AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್​ನಲ್ಲಿ ಬ್ಯುಸಿ ಆಗಲಿದ್ದಾರೆ ವಿಜಯ್ ಸೇತುಪತಿ, ಹಲವು ಅವಕಾಶಗಳು

Vijay Sethupathi: ನಟ ವಿಜಯ್ ಸೇತುಪತಿ ಬಾಲಿವುಡ್​ನಲ್ಲಿ ಹಲವು ಅವಕಾಶಗಳನ್ನು ಪಡೆದುಕೊಳ್ಳುತ್ತಿದ್ದಾರೆ.

ಮಂಜುನಾಥ ಸಿ.
|

Updated on: Jan 04, 2024 | 10:37 PM

Share
ತಮಿಳಿನ ನಟ ವಿಜಯ್ ಸೇತುಪತಿ ಅವರ ಸಿನಿಮಾ ಜರ್ನಿ ರೋಚಕವಾದದ್ದು, ಕಷ್ಟಪಟ್ಟು ಇಂದಿನ ಸ್ಥಿತಿ ತಲುಪಿದ್ದಾರೆ.

ತಮಿಳಿನ ನಟ ವಿಜಯ್ ಸೇತುಪತಿ ಅವರ ಸಿನಿಮಾ ಜರ್ನಿ ರೋಚಕವಾದದ್ದು, ಕಷ್ಟಪಟ್ಟು ಇಂದಿನ ಸ್ಥಿತಿ ತಲುಪಿದ್ದಾರೆ.

1 / 7
ಶಾರ್ಟ್ ಫಿಲಮ್​ಗಳಲ್ಲಿ ನಟಿಸಿ, ಬಳಿಕ ಎಕ್​ಸ್ಟ್ರಾ ಆಗಿ ನಟಿಸಿ, ತೀರ ಸಣ್ಣ-ಪುಟ್ಟ ಪಾತ್ರಗಳಲ್ಲಿ ನಟಿಸಿದ್ದರು ವಿಜಯ್ ಸೇತುಪತಿ.

ಶಾರ್ಟ್ ಫಿಲಮ್​ಗಳಲ್ಲಿ ನಟಿಸಿ, ಬಳಿಕ ಎಕ್​ಸ್ಟ್ರಾ ಆಗಿ ನಟಿಸಿ, ತೀರ ಸಣ್ಣ-ಪುಟ್ಟ ಪಾತ್ರಗಳಲ್ಲಿ ನಟಿಸಿದ್ದರು ವಿಜಯ್ ಸೇತುಪತಿ.

2 / 7
ವಿಜಯ್ ಸೇತುಪತಿಯವರ ಪ್ರತಿಭೆಯನ್ನು ಬಹಳ ತಡವಾಗಿ ತಮಿಳು ಚಿತ್ರರಂಗ ಗುರುತಿಸಿತು.

ವಿಜಯ್ ಸೇತುಪತಿಯವರ ಪ್ರತಿಭೆಯನ್ನು ಬಹಳ ತಡವಾಗಿ ತಮಿಳು ಚಿತ್ರರಂಗ ಗುರುತಿಸಿತು.

3 / 7
ವಿಜಯ್ ಸೇತುಪತಿ ತಮ್ಮ ಪ್ರತಿಭೆಯಿಂದ ತಮಿಳು ಮಾತ್ರವೇ ಅಲ್ಲದೆ ಹಲವು ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ತೆಲುಗು, ಹಿಂದಿ ಭಾಷೆಗಳಲ್ಲಿಯೂ ವಿಜಯ್ ನಟಿಸುತ್ತಿದ್ದಾರೆ.

ವಿಜಯ್ ಸೇತುಪತಿ ತಮ್ಮ ಪ್ರತಿಭೆಯಿಂದ ತಮಿಳು ಮಾತ್ರವೇ ಅಲ್ಲದೆ ಹಲವು ಚಿತ್ರರಂಗದಲ್ಲಿ ಮಿಂಚುತ್ತಿದ್ದಾರೆ. ತೆಲುಗು, ಹಿಂದಿ ಭಾಷೆಗಳಲ್ಲಿಯೂ ವಿಜಯ್ ನಟಿಸುತ್ತಿದ್ದಾರೆ.

4 / 7
ಇದೀಗ ಬಾಲಿವುಡ್​ಗೂ ವಿಜಯ್ ಸೇತುಪತಿ ಪ್ರವೇಶಿಸಿದ್ದಾರೆ, ‘ಜವಾನ್’ ಸಿನಿಮಾದ ಅದ್ಭುತ ನಟನೆ ಅವರಿಗೆ ಇನ್ನಷ್ಟು ಬಾಲಿವುಡ್ ಅವಕಾಶಗಳನ್ನು ಗಳಿಸಿಕೊಡುತ್ತಿದೆ.

ಇದೀಗ ಬಾಲಿವುಡ್​ಗೂ ವಿಜಯ್ ಸೇತುಪತಿ ಪ್ರವೇಶಿಸಿದ್ದಾರೆ, ‘ಜವಾನ್’ ಸಿನಿಮಾದ ಅದ್ಭುತ ನಟನೆ ಅವರಿಗೆ ಇನ್ನಷ್ಟು ಬಾಲಿವುಡ್ ಅವಕಾಶಗಳನ್ನು ಗಳಿಸಿಕೊಡುತ್ತಿದೆ.

5 / 7
ಕತ್ರಿನಾ ಕೈಫ್ ಜೊತೆ ನಟಿಸಿರುವ ‘ಮೇರಿ ಕ್ರಿಸ್​ಮಸ್’ ಬಿಡುಗಡೆಗೆ ರೆಡಿಯಾಗಿದೆ. ಇದರ ಬೆನ್ನಲ್ಲೆ ಇನ್ನೂ ಕೆಲವು ಅವಕಾಶಗಳು ಬಾಲಿವುಡ್​ನಿಂದ ವಿಜಯ್​ಗೆ ಲಭಿಸಿದೆ.

ಕತ್ರಿನಾ ಕೈಫ್ ಜೊತೆ ನಟಿಸಿರುವ ‘ಮೇರಿ ಕ್ರಿಸ್​ಮಸ್’ ಬಿಡುಗಡೆಗೆ ರೆಡಿಯಾಗಿದೆ. ಇದರ ಬೆನ್ನಲ್ಲೆ ಇನ್ನೂ ಕೆಲವು ಅವಕಾಶಗಳು ಬಾಲಿವುಡ್​ನಿಂದ ವಿಜಯ್​ಗೆ ಲಭಿಸಿದೆ.

6 / 7
ಮತ್ತೊಬ್ಬ ಸ್ಟಾರ್ ನಟನ ಸಿನಿಮಾದಲ್ಲಿ ವಿಜಯ್ ಸೇತುಪತಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾವನ್ನು ದೊಡ್ಡ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿದೆ.

ಮತ್ತೊಬ್ಬ ಸ್ಟಾರ್ ನಟನ ಸಿನಿಮಾದಲ್ಲಿ ವಿಜಯ್ ಸೇತುಪತಿ ನಟಿಸಲಿದ್ದಾರೆ ಎನ್ನಲಾಗುತ್ತಿದೆ. ಈ ಸಿನಿಮಾವನ್ನು ದೊಡ್ಡ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿದೆ.

7 / 7
Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ