ಕಣ್ಣೀರಲ್ಲೇ ಶಾಸ್ತ್ರ ಮಾಡಿದ ವಿಜಯ್ ರಾಘವೇಂದ್ರ; ರಾಘಣ್ಣನ ಸಮಾಧಾನ

ವಿಜಯ್ ರಾಘವೇಂದ್ರ ಅವರಿಗೆ ಪತ್ನಿಯ ಬಗ್ಗೆ ಅಪಾರ ಪ್ರೀತಿ. ಈಗ ಆ ಪ್ರೀತಿಯನ್ನು ಕಳೆದುಕೊಂಡು ಅವರು ದುಃಖಕ್ಕೆ ಒಳಗಾಗಿದ್ದಾರೆ. ಸ್ಪಂದನಾ ಪಾರ್ಥಿವ ಶರೀರವನ್ನು ಮಂಗಳವಾರ ರಾತ್ರಿ (ಆಗಸ್ಟ್ 8) ಬ್ಯಾಂಕ್​​ನಿಂದ ತರಲಾಗಿದೆ. ಇಂದು ಸ್ಪಂದನಾ ಅಂತ್ಯ ಸಂಸ್ಕಾರ ನಡೆಯಲಿದೆ.

|

Updated on:Aug 09, 2023 | 9:00 AM

ವಿಜಯ್ ರಾಘವೇಂದ್ರ ಅವರು ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರ ನೋಡಿ ಕಣ್ಣೀರು ಹಾಕುತ್ತಿದ್ದಾರೆ. ಅವರ ಸ್ಥಿತಿ ನೋಡಿ ಅನೇಕರು ಮರುಗಿದ್ದಾರೆ. ವಿಜಯ್ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ.

ವಿಜಯ್ ರಾಘವೇಂದ್ರ ಅವರು ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರ ನೋಡಿ ಕಣ್ಣೀರು ಹಾಕುತ್ತಿದ್ದಾರೆ. ಅವರ ಸ್ಥಿತಿ ನೋಡಿ ಅನೇಕರು ಮರುಗಿದ್ದಾರೆ. ವಿಜಯ್ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ.

1 / 8
ವಿಜಯ್ ರಾಘವೇಂದ್ರ ಅವರಿಗೆ ಪತ್ನಿಯ ಬಗ್ಗೆ ಅಪಾರ ಪ್ರೀತಿ. ಈಗ ಆ ಪ್ರೀತಿಯನ್ನು ಕಳೆದುಕೊಂಡು ಅವರು ದುಃಖಕ್ಕೆ ಒಳಗಾಗಿದ್ದಾರೆ.

ವಿಜಯ್ ರಾಘವೇಂದ್ರ ಅವರಿಗೆ ಪತ್ನಿಯ ಬಗ್ಗೆ ಅಪಾರ ಪ್ರೀತಿ. ಈಗ ಆ ಪ್ರೀತಿಯನ್ನು ಕಳೆದುಕೊಂಡು ಅವರು ದುಃಖಕ್ಕೆ ಒಳಗಾಗಿದ್ದಾರೆ.

2 / 8
ಸ್ಪಂದನಾ ಪಾರ್ಥಿವ ಶರೀರವನ್ನು ಮಂಗಳವಾರ ರಾತ್ರಿ (ಆಗಸ್ಟ್ 8) ಬ್ಯಾಂಕಾಕ್​​ನಿಂದ ತರಲಾಗಿದೆ. ಇಂದು ಸ್ಪಂದನಾ ಅಂತ್ಯ ಸಂಸ್ಕಾರ ನಡೆಯಲಿದೆ.

ಸ್ಪಂದನಾ ಪಾರ್ಥಿವ ಶರೀರವನ್ನು ಮಂಗಳವಾರ ರಾತ್ರಿ (ಆಗಸ್ಟ್ 8) ಬ್ಯಾಂಕಾಕ್​​ನಿಂದ ತರಲಾಗಿದೆ. ಇಂದು ಸ್ಪಂದನಾ ಅಂತ್ಯ ಸಂಸ್ಕಾರ ನಡೆಯಲಿದೆ.

3 / 8
ರಾಘವೇಂದ್ರ ರಾಜ್​ಕುಮಾರ್ ಅವರು ಆಗಮಿಸಿ ಸ್ಪಂದನಾ ಅವರ ಅಂತಿಮ ದರ್ಶನ ಪಡೆದರು. ಈ ವೇಳೆ ಅವರು ಭಾವುಕರಾದರು.

ರಾಘವೇಂದ್ರ ರಾಜ್​ಕುಮಾರ್ ಅವರು ಆಗಮಿಸಿ ಸ್ಪಂದನಾ ಅವರ ಅಂತಿಮ ದರ್ಶನ ಪಡೆದರು. ಈ ವೇಳೆ ಅವರು ಭಾವುಕರಾದರು.

4 / 8
ವಿಜಯ್ ರಾಘವೇಂದ್ರ ಅವರನ್ನು ರಾಘಣ್ಣ ತಬ್ಬಿ ಸಮಾಧಾನ ಮಾಡಿದರು. ಆದರೂ ವಿಜಯ್​ಗೆ ಸಮಾಧಾನ ಆಗಲೇ ಇಲ್ಲ.

ವಿಜಯ್ ರಾಘವೇಂದ್ರ ಅವರನ್ನು ರಾಘಣ್ಣ ತಬ್ಬಿ ಸಮಾಧಾನ ಮಾಡಿದರು. ಆದರೂ ವಿಜಯ್​ಗೆ ಸಮಾಧಾನ ಆಗಲೇ ಇಲ್ಲ.

5 / 8
ವಿಜಯ್ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ. ವಿಜಯ್​​ಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಎಲ್ಲರೂ ಕೋರುತ್ತಿದ್ದಾರೆ.

ವಿಜಯ್ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ. ವಿಜಯ್​​ಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಎಲ್ಲರೂ ಕೋರುತ್ತಿದ್ದಾರೆ.

6 / 8
ಶ್ರೀಮುರಳಿ ಅವರು ವಿಜಯ್ಗೆ ಬೆಂಬಲವಾಗಿ ನಿಂತಿದ್ದಾರೆ. ಸಹೋದರನ ಸಮಾಧಾನ ಮಾಡುವ ಕೆಲಸವನ್ನು ಅವರು ಮಾಡುತ್ತಿದ್ದಾರೆ.

ಶ್ರೀಮುರಳಿ ಅವರು ವಿಜಯ್ಗೆ ಬೆಂಬಲವಾಗಿ ನಿಂತಿದ್ದಾರೆ. ಸಹೋದರನ ಸಮಾಧಾನ ಮಾಡುವ ಕೆಲಸವನ್ನು ಅವರು ಮಾಡುತ್ತಿದ್ದಾರೆ.

7 / 8
ಸ್ಪಂದನಾಗೆ ಬಳೆ ತೊಡಿಸುವ ಶಾಸ್ತ್ರ ಮಾಡಿದ ವಿಜಯ್.

ಸ್ಪಂದನಾಗೆ ಬಳೆ ತೊಡಿಸುವ ಶಾಸ್ತ್ರ ಮಾಡಿದ ವಿಜಯ್.

8 / 8

Published On - 7:58 am, Wed, 9 August 23

Follow us
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘