ಹೃದಯಗಳೋ ಹೃದಯಗಳು: ಖುಷಿಯಲ್ಲಿ ವಿಜಯಲಕ್ಷ್ಮಿ ದರ್ಶನ್
Vijayalakshmi Darshan: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಗೆ ಜಾಮೀನು ದೊರೆತ ಬಳಿಕ ವಿಜಯಲಕ್ಷ್ಮಿ ದರ್ಶನ್ ಖುಷಿಯಾಗಿದ್ದಾರೆ. ದರ್ಶನ್ ಜೈಲಿನಲ್ಲಿದ್ದಾಗ ಸಾಮಾಜಿಕ ಜಾಲತಾಣದಿಂದ ಬಹುತೇಕ ದೂರವೇ ಉಳಿದಿದ್ದರು ವಿಜಯಲಕ್ಷ್ಮಿ. ಯಾವುದೇ ಖುಷಿಯ ಪೋಸ್ಟ್ಗಳನ್ನು ವಿಜಯಲಕ್ಷ್ಮಿ ಆಗ ಹಂಚಿಕೊಳ್ಳುತ್ತಿರಲಿಲ್ಲ. ಆದರೆ ಈಗ ಒಂದರ ಹಿಂದೊಂದು ಪೋಸ್ಟ್ ಶೇರ್ ಮಾಡುತ್ತಿದ್ದಾರೆ.

1 / 5

2 / 5

3 / 5

4 / 5

5 / 5