AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೃದಯಗಳೋ ಹೃದಯಗಳು: ಖುಷಿಯಲ್ಲಿ ವಿಜಯಲಕ್ಷ್ಮಿ ದರ್ಶನ್

Vijayalakshmi Darshan: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್ ಗೆ ಜಾಮೀನು ದೊರೆತ ಬಳಿಕ ವಿಜಯಲಕ್ಷ್ಮಿ ದರ್ಶನ್ ಖುಷಿಯಾಗಿದ್ದಾರೆ. ದರ್ಶನ್ ಜೈಲಿನಲ್ಲಿದ್ದಾಗ ಸಾಮಾಜಿಕ ಜಾಲತಾಣದಿಂದ ಬಹುತೇಕ ದೂರವೇ ಉಳಿದಿದ್ದರು ವಿಜಯಲಕ್ಷ್ಮಿ. ಯಾವುದೇ ಖುಷಿಯ ಪೋಸ್ಟ್​ಗಳನ್ನು ವಿಜಯಲಕ್ಷ್ಮಿ ಆಗ ಹಂಚಿಕೊಳ್ಳುತ್ತಿರಲಿಲ್ಲ. ಆದರೆ ಈಗ ಒಂದರ ಹಿಂದೊಂದು ಪೋಸ್ಟ್​ ಶೇರ್ ಮಾಡುತ್ತಿದ್ದಾರೆ.

ಮಂಜುನಾಥ ಸಿ.
|

Updated on: Jan 30, 2025 | 11:00 PM

Share
ವಿಜಯಲಕ್ಷ್ಮಿ ದರ್ಶನ್ ಖುಷಿಯಾಗಿದ್ದಾರೆ. ದರ್ಶನ್ ಜಾಮೀನಿನ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯವಾಗಿರುವ ವಿಜಯಲಕ್ಷ್ಮಿ ನಿಯಮಿತವಾಗಿ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಲೇ ಇದ್ದಾರೆ.

ವಿಜಯಲಕ್ಷ್ಮಿ ದರ್ಶನ್ ಖುಷಿಯಾಗಿದ್ದಾರೆ. ದರ್ಶನ್ ಜಾಮೀನಿನ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯವಾಗಿರುವ ವಿಜಯಲಕ್ಷ್ಮಿ ನಿಯಮಿತವಾಗಿ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಲೇ ಇದ್ದಾರೆ.

1 / 5
ಇದೀಗ ನಟಿ ವಿಜಯಲಕ್ಷ್ಮಿ ಇನ್​ಸ್ಟಾಗ್ರಾಂನಲ್ಲಿ ಕೆಲ ಫೋಟೊಗಳನ್ನು ಹಂಚಿಕೊಂಡಿದ್ದು, ಫೋಟೊನಲ್ಲಿ ಹೃದಯದಾಕಾರದ ಬಲೂನುಗಳೇ ತುಂಬಿವೆ. ವಿಜಯಲಕ್ಷ್ಮಿ ಸಹ ಖುಷಿಯಿಂದ ಫೋಟೊಕ್ಕೆ ಫೋಸು ನೀಡಿದ್ದಾರೆ.

ಇದೀಗ ನಟಿ ವಿಜಯಲಕ್ಷ್ಮಿ ಇನ್​ಸ್ಟಾಗ್ರಾಂನಲ್ಲಿ ಕೆಲ ಫೋಟೊಗಳನ್ನು ಹಂಚಿಕೊಂಡಿದ್ದು, ಫೋಟೊನಲ್ಲಿ ಹೃದಯದಾಕಾರದ ಬಲೂನುಗಳೇ ತುಂಬಿವೆ. ವಿಜಯಲಕ್ಷ್ಮಿ ಸಹ ಖುಷಿಯಿಂದ ಫೋಟೊಕ್ಕೆ ಫೋಸು ನೀಡಿದ್ದಾರೆ.

2 / 5
ಸದ್ಯ ದರ್ಶನ್ ಜೊತೆ ಕಾಲ ಕಳೆಯುತ್ತಿರುವ ವಿಜಯಲಕ್ಷ್ಮಿ, ದರ್ಶನ್ ಜೊತೆ ಪ್ರತಿ ಕ್ಷಣ ಎಂಜಾಯ್ ಮಾಡ್ತಿರುವಂತಿದೆ. ಇತ್ತೀಚೆಗೆ ಖುಷಿಯ ಇನ್​ಸ್ಟಾಗ್ರಾಂ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಸದ್ಯ ದರ್ಶನ್ ಜೊತೆ ಕಾಲ ಕಳೆಯುತ್ತಿರುವ ವಿಜಯಲಕ್ಷ್ಮಿ, ದರ್ಶನ್ ಜೊತೆ ಪ್ರತಿ ಕ್ಷಣ ಎಂಜಾಯ್ ಮಾಡ್ತಿರುವಂತಿದೆ. ಇತ್ತೀಚೆಗೆ ಖುಷಿಯ ಇನ್​ಸ್ಟಾಗ್ರಾಂ ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದಾರೆ.

3 / 5
ದರ್ಶನ್ ಜೈಲಿನಲ್ಲಿದ್ದಾಗ ಸಾಮಾಜಿಕ ಜಾಲತಾಣದಿಂದ ಬಹುತೇಕ ದೂರವೇ ಉಳಿದಿದ್ದರು ವಿಜಯಲಕ್ಷ್ಮಿ. ಯಾವುದೇ ಖುಷಿಯ ಪೋಸ್ಟ್​ಗಳನ್ನು ವಿಜಯಲಕ್ಷ್ಮಿ ಆಗ ಹಂಚಿಕೊಳ್ಳುತ್ತಿರಲಿಲ್ಲ. ಆದರೆ ಈಗ ಒಂದರ ಹಿಂದೊಂದು ಪೋಸ್ಟ್​ ಶೇರ್ ಮಾಡುತ್ತಿದ್ದಾರೆ.

ದರ್ಶನ್ ಜೈಲಿನಲ್ಲಿದ್ದಾಗ ಸಾಮಾಜಿಕ ಜಾಲತಾಣದಿಂದ ಬಹುತೇಕ ದೂರವೇ ಉಳಿದಿದ್ದರು ವಿಜಯಲಕ್ಷ್ಮಿ. ಯಾವುದೇ ಖುಷಿಯ ಪೋಸ್ಟ್​ಗಳನ್ನು ವಿಜಯಲಕ್ಷ್ಮಿ ಆಗ ಹಂಚಿಕೊಳ್ಳುತ್ತಿರಲಿಲ್ಲ. ಆದರೆ ಈಗ ಒಂದರ ಹಿಂದೊಂದು ಪೋಸ್ಟ್​ ಶೇರ್ ಮಾಡುತ್ತಿದ್ದಾರೆ.

4 / 5
ದರ್ಶನ್ ಪ್ರಸ್ತುತ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದು, ವಿಜಯಲಕ್ಷ್ಮಿ ಅವರ ಜೊತೆಗೆ ವಾಸಿಸುತ್ತಿದ್ದಾರೆ. ಇನ್ನು ಅವರ ಪ್ರೇಯಸಿ ಪವಿತ್ರಾ ಗೌಡ ಅವರು ದೆಹಲಿಗೆ ಹೋಗಿದ್ದು, ತಮ್ಮ ಉದ್ಯಮವನ್ನು ಮರು ಪ್ರಾರಂಭಿಸುವ ಪ್ರಯತ್ನದಲ್ಲಿದ್ದಾರೆ.

ದರ್ಶನ್ ಪ್ರಸ್ತುತ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದು, ವಿಜಯಲಕ್ಷ್ಮಿ ಅವರ ಜೊತೆಗೆ ವಾಸಿಸುತ್ತಿದ್ದಾರೆ. ಇನ್ನು ಅವರ ಪ್ರೇಯಸಿ ಪವಿತ್ರಾ ಗೌಡ ಅವರು ದೆಹಲಿಗೆ ಹೋಗಿದ್ದು, ತಮ್ಮ ಉದ್ಯಮವನ್ನು ಮರು ಪ್ರಾರಂಭಿಸುವ ಪ್ರಯತ್ನದಲ್ಲಿದ್ದಾರೆ.

5 / 5
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
Follow Us
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ