Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಗಳೋ ಹೃದಯಗಳು: ಖುಷಿಯಲ್ಲಿ ವಿಜಯಲಕ್ಷ್ಮಿ ದರ್ಶನ್

Vijayalakshmi Darshan: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಗೆ ಜಾಮೀನು ದೊರೆತ ಬಳಿಕ ವಿಜಯಲಕ್ಷ್ಮಿ ದರ್ಶನ್ ಖುಷಿಯಾಗಿದ್ದಾರೆ. ದರ್ಶನ್ ಜೈಲಿನಲ್ಲಿದ್ದಾಗ ಸಾಮಾಜಿಕ ಜಾಲತಾಣದಿಂದ ಬಹುತೇಕ ದೂರವೇ ಉಳಿದಿದ್ದರು ವಿಜಯಲಕ್ಷ್ಮಿ. ಯಾವುದೇ ಖುಷಿಯ ಪೋಸ್ಟ್​ಗಳನ್ನು ವಿಜಯಲಕ್ಷ್ಮಿ ಆಗ ಹಂಚಿಕೊಳ್ಳುತ್ತಿರಲಿಲ್ಲ. ಆದರೆ ಈಗ ಒಂದರ ಹಿಂದೊಂದು ಪೋಸ್ಟ್​ ಶೇರ್ ಮಾಡುತ್ತಿದ್ದಾರೆ.

ಮಂಜುನಾಥ ಸಿ.
|

Updated on: Jan 30, 2025 | 11:00 PM

ವಿಜಯಲಕ್ಷ್ಮಿ ದರ್ಶನ್ ಖುಷಿಯಾಗಿದ್ದಾರೆ. ದರ್ಶನ್ ಜಾಮೀನಿನ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯವಾಗಿರುವ ವಿಜಯಲಕ್ಷ್ಮಿ ನಿಯಮಿತವಾಗಿ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಲೇ ಇದ್ದಾರೆ.

ವಿಜಯಲಕ್ಷ್ಮಿ ದರ್ಶನ್ ಖುಷಿಯಾಗಿದ್ದಾರೆ. ದರ್ಶನ್ ಜಾಮೀನಿನ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯವಾಗಿರುವ ವಿಜಯಲಕ್ಷ್ಮಿ ನಿಯಮಿತವಾಗಿ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಲೇ ಇದ್ದಾರೆ.

1 / 5
ಇದೀಗ ನಟಿ ವಿಜಯಲಕ್ಷ್ಮಿ ಇನ್​ಸ್ಟಾಗ್ರಾಂನಲ್ಲಿ ಕೆಲ ಫೋಟೊಗಳನ್ನು ಹಂಚಿಕೊಂಡಿದ್ದು, ಫೋಟೊನಲ್ಲಿ ಹೃದಯದಾಕಾರದ ಬಲೂನುಗಳೇ ತುಂಬಿವೆ. ವಿಜಯಲಕ್ಷ್ಮಿ ಸಹ ಖುಷಿಯಿಂದ ಫೋಟೊಕ್ಕೆ ಫೋಸು ನೀಡಿದ್ದಾರೆ.

ಇದೀಗ ನಟಿ ವಿಜಯಲಕ್ಷ್ಮಿ ಇನ್​ಸ್ಟಾಗ್ರಾಂನಲ್ಲಿ ಕೆಲ ಫೋಟೊಗಳನ್ನು ಹಂಚಿಕೊಂಡಿದ್ದು, ಫೋಟೊನಲ್ಲಿ ಹೃದಯದಾಕಾರದ ಬಲೂನುಗಳೇ ತುಂಬಿವೆ. ವಿಜಯಲಕ್ಷ್ಮಿ ಸಹ ಖುಷಿಯಿಂದ ಫೋಟೊಕ್ಕೆ ಫೋಸು ನೀಡಿದ್ದಾರೆ.

2 / 5
ಸದ್ಯ ದರ್ಶನ್ ಜೊತೆ ಕಾಲ ಕಳೆಯುತ್ತಿರುವ ವಿಜಯಲಕ್ಷ್ಮಿ, ದರ್ಶನ್ ಜೊತೆ ಪ್ರತಿ ಕ್ಷಣ ಎಂಜಾಯ್ ಮಾಡ್ತಿರುವಂತಿದೆ. ಇತ್ತೀಚೆಗೆ ಖುಷಿಯ ಇನ್​ಸ್ಟಾಗ್ರಾಂ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಸದ್ಯ ದರ್ಶನ್ ಜೊತೆ ಕಾಲ ಕಳೆಯುತ್ತಿರುವ ವಿಜಯಲಕ್ಷ್ಮಿ, ದರ್ಶನ್ ಜೊತೆ ಪ್ರತಿ ಕ್ಷಣ ಎಂಜಾಯ್ ಮಾಡ್ತಿರುವಂತಿದೆ. ಇತ್ತೀಚೆಗೆ ಖುಷಿಯ ಇನ್​ಸ್ಟಾಗ್ರಾಂ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

3 / 5
ದರ್ಶನ್ ಜೈಲಿನಲ್ಲಿದ್ದಾಗ ಸಾಮಾಜಿಕ ಜಾಲತಾಣದಿಂದ ಬಹುತೇಕ ದೂರವೇ ಉಳಿದಿದ್ದರು ವಿಜಯಲಕ್ಷ್ಮಿ. ಯಾವುದೇ ಖುಷಿಯ ಪೋಸ್ಟ್​ಗಳನ್ನು ವಿಜಯಲಕ್ಷ್ಮಿ ಆಗ ಹಂಚಿಕೊಳ್ಳುತ್ತಿರಲಿಲ್ಲ. ಆದರೆ ಈಗ ಒಂದರ ಹಿಂದೊಂದು ಪೋಸ್ಟ್​ ಶೇರ್ ಮಾಡುತ್ತಿದ್ದಾರೆ.

ದರ್ಶನ್ ಜೈಲಿನಲ್ಲಿದ್ದಾಗ ಸಾಮಾಜಿಕ ಜಾಲತಾಣದಿಂದ ಬಹುತೇಕ ದೂರವೇ ಉಳಿದಿದ್ದರು ವಿಜಯಲಕ್ಷ್ಮಿ. ಯಾವುದೇ ಖುಷಿಯ ಪೋಸ್ಟ್​ಗಳನ್ನು ವಿಜಯಲಕ್ಷ್ಮಿ ಆಗ ಹಂಚಿಕೊಳ್ಳುತ್ತಿರಲಿಲ್ಲ. ಆದರೆ ಈಗ ಒಂದರ ಹಿಂದೊಂದು ಪೋಸ್ಟ್​ ಶೇರ್ ಮಾಡುತ್ತಿದ್ದಾರೆ.

4 / 5
ದರ್ಶನ್ ಪ್ರಸ್ತುತ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದು, ವಿಜಯಲಕ್ಷ್ಮಿ ಅವರ ಜೊತೆಗೆ ವಾಸಿಸುತ್ತಿದ್ದಾರೆ. ಇನ್ನು ಅವರ ಪ್ರೇಯಸಿ ಪವಿತ್ರಾ ಗೌಡ ಅವರು ದೆಹಲಿಗೆ ಹೋಗಿದ್ದು, ತಮ್ಮ ಉದ್ಯಮವನ್ನು ಮರು ಪ್ರಾರಂಭಿಸುವ ಪ್ರಯತ್ನದಲ್ಲಿದ್ದಾರೆ.

ದರ್ಶನ್ ಪ್ರಸ್ತುತ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದು, ವಿಜಯಲಕ್ಷ್ಮಿ ಅವರ ಜೊತೆಗೆ ವಾಸಿಸುತ್ತಿದ್ದಾರೆ. ಇನ್ನು ಅವರ ಪ್ರೇಯಸಿ ಪವಿತ್ರಾ ಗೌಡ ಅವರು ದೆಹಲಿಗೆ ಹೋಗಿದ್ದು, ತಮ್ಮ ಉದ್ಯಮವನ್ನು ಮರು ಪ್ರಾರಂಭಿಸುವ ಪ್ರಯತ್ನದಲ್ಲಿದ್ದಾರೆ.

5 / 5
Follow us
ಬಿಡುಗಡೆ ಆಗಲಿಲ್ಲ ‘ಎದ್ದೇಳು ಮಂಜುನಾಥ 2’, ಚಿತ್ರಮಂದಿರಗಳಿಗೆ ಎಷ್ಟು ನಷ್ಟ?
ಬಿಡುಗಡೆ ಆಗಲಿಲ್ಲ ‘ಎದ್ದೇಳು ಮಂಜುನಾಥ 2’, ಚಿತ್ರಮಂದಿರಗಳಿಗೆ ಎಷ್ಟು ನಷ್ಟ?
ರಾಜಕಾರಣ ಮತ್ತು ಪಕ್ಷದ ಬಗ್ಗೆ ಮಾತಾಡಲ್ಲವೆಂದ ಜನಾರ್ಧನ ರೆಡ್ಡಿ
ರಾಜಕಾರಣ ಮತ್ತು ಪಕ್ಷದ ಬಗ್ಗೆ ಮಾತಾಡಲ್ಲವೆಂದ ಜನಾರ್ಧನ ರೆಡ್ಡಿ
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಬೆಂಕಿ: ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಬೆಂಕಿ: ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ
ದೇಸಾಯಿ ಆಯೋಗ ನೀಡುವ ವರದಿ ಆಧರಿಸಿ ಕ್ರಮ ಜರುಗಿಸುತ್ತೇವೆ: ಭೈರತಿ ಸುರೇಶ್
ದೇಸಾಯಿ ಆಯೋಗ ನೀಡುವ ವರದಿ ಆಧರಿಸಿ ಕ್ರಮ ಜರುಗಿಸುತ್ತೇವೆ: ಭೈರತಿ ಸುರೇಶ್
ಶಿವಕುಮಾರ್ ನೇತೃತ್ವದಲ್ಲೇ ಮುಂದಿನ ಚುನಾವಣೆಗೆ ಹೋದರೆ ತಪ್ಪೇನಿದೆ? ಸಚಿವ
ಶಿವಕುಮಾರ್ ನೇತೃತ್ವದಲ್ಲೇ ಮುಂದಿನ ಚುನಾವಣೆಗೆ ಹೋದರೆ ತಪ್ಪೇನಿದೆ? ಸಚಿವ
ಲಕ್ಷಕ್ಕೂ ಹೆಚ್ಚು ಹಣ ಚಾಮುಂಡೇಶ್ವರಿ ದೇವಸ್ಥಾನದ ಹುಂಡಿಗೆ ಹಾಕಿದ ಯತ್ನಾಳ್
ಲಕ್ಷಕ್ಕೂ ಹೆಚ್ಚು ಹಣ ಚಾಮುಂಡೇಶ್ವರಿ ದೇವಸ್ಥಾನದ ಹುಂಡಿಗೆ ಹಾಕಿದ ಯತ್ನಾಳ್
ಕಾರು ಅಪಘಾತದಲ್ಲಿ ನಾನು ಗಾಯಗೊಂಡಿದ್ದು ವಿಳಂಬಕ್ಕೆ ಕಾರಣವಾಗಿದೆ: ಸಚಿವೆ
ಕಾರು ಅಪಘಾತದಲ್ಲಿ ನಾನು ಗಾಯಗೊಂಡಿದ್ದು ವಿಳಂಬಕ್ಕೆ ಕಾರಣವಾಗಿದೆ: ಸಚಿವೆ
ಒಬ್ಬ ಮಗ ವಕೀಲ, ಮತ್ತೊಬ್ಬ ಲಂಡನ್​ನಲ್ಲಿ ಸೆಟಲ್, ಫುಟ್​ ಪಾತ್​ನಲ್ಲಿ ತಂದೆ
ಒಬ್ಬ ಮಗ ವಕೀಲ, ಮತ್ತೊಬ್ಬ ಲಂಡನ್​ನಲ್ಲಿ ಸೆಟಲ್, ಫುಟ್​ ಪಾತ್​ನಲ್ಲಿ ತಂದೆ
ಚಾಮುಂಡಿ ಸನ್ನಿಧಿಯಲ್ಲಿ ಫೈಲ್ ನೀಡಿ ಪೂಜೆ ಮಾಡಿಸಿದ ಯತ್ನಾಳ್
ಚಾಮುಂಡಿ ಸನ್ನಿಧಿಯಲ್ಲಿ ಫೈಲ್ ನೀಡಿ ಪೂಜೆ ಮಾಡಿಸಿದ ಯತ್ನಾಳ್
ಕೈಲಾಶ್ ಖೇರ್ ಜೊತೆ ಗುರುವೇ ನಿನ್ನ ಆಟ ಹಾಡು ವೇದಿಕೆ ಮೇಲೆ ಹಾಡಿದ ಜೋಶಿ
ಕೈಲಾಶ್ ಖೇರ್ ಜೊತೆ ಗುರುವೇ ನಿನ್ನ ಆಟ ಹಾಡು ವೇದಿಕೆ ಮೇಲೆ ಹಾಡಿದ ಜೋಶಿ