ಕಣ್ಣೀರಲ್ಲೇ ಶಾಸ್ತ್ರ ಮಾಡಿದ ವಿಜಯ್ ರಾಘವೇಂದ್ರ; ರಾಘಣ್ಣನ ಸಮಾಧಾನ

Updated on: Aug 09, 2023 | 9:00 AM

ವಿಜಯ್ ರಾಘವೇಂದ್ರ ಅವರಿಗೆ ಪತ್ನಿಯ ಬಗ್ಗೆ ಅಪಾರ ಪ್ರೀತಿ. ಈಗ ಆ ಪ್ರೀತಿಯನ್ನು ಕಳೆದುಕೊಂಡು ಅವರು ದುಃಖಕ್ಕೆ ಒಳಗಾಗಿದ್ದಾರೆ. ಸ್ಪಂದನಾ ಪಾರ್ಥಿವ ಶರೀರವನ್ನು ಮಂಗಳವಾರ ರಾತ್ರಿ (ಆಗಸ್ಟ್ 8) ಬ್ಯಾಂಕ್​​ನಿಂದ ತರಲಾಗಿದೆ. ಇಂದು ಸ್ಪಂದನಾ ಅಂತ್ಯ ಸಂಸ್ಕಾರ ನಡೆಯಲಿದೆ.

1 / 8
ವಿಜಯ್ ರಾಘವೇಂದ್ರ ಅವರು ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರ ನೋಡಿ ಕಣ್ಣೀರು ಹಾಕುತ್ತಿದ್ದಾರೆ. ಅವರ ಸ್ಥಿತಿ ನೋಡಿ ಅನೇಕರು ಮರುಗಿದ್ದಾರೆ. ವಿಜಯ್ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ.

ವಿಜಯ್ ರಾಘವೇಂದ್ರ ಅವರು ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರ ನೋಡಿ ಕಣ್ಣೀರು ಹಾಕುತ್ತಿದ್ದಾರೆ. ಅವರ ಸ್ಥಿತಿ ನೋಡಿ ಅನೇಕರು ಮರುಗಿದ್ದಾರೆ. ವಿಜಯ್ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ.

2 / 8

ವಿಜಯ್ ರಾಘವೇಂದ್ರ ಅವರಿಗೆ ಪತ್ನಿಯ ಬಗ್ಗೆ ಅಪಾರ ಪ್ರೀತಿ. ಈಗ ಆ ಪ್ರೀತಿಯನ್ನು ಕಳೆದುಕೊಂಡು ಅವರು ದುಃಖಕ್ಕೆ ಒಳಗಾಗಿದ್ದಾರೆ.

3 / 8

ಸ್ಪಂದನಾ ಪಾರ್ಥಿವ ಶರೀರವನ್ನು ಮಂಗಳವಾರ ರಾತ್ರಿ (ಆಗಸ್ಟ್ 8) ಬ್ಯಾಂಕಾಕ್​​ನಿಂದ ತರಲಾಗಿದೆ. ಇಂದು ಸ್ಪಂದನಾ ಅಂತ್ಯ ಸಂಸ್ಕಾರ ನಡೆಯಲಿದೆ.

4 / 8

ರಾಘವೇಂದ್ರ ರಾಜ್​ಕುಮಾರ್ ಅವರು ಆಗಮಿಸಿ ಸ್ಪಂದನಾ ಅವರ ಅಂತಿಮ ದರ್ಶನ ಪಡೆದರು. ಈ ವೇಳೆ ಅವರು ಭಾವುಕರಾದರು.

5 / 8

ವಿಜಯ್ ರಾಘವೇಂದ್ರ ಅವರನ್ನು ರಾಘಣ್ಣ ತಬ್ಬಿ ಸಮಾಧಾನ ಮಾಡಿದರು. ಆದರೂ ವಿಜಯ್​ಗೆ ಸಮಾಧಾನ ಆಗಲೇ ಇಲ್ಲ.

6 / 8

ವಿಜಯ್ ಅವರನ್ನು ಸಂತೈಸುವ ಕೆಲಸ ಆಗುತ್ತಿದೆ. ವಿಜಯ್​​ಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಎಲ್ಲರೂ ಕೋರುತ್ತಿದ್ದಾರೆ.

7 / 8

ಶ್ರೀಮುರಳಿ ಅವರು ವಿಜಯ್ಗೆ ಬೆಂಬಲವಾಗಿ ನಿಂತಿದ್ದಾರೆ. ಸಹೋದರನ ಸಮಾಧಾನ ಮಾಡುವ ಕೆಲಸವನ್ನು ಅವರು ಮಾಡುತ್ತಿದ್ದಾರೆ.

8 / 8

ಸ್ಪಂದನಾಗೆ ಬಳೆ ತೊಡಿಸುವ ಶಾಸ್ತ್ರ ಮಾಡಿದ ವಿಜಯ್.

Published On - 7:58 am, Wed, 9 August 23

Loading...
Unable to load recommendations.
Follow Us