AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಗಳೋ ಹೃದಯಗಳು: ಖುಷಿಯಲ್ಲಿ ವಿಜಯಲಕ್ಷ್ಮಿ ದರ್ಶನ್

Vijayalakshmi Darshan: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಗೆ ಜಾಮೀನು ದೊರೆತ ಬಳಿಕ ವಿಜಯಲಕ್ಷ್ಮಿ ದರ್ಶನ್ ಖುಷಿಯಾಗಿದ್ದಾರೆ. ದರ್ಶನ್ ಜೈಲಿನಲ್ಲಿದ್ದಾಗ ಸಾಮಾಜಿಕ ಜಾಲತಾಣದಿಂದ ಬಹುತೇಕ ದೂರವೇ ಉಳಿದಿದ್ದರು ವಿಜಯಲಕ್ಷ್ಮಿ. ಯಾವುದೇ ಖುಷಿಯ ಪೋಸ್ಟ್​ಗಳನ್ನು ವಿಜಯಲಕ್ಷ್ಮಿ ಆಗ ಹಂಚಿಕೊಳ್ಳುತ್ತಿರಲಿಲ್ಲ. ಆದರೆ ಈಗ ಒಂದರ ಹಿಂದೊಂದು ಪೋಸ್ಟ್​ ಶೇರ್ ಮಾಡುತ್ತಿದ್ದಾರೆ.

ಮಂಜುನಾಥ ಸಿ.
|

Updated on: Jan 30, 2025 | 11:00 PM

Share
ವಿಜಯಲಕ್ಷ್ಮಿ ದರ್ಶನ್ ಖುಷಿಯಾಗಿದ್ದಾರೆ. ದರ್ಶನ್ ಜಾಮೀನಿನ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯವಾಗಿರುವ ವಿಜಯಲಕ್ಷ್ಮಿ ನಿಯಮಿತವಾಗಿ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಲೇ ಇದ್ದಾರೆ.

ವಿಜಯಲಕ್ಷ್ಮಿ ದರ್ಶನ್ ಖುಷಿಯಾಗಿದ್ದಾರೆ. ದರ್ಶನ್ ಜಾಮೀನಿನ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯವಾಗಿರುವ ವಿಜಯಲಕ್ಷ್ಮಿ ನಿಯಮಿತವಾಗಿ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಲೇ ಇದ್ದಾರೆ.

1 / 5
ಇದೀಗ ನಟಿ ವಿಜಯಲಕ್ಷ್ಮಿ ಇನ್​ಸ್ಟಾಗ್ರಾಂನಲ್ಲಿ ಕೆಲ ಫೋಟೊಗಳನ್ನು ಹಂಚಿಕೊಂಡಿದ್ದು, ಫೋಟೊನಲ್ಲಿ ಹೃದಯದಾಕಾರದ ಬಲೂನುಗಳೇ ತುಂಬಿವೆ. ವಿಜಯಲಕ್ಷ್ಮಿ ಸಹ ಖುಷಿಯಿಂದ ಫೋಟೊಕ್ಕೆ ಫೋಸು ನೀಡಿದ್ದಾರೆ.

ಇದೀಗ ನಟಿ ವಿಜಯಲಕ್ಷ್ಮಿ ಇನ್​ಸ್ಟಾಗ್ರಾಂನಲ್ಲಿ ಕೆಲ ಫೋಟೊಗಳನ್ನು ಹಂಚಿಕೊಂಡಿದ್ದು, ಫೋಟೊನಲ್ಲಿ ಹೃದಯದಾಕಾರದ ಬಲೂನುಗಳೇ ತುಂಬಿವೆ. ವಿಜಯಲಕ್ಷ್ಮಿ ಸಹ ಖುಷಿಯಿಂದ ಫೋಟೊಕ್ಕೆ ಫೋಸು ನೀಡಿದ್ದಾರೆ.

2 / 5
ಸದ್ಯ ದರ್ಶನ್ ಜೊತೆ ಕಾಲ ಕಳೆಯುತ್ತಿರುವ ವಿಜಯಲಕ್ಷ್ಮಿ, ದರ್ಶನ್ ಜೊತೆ ಪ್ರತಿ ಕ್ಷಣ ಎಂಜಾಯ್ ಮಾಡ್ತಿರುವಂತಿದೆ. ಇತ್ತೀಚೆಗೆ ಖುಷಿಯ ಇನ್​ಸ್ಟಾಗ್ರಾಂ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಸದ್ಯ ದರ್ಶನ್ ಜೊತೆ ಕಾಲ ಕಳೆಯುತ್ತಿರುವ ವಿಜಯಲಕ್ಷ್ಮಿ, ದರ್ಶನ್ ಜೊತೆ ಪ್ರತಿ ಕ್ಷಣ ಎಂಜಾಯ್ ಮಾಡ್ತಿರುವಂತಿದೆ. ಇತ್ತೀಚೆಗೆ ಖುಷಿಯ ಇನ್​ಸ್ಟಾಗ್ರಾಂ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

3 / 5
ದರ್ಶನ್ ಜೈಲಿನಲ್ಲಿದ್ದಾಗ ಸಾಮಾಜಿಕ ಜಾಲತಾಣದಿಂದ ಬಹುತೇಕ ದೂರವೇ ಉಳಿದಿದ್ದರು ವಿಜಯಲಕ್ಷ್ಮಿ. ಯಾವುದೇ ಖುಷಿಯ ಪೋಸ್ಟ್​ಗಳನ್ನು ವಿಜಯಲಕ್ಷ್ಮಿ ಆಗ ಹಂಚಿಕೊಳ್ಳುತ್ತಿರಲಿಲ್ಲ. ಆದರೆ ಈಗ ಒಂದರ ಹಿಂದೊಂದು ಪೋಸ್ಟ್​ ಶೇರ್ ಮಾಡುತ್ತಿದ್ದಾರೆ.

ದರ್ಶನ್ ಜೈಲಿನಲ್ಲಿದ್ದಾಗ ಸಾಮಾಜಿಕ ಜಾಲತಾಣದಿಂದ ಬಹುತೇಕ ದೂರವೇ ಉಳಿದಿದ್ದರು ವಿಜಯಲಕ್ಷ್ಮಿ. ಯಾವುದೇ ಖುಷಿಯ ಪೋಸ್ಟ್​ಗಳನ್ನು ವಿಜಯಲಕ್ಷ್ಮಿ ಆಗ ಹಂಚಿಕೊಳ್ಳುತ್ತಿರಲಿಲ್ಲ. ಆದರೆ ಈಗ ಒಂದರ ಹಿಂದೊಂದು ಪೋಸ್ಟ್​ ಶೇರ್ ಮಾಡುತ್ತಿದ್ದಾರೆ.

4 / 5
ದರ್ಶನ್ ಪ್ರಸ್ತುತ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದು, ವಿಜಯಲಕ್ಷ್ಮಿ ಅವರ ಜೊತೆಗೆ ವಾಸಿಸುತ್ತಿದ್ದಾರೆ. ಇನ್ನು ಅವರ ಪ್ರೇಯಸಿ ಪವಿತ್ರಾ ಗೌಡ ಅವರು ದೆಹಲಿಗೆ ಹೋಗಿದ್ದು, ತಮ್ಮ ಉದ್ಯಮವನ್ನು ಮರು ಪ್ರಾರಂಭಿಸುವ ಪ್ರಯತ್ನದಲ್ಲಿದ್ದಾರೆ.

ದರ್ಶನ್ ಪ್ರಸ್ತುತ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದು, ವಿಜಯಲಕ್ಷ್ಮಿ ಅವರ ಜೊತೆಗೆ ವಾಸಿಸುತ್ತಿದ್ದಾರೆ. ಇನ್ನು ಅವರ ಪ್ರೇಯಸಿ ಪವಿತ್ರಾ ಗೌಡ ಅವರು ದೆಹಲಿಗೆ ಹೋಗಿದ್ದು, ತಮ್ಮ ಉದ್ಯಮವನ್ನು ಮರು ಪ್ರಾರಂಭಿಸುವ ಪ್ರಯತ್ನದಲ್ಲಿದ್ದಾರೆ.

5 / 5
Follow Us
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ರವಿ ಬೆಳೆಗೆರೆ ಕಥೆಗೂ ಇದಕ್ಕೂ ಸಂಬಂಧವಿಲ್ಲ ಎಂದ ಓಂ ಪ್ರಕಾಶ್ ರಾವ್
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ಎಂಜಾಯ್ ಮಾಡ್ತಿರುವಾಗ್ಲೇ ದಾಳಿ: ಯುದ್ಧದ ಭಯಾನಕತೆ ಬಿಚ್ಚಿಟ್ಟ ಕನ್ನಡಿಗ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ನಮ್ಮ ಉದ್ದೇಶ ಈಡೇರುವವರೆಗೆ ಇರಾನ್ ವಿರುದ್ಧದ ಕಾರ್ಯಾಚರಣೆ ನಿಲ್ಲುವುದಿಲ್ಲ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಈ ರಾಶಿಯವರು ಅನುಮಾನಗಳಿಗೆ ಆಸ್ಪದ ನೀಡಬೇಡಿ
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
ಇಂದು ಕೇತುಗ್ರಸ್ತ ಚಂದ್ರಗ್ರಹಣ ಏನೇನು ಮಾಡಬೇಕು ಗೊತ್ತಾ?
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
‘ಜೂನ್, ಜುಲೈ ಒಳಗೆ ದರ್ಶನ್ ರಿಲೀಸ್’: ಭವಿಷ್ಯ ನುಡಿದ ಓಂ ಪ್ರಕಾಶ್ ರಾವ್
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ