ಹೃದಯಗಳೋ ಹೃದಯಗಳು: ಖುಷಿಯಲ್ಲಿ ವಿಜಯಲಕ್ಷ್ಮಿ ದರ್ಶನ್

Vijayalakshmi Darshan: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಗೆ ಜಾಮೀನು ದೊರೆತ ಬಳಿಕ ವಿಜಯಲಕ್ಷ್ಮಿ ದರ್ಶನ್ ಖುಷಿಯಾಗಿದ್ದಾರೆ. ದರ್ಶನ್ ಜೈಲಿನಲ್ಲಿದ್ದಾಗ ಸಾಮಾಜಿಕ ಜಾಲತಾಣದಿಂದ ಬಹುತೇಕ ದೂರವೇ ಉಳಿದಿದ್ದರು ವಿಜಯಲಕ್ಷ್ಮಿ. ಯಾವುದೇ ಖುಷಿಯ ಪೋಸ್ಟ್​ಗಳನ್ನು ವಿಜಯಲಕ್ಷ್ಮಿ ಆಗ ಹಂಚಿಕೊಳ್ಳುತ್ತಿರಲಿಲ್ಲ. ಆದರೆ ಈಗ ಒಂದರ ಹಿಂದೊಂದು ಪೋಸ್ಟ್​ ಶೇರ್ ಮಾಡುತ್ತಿದ್ದಾರೆ.

ಮಂಜುನಾಥ ಸಿ.
|

Updated on: Jan 30, 2025 | 11:00 PM

ವಿಜಯಲಕ್ಷ್ಮಿ ದರ್ಶನ್ ಖುಷಿಯಾಗಿದ್ದಾರೆ. ದರ್ಶನ್ ಜಾಮೀನಿನ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯವಾಗಿರುವ ವಿಜಯಲಕ್ಷ್ಮಿ ನಿಯಮಿತವಾಗಿ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಲೇ ಇದ್ದಾರೆ.

ವಿಜಯಲಕ್ಷ್ಮಿ ದರ್ಶನ್ ಖುಷಿಯಾಗಿದ್ದಾರೆ. ದರ್ಶನ್ ಜಾಮೀನಿನ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯವಾಗಿರುವ ವಿಜಯಲಕ್ಷ್ಮಿ ನಿಯಮಿತವಾಗಿ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಲೇ ಇದ್ದಾರೆ.

1 / 5
ಇದೀಗ ನಟಿ ವಿಜಯಲಕ್ಷ್ಮಿ ಇನ್​ಸ್ಟಾಗ್ರಾಂನಲ್ಲಿ ಕೆಲ ಫೋಟೊಗಳನ್ನು ಹಂಚಿಕೊಂಡಿದ್ದು, ಫೋಟೊನಲ್ಲಿ ಹೃದಯದಾಕಾರದ ಬಲೂನುಗಳೇ ತುಂಬಿವೆ. ವಿಜಯಲಕ್ಷ್ಮಿ ಸಹ ಖುಷಿಯಿಂದ ಫೋಟೊಕ್ಕೆ ಫೋಸು ನೀಡಿದ್ದಾರೆ.

ಇದೀಗ ನಟಿ ವಿಜಯಲಕ್ಷ್ಮಿ ಇನ್​ಸ್ಟಾಗ್ರಾಂನಲ್ಲಿ ಕೆಲ ಫೋಟೊಗಳನ್ನು ಹಂಚಿಕೊಂಡಿದ್ದು, ಫೋಟೊನಲ್ಲಿ ಹೃದಯದಾಕಾರದ ಬಲೂನುಗಳೇ ತುಂಬಿವೆ. ವಿಜಯಲಕ್ಷ್ಮಿ ಸಹ ಖುಷಿಯಿಂದ ಫೋಟೊಕ್ಕೆ ಫೋಸು ನೀಡಿದ್ದಾರೆ.

2 / 5
ಸದ್ಯ ದರ್ಶನ್ ಜೊತೆ ಕಾಲ ಕಳೆಯುತ್ತಿರುವ ವಿಜಯಲಕ್ಷ್ಮಿ, ದರ್ಶನ್ ಜೊತೆ ಪ್ರತಿ ಕ್ಷಣ ಎಂಜಾಯ್ ಮಾಡ್ತಿರುವಂತಿದೆ. ಇತ್ತೀಚೆಗೆ ಖುಷಿಯ ಇನ್​ಸ್ಟಾಗ್ರಾಂ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಸದ್ಯ ದರ್ಶನ್ ಜೊತೆ ಕಾಲ ಕಳೆಯುತ್ತಿರುವ ವಿಜಯಲಕ್ಷ್ಮಿ, ದರ್ಶನ್ ಜೊತೆ ಪ್ರತಿ ಕ್ಷಣ ಎಂಜಾಯ್ ಮಾಡ್ತಿರುವಂತಿದೆ. ಇತ್ತೀಚೆಗೆ ಖುಷಿಯ ಇನ್​ಸ್ಟಾಗ್ರಾಂ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

3 / 5
ದರ್ಶನ್ ಜೈಲಿನಲ್ಲಿದ್ದಾಗ ಸಾಮಾಜಿಕ ಜಾಲತಾಣದಿಂದ ಬಹುತೇಕ ದೂರವೇ ಉಳಿದಿದ್ದರು ವಿಜಯಲಕ್ಷ್ಮಿ. ಯಾವುದೇ ಖುಷಿಯ ಪೋಸ್ಟ್​ಗಳನ್ನು ವಿಜಯಲಕ್ಷ್ಮಿ ಆಗ ಹಂಚಿಕೊಳ್ಳುತ್ತಿರಲಿಲ್ಲ. ಆದರೆ ಈಗ ಒಂದರ ಹಿಂದೊಂದು ಪೋಸ್ಟ್​ ಶೇರ್ ಮಾಡುತ್ತಿದ್ದಾರೆ.

ದರ್ಶನ್ ಜೈಲಿನಲ್ಲಿದ್ದಾಗ ಸಾಮಾಜಿಕ ಜಾಲತಾಣದಿಂದ ಬಹುತೇಕ ದೂರವೇ ಉಳಿದಿದ್ದರು ವಿಜಯಲಕ್ಷ್ಮಿ. ಯಾವುದೇ ಖುಷಿಯ ಪೋಸ್ಟ್​ಗಳನ್ನು ವಿಜಯಲಕ್ಷ್ಮಿ ಆಗ ಹಂಚಿಕೊಳ್ಳುತ್ತಿರಲಿಲ್ಲ. ಆದರೆ ಈಗ ಒಂದರ ಹಿಂದೊಂದು ಪೋಸ್ಟ್​ ಶೇರ್ ಮಾಡುತ್ತಿದ್ದಾರೆ.

4 / 5
ದರ್ಶನ್ ಪ್ರಸ್ತುತ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದು, ವಿಜಯಲಕ್ಷ್ಮಿ ಅವರ ಜೊತೆಗೆ ವಾಸಿಸುತ್ತಿದ್ದಾರೆ. ಇನ್ನು ಅವರ ಪ್ರೇಯಸಿ ಪವಿತ್ರಾ ಗೌಡ ಅವರು ದೆಹಲಿಗೆ ಹೋಗಿದ್ದು, ತಮ್ಮ ಉದ್ಯಮವನ್ನು ಮರು ಪ್ರಾರಂಭಿಸುವ ಪ್ರಯತ್ನದಲ್ಲಿದ್ದಾರೆ.

ದರ್ಶನ್ ಪ್ರಸ್ತುತ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದು, ವಿಜಯಲಕ್ಷ್ಮಿ ಅವರ ಜೊತೆಗೆ ವಾಸಿಸುತ್ತಿದ್ದಾರೆ. ಇನ್ನು ಅವರ ಪ್ರೇಯಸಿ ಪವಿತ್ರಾ ಗೌಡ ಅವರು ದೆಹಲಿಗೆ ಹೋಗಿದ್ದು, ತಮ್ಮ ಉದ್ಯಮವನ್ನು ಮರು ಪ್ರಾರಂಭಿಸುವ ಪ್ರಯತ್ನದಲ್ಲಿದ್ದಾರೆ.

5 / 5
Follow us
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಜಯಮಾಲಾ ಪುತ್ರಿ ಸೌಂದರ್ಯಾ ಮದುವೆಗೆ ಆಗಮಿಸಿದ ಯಶ್, ರಾಧಿಕಾ ಪಂಡಿತ್
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಇನ್ನೆರಡು ವಾರಗಳಲ್ಲಿ ವರಿಷ್ಠರು ಎಲ್ಲವನ್ನೂ ಸರಿಮಾಡಲಿದ್ದಾರೆ: ಆರ್ ಅಶೋಕ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ಲೋಕಾಯುಕ್ತ ತನಿಖೆಗೆ ಆಗ್ರಹಿಸಿದ್ದು ಖುದ್ದು ಸ್ನೇಹಮಯಿ ಕೃಷ್ಣ: ಶಿವಣ್ಣ
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ರಾಜ್ಯದ ಮಂತ್ರಿಗಳು ಹಣಕಾಸು ಸಚಿವೆಯನ್ನು ಭೇಟಿಯಾಗಿದ್ದಾರೆ: ಶಿವಕುಮಾರ್
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಹಾವೇರಿ: ದೇವಸ್ಥಾನದ ಕಳಸಾರೋಹಣದ ವೇಳೆ ಮುರಿದ ಕ್ರೇನ್​ ಬಕೆಟ್​, ಓರ್ವ ಸಾವು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಕಳೆದ ವರ್ಷ ಮಾರ್ಚ್​ನಲ್ಲಿ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ದೂರು
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಮದುವೆ ಮಂಟಪಕ್ಕೆ ತಮ್ಮ ರಾಣಾನ ಕರೆತಂದ ರಕ್ಷಿತಾ
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಸಿಬಿಐಗೆ ರಾಜ್ಯಸರ್ಕಾರ ಅನುಮತಿಯ ಅವಶ್ಯಕತೆ ಇರುತ್ತದೆ: ಪರಮೇಶ್ವರ್
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಮಹಾಕುಂಭ ಮೇಳ: ಹರಿಹರಾನಂದ ಸ್ವಾಮೀಜಿ ಇದ್ದ ಟೆಂಟ್​ನಲ್ಲಿ ಅಗ್ನಿ ಅವಘಡ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ
ಅರ್ಜಿ ವಜಾಗೊಂಡರೂ ಸಿದ್ದರಾಮಯ್ಯ ವಿರುದ್ಧದ ಪಟ್ಟು ಸಡಿಲಿಸದ ಸ್ನೇಹಮಯಿ ಕೃಷ್ಣ