AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಗಳೋ ಹೃದಯಗಳು: ಖುಷಿಯಲ್ಲಿ ವಿಜಯಲಕ್ಷ್ಮಿ ದರ್ಶನ್

Vijayalakshmi Darshan: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಗೆ ಜಾಮೀನು ದೊರೆತ ಬಳಿಕ ವಿಜಯಲಕ್ಷ್ಮಿ ದರ್ಶನ್ ಖುಷಿಯಾಗಿದ್ದಾರೆ. ದರ್ಶನ್ ಜೈಲಿನಲ್ಲಿದ್ದಾಗ ಸಾಮಾಜಿಕ ಜಾಲತಾಣದಿಂದ ಬಹುತೇಕ ದೂರವೇ ಉಳಿದಿದ್ದರು ವಿಜಯಲಕ್ಷ್ಮಿ. ಯಾವುದೇ ಖುಷಿಯ ಪೋಸ್ಟ್​ಗಳನ್ನು ವಿಜಯಲಕ್ಷ್ಮಿ ಆಗ ಹಂಚಿಕೊಳ್ಳುತ್ತಿರಲಿಲ್ಲ. ಆದರೆ ಈಗ ಒಂದರ ಹಿಂದೊಂದು ಪೋಸ್ಟ್​ ಶೇರ್ ಮಾಡುತ್ತಿದ್ದಾರೆ.

ಮಂಜುನಾಥ ಸಿ.
|

Updated on: Jan 30, 2025 | 11:00 PM

Share
ವಿಜಯಲಕ್ಷ್ಮಿ ದರ್ಶನ್ ಖುಷಿಯಾಗಿದ್ದಾರೆ. ದರ್ಶನ್ ಜಾಮೀನಿನ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯವಾಗಿರುವ ವಿಜಯಲಕ್ಷ್ಮಿ ನಿಯಮಿತವಾಗಿ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಲೇ ಇದ್ದಾರೆ.

ವಿಜಯಲಕ್ಷ್ಮಿ ದರ್ಶನ್ ಖುಷಿಯಾಗಿದ್ದಾರೆ. ದರ್ಶನ್ ಜಾಮೀನಿನ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯವಾಗಿರುವ ವಿಜಯಲಕ್ಷ್ಮಿ ನಿಯಮಿತವಾಗಿ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಲೇ ಇದ್ದಾರೆ.

1 / 5
ಇದೀಗ ನಟಿ ವಿಜಯಲಕ್ಷ್ಮಿ ಇನ್​ಸ್ಟಾಗ್ರಾಂನಲ್ಲಿ ಕೆಲ ಫೋಟೊಗಳನ್ನು ಹಂಚಿಕೊಂಡಿದ್ದು, ಫೋಟೊನಲ್ಲಿ ಹೃದಯದಾಕಾರದ ಬಲೂನುಗಳೇ ತುಂಬಿವೆ. ವಿಜಯಲಕ್ಷ್ಮಿ ಸಹ ಖುಷಿಯಿಂದ ಫೋಟೊಕ್ಕೆ ಫೋಸು ನೀಡಿದ್ದಾರೆ.

ಇದೀಗ ನಟಿ ವಿಜಯಲಕ್ಷ್ಮಿ ಇನ್​ಸ್ಟಾಗ್ರಾಂನಲ್ಲಿ ಕೆಲ ಫೋಟೊಗಳನ್ನು ಹಂಚಿಕೊಂಡಿದ್ದು, ಫೋಟೊನಲ್ಲಿ ಹೃದಯದಾಕಾರದ ಬಲೂನುಗಳೇ ತುಂಬಿವೆ. ವಿಜಯಲಕ್ಷ್ಮಿ ಸಹ ಖುಷಿಯಿಂದ ಫೋಟೊಕ್ಕೆ ಫೋಸು ನೀಡಿದ್ದಾರೆ.

2 / 5
ಸದ್ಯ ದರ್ಶನ್ ಜೊತೆ ಕಾಲ ಕಳೆಯುತ್ತಿರುವ ವಿಜಯಲಕ್ಷ್ಮಿ, ದರ್ಶನ್ ಜೊತೆ ಪ್ರತಿ ಕ್ಷಣ ಎಂಜಾಯ್ ಮಾಡ್ತಿರುವಂತಿದೆ. ಇತ್ತೀಚೆಗೆ ಖುಷಿಯ ಇನ್​ಸ್ಟಾಗ್ರಾಂ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಸದ್ಯ ದರ್ಶನ್ ಜೊತೆ ಕಾಲ ಕಳೆಯುತ್ತಿರುವ ವಿಜಯಲಕ್ಷ್ಮಿ, ದರ್ಶನ್ ಜೊತೆ ಪ್ರತಿ ಕ್ಷಣ ಎಂಜಾಯ್ ಮಾಡ್ತಿರುವಂತಿದೆ. ಇತ್ತೀಚೆಗೆ ಖುಷಿಯ ಇನ್​ಸ್ಟಾಗ್ರಾಂ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

3 / 5
ದರ್ಶನ್ ಜೈಲಿನಲ್ಲಿದ್ದಾಗ ಸಾಮಾಜಿಕ ಜಾಲತಾಣದಿಂದ ಬಹುತೇಕ ದೂರವೇ ಉಳಿದಿದ್ದರು ವಿಜಯಲಕ್ಷ್ಮಿ. ಯಾವುದೇ ಖುಷಿಯ ಪೋಸ್ಟ್​ಗಳನ್ನು ವಿಜಯಲಕ್ಷ್ಮಿ ಆಗ ಹಂಚಿಕೊಳ್ಳುತ್ತಿರಲಿಲ್ಲ. ಆದರೆ ಈಗ ಒಂದರ ಹಿಂದೊಂದು ಪೋಸ್ಟ್​ ಶೇರ್ ಮಾಡುತ್ತಿದ್ದಾರೆ.

ದರ್ಶನ್ ಜೈಲಿನಲ್ಲಿದ್ದಾಗ ಸಾಮಾಜಿಕ ಜಾಲತಾಣದಿಂದ ಬಹುತೇಕ ದೂರವೇ ಉಳಿದಿದ್ದರು ವಿಜಯಲಕ್ಷ್ಮಿ. ಯಾವುದೇ ಖುಷಿಯ ಪೋಸ್ಟ್​ಗಳನ್ನು ವಿಜಯಲಕ್ಷ್ಮಿ ಆಗ ಹಂಚಿಕೊಳ್ಳುತ್ತಿರಲಿಲ್ಲ. ಆದರೆ ಈಗ ಒಂದರ ಹಿಂದೊಂದು ಪೋಸ್ಟ್​ ಶೇರ್ ಮಾಡುತ್ತಿದ್ದಾರೆ.

4 / 5
ದರ್ಶನ್ ಪ್ರಸ್ತುತ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದು, ವಿಜಯಲಕ್ಷ್ಮಿ ಅವರ ಜೊತೆಗೆ ವಾಸಿಸುತ್ತಿದ್ದಾರೆ. ಇನ್ನು ಅವರ ಪ್ರೇಯಸಿ ಪವಿತ್ರಾ ಗೌಡ ಅವರು ದೆಹಲಿಗೆ ಹೋಗಿದ್ದು, ತಮ್ಮ ಉದ್ಯಮವನ್ನು ಮರು ಪ್ರಾರಂಭಿಸುವ ಪ್ರಯತ್ನದಲ್ಲಿದ್ದಾರೆ.

ದರ್ಶನ್ ಪ್ರಸ್ತುತ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದು, ವಿಜಯಲಕ್ಷ್ಮಿ ಅವರ ಜೊತೆಗೆ ವಾಸಿಸುತ್ತಿದ್ದಾರೆ. ಇನ್ನು ಅವರ ಪ್ರೇಯಸಿ ಪವಿತ್ರಾ ಗೌಡ ಅವರು ದೆಹಲಿಗೆ ಹೋಗಿದ್ದು, ತಮ್ಮ ಉದ್ಯಮವನ್ನು ಮರು ಪ್ರಾರಂಭಿಸುವ ಪ್ರಯತ್ನದಲ್ಲಿದ್ದಾರೆ.

5 / 5
Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ