ ತರಲಾಗಿದೆ. ಇಂದು ಸ್ಪಂದನಾ ಅಂತ್ಯ ಸಂಸ್ಕಾರ ನಡೆಯಲಿದೆ.

3 / 8
ರಾಘವೇಂದ್ರ ರಾಜ್​ಕುಮಾರ್ ಅವರು ಆಗಮಿಸಿ ಸ್ಪಂದನಾ ಅವರ ಅಂತಿಮ ದರ್ಶನ ಪಡೆದರು. ಈ ವೇಳೆ ಅವರು ಭಾವುಕರಾದರು.

ರಾಘವೇಂದ್ರ ರಾಜ್​ಕುಮಾರ್ ಅವರು ಆಗಮಿಸಿ ಸ್ಪಂದನಾ ಅವರ ಅಂತಿಮ ದರ್ಶನ ಪಡೆದರು. ಈ ವೇಳೆ ಅವರು ಭಾವುಕರಾದರು.

4 / 8
ವಿಜಯ್ ರಾಘವೇಂದ್ರ ಅವರನ್ನು ರಾಘಣ್ಣ ತಬ್ಬಿ ಸಮಾಧಾನ ಮಾಡಿದರು. ಆದರೂ ವಿಜಯ್​ಗೆ ಸಮಾಧಾನ ಆಗಲೇ ಇಲ್ಲ.

ವಿಜಯ್ ರಾಘವೇಂದ್ರ ಅವರನ್ನು ರಾಘಣ್ಣ ತಬ್ಬಿ ಸಮಾಧಾನ ಮಾಡಿದರು. ಆದರೂ ವಿಜಯ್​ಗೆ ಸಮಾಧಾನ ಆಗಲೇ ಇಲ್ಲ.

5 / 8
ವಿಜಯ್ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ. ವಿಜಯ್​​ಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಎಲ್ಲರೂ ಕೋರುತ್ತಿದ್ದಾರೆ.

ವಿಜಯ್ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ. ವಿಜಯ್​​ಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಎಲ್ಲರೂ ಕೋರುತ್ತಿದ್ದಾರೆ.

6 / 8
ಶ್ರೀಮುರಳಿ ಅವರು ವಿಜಯ್ಗೆ ಬೆಂಬಲವಾಗಿ ನಿಂತಿದ್ದಾರೆ. ಸಹೋದರನ ಸಮಾಧಾನ ಮಾಡುವ ಕೆಲಸವನ್ನು ಅವರು ಮಾಡುತ್ತಿದ್ದಾರೆ.

ಶ್ರೀಮುರಳಿ ಅವರು ವಿಜಯ್ಗೆ ಬೆಂಬಲವಾಗಿ ನಿಂತಿದ್ದಾರೆ. ಸಹೋದರನ ಸಮಾಧಾನ ಮಾಡುವ ಕೆಲಸವನ್ನು ಅವರು ಮಾಡುತ್ತಿದ್ದಾರೆ.

7 / 8
ಸ್ಪಂದನಾಗೆ ಬಳೆ ತೊಡಿಸುವ ಶಾಸ್ತ್ರ ಮಾಡಿದ ವಿಜಯ್.

ಸ್ಪಂದನಾಗೆ ಬಳೆ ತೊಡಿಸುವ ಶಾಸ್ತ್ರ ಮಾಡಿದ ವಿಜಯ್.

8 / 8

Published On - 7:58 am, Wed, 9 August 23

Follow us
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!