AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನಲ್ಲಿ ಬ್ಯುಸಿ ಆಗಲಿದ್ದಾರೆ ವಿಜಯ್ ಸೇತುಪತಿ, ಹಲವು ಅವಕಾಶಗಳು

Vijay Sethupathi: ನಟ ವಿಜಯ್ ಸೇತುಪತಿ ಬಾಲಿವುಡ್​ನಲ್ಲಿ ಹಲವು ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ.

ಮಂಜುನಾಥ ಸಿ.
|

Updated on: Jan 04, 2024 | 10:37 PM

Share
ತಮಿಳಿನ ನಟ ವಿಜಯ್ ಸೇತುಪತಿ ಅವರ ಸಿನಿಮಾ ಜರ್ನಿ ರೋಚಕವಾದದ್ದು, ಕಷ್ಟಪಟ್ಟು ಇಂದಿನ ಸ್ಥಿತಿ ತಲುಪಿದ್ದಾರೆ.

ತಮಿಳಿನ ನಟ ವಿಜಯ್ ಸೇತುಪತಿ ಅವರ ಸಿನಿಮಾ ಜರ್ನಿ ರೋಚಕವಾದದ್ದು, ಕಷ್ಟಪಟ್ಟು ಇಂದಿನ ಸ್ಥಿತಿ ತಲುಪಿದ್ದಾರೆ.

1 / 7
ಶಾರ್ಟ್ ಫಿಲಮ್​ಗಳಲ್ಲಿ ನಟಿಸಿ, ಬಳಿಕ ಎಕ್​ಸ್ಟ್ರಾ ಆಗಿ ನಟಿಸಿ, ತೀರ ಸಣ್ಣ-ಪುಟ್ಟ ಪಾತ್ರಗಳಲ್ಲಿ ನಟಿಸಿದ್ದರು ವಿಜಯ್ ಸೇತುಪತಿ.

ಶಾರ್ಟ್ ಫಿಲಮ್​ಗಳಲ್ಲಿ ನಟಿಸಿ, ಬಳಿಕ ಎಕ್​ಸ್ಟ್ರಾ ಆಗಿ ನಟಿಸಿ, ತೀರ ಸಣ್ಣ-ಪುಟ್ಟ ಪಾತ್ರಗಳಲ್ಲಿ ನಟಿಸಿದ್ದರು ವಿಜಯ್ ಸೇತುಪತಿ.

2 / 7
ವಿಜಯ್ ಸೇತುಪತಿಯವರ ಪ್ರತಿಭೆಯನ್ನು ಬಹಳ ತಡವಾಗಿ ತಮಿಳು ಚಿತ್ರರಂಗ ಗುರುತಿಸಿತು.

ವಿಜಯ್ ಸೇತುಪತಿಯವರ ಪ್ರತಿಭೆಯನ್ನು ಬಹಳ ತಡವಾಗಿ ತಮಿಳು ಚಿತ್ರರಂಗ ಗುರುತಿಸಿತು.

3 / 7
ವಿಜಯ್ ಸೇತುಪತಿ ತಮ್ಮ ಪ್ರತಿಭೆಯಿಂದ ತಮಿಳು ಮಾತ್ರವೇ ಅಲ್ಲದೆ ಹಲವು ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ತೆಲುಗು, ಹಿಂದಿ ಭಾಷೆಗಳಲ್ಲಿಯೂ ವಿಜಯ್ ನಟಿಸುತ್ತಿದ್ದಾರೆ.

ವಿಜಯ್ ಸೇತುಪತಿ ತಮ್ಮ ಪ್ರತಿಭೆಯಿಂದ ತಮಿಳು ಮಾತ್ರವೇ ಅಲ್ಲದೆ ಹಲವು ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ತೆಲುಗು, ಹಿಂದಿ ಭಾಷೆಗಳಲ್ಲಿಯೂ ವಿಜಯ್ ನಟಿಸುತ್ತಿದ್ದಾರೆ.

4 / 7
ಇದೀಗ ಬಾಲಿವುಡ್​ಗೂ ವಿಜಯ್ ಸೇತುಪತಿ ಪ್ರವೇಶಿಸಿದ್ದಾರೆ, ‘ಜವಾನ್’ ಸಿನಿಮಾದ ಅದ್ಭುತ ನಟನೆ ಅವರಿಗೆ ಇನ್ನಷ್ಟು ಬಾಲಿವುಡ್ ಅವಕಾಶಗಳನ್ನು ಗಳಿಸಿಕೊಡುತ್ತಿದೆ.

ಇದೀಗ ಬಾಲಿವುಡ್​ಗೂ ವಿಜಯ್ ಸೇತುಪತಿ ಪ್ರವೇಶಿಸಿದ್ದಾರೆ, ‘ಜವಾನ್’ ಸಿನಿಮಾದ ಅದ್ಭುತ ನಟನೆ ಅವರಿಗೆ ಇನ್ನಷ್ಟು ಬಾಲಿವುಡ್ ಅವಕಾಶಗಳನ್ನು ಗಳಿಸಿಕೊಡುತ್ತಿದೆ.

5 / 7
ಕತ್ರಿನಾ ಕೈಫ್ ಜೊತೆ ನಟಿಸಿರುವ ‘ಮೇರಿ ಕ್ರಿಸ್​ಮಸ್’ ಬಿಡುಗಡೆಗೆ ರೆಡಿಯಾಗಿದೆ. ಇದರ ಬೆನ್ನಲ್ಲೆ ಇನ್ನೂ ಕೆಲವು ಅವಕಾಶಗಳು ಬಾಲಿವುಡ್​ನಿಂದ ವಿಜಯ್​ಗೆ ಲಭಿಸಿದೆ.

ಕತ್ರಿನಾ ಕೈಫ್ ಜೊತೆ ನಟಿಸಿರುವ ‘ಮೇರಿ ಕ್ರಿಸ್​ಮಸ್’ ಬಿಡುಗಡೆಗೆ ರೆಡಿಯಾಗಿದೆ. ಇದರ ಬೆನ್ನಲ್ಲೆ ಇನ್ನೂ ಕೆಲವು ಅವಕಾಶಗಳು ಬಾಲಿವುಡ್​ನಿಂದ ವಿಜಯ್​ಗೆ ಲಭಿಸಿದೆ.

6 / 7
ಮತ್ತೊಬ್ಬ ಸ್ಟಾರ್ ನಟನ ಸಿನಿಮಾದಲ್ಲಿ ವಿಜಯ್ ಸೇತುಪತಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾವನ್ನು ದೊಡ್ಡ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿದೆ.

ಮತ್ತೊಬ್ಬ ಸ್ಟಾರ್ ನಟನ ಸಿನಿಮಾದಲ್ಲಿ ವಿಜಯ್ ಸೇತುಪತಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾವನ್ನು ದೊಡ್ಡ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿದೆ.

7 / 7
Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ