AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹ್ಯಾಪಿ ಮೂಡ್​ನಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ; ಎಲ್ಲವೂ ಮೊದಲಿನಂತಾದ ಖುಷಿ

ದರ್ಶನ್ ಅವರ ಬಂಧನದಿಂದಾಗಿ ಕಳೆದ ಆರು ತಿಂಗಳಿಂದ ಭಾರೀ ಒತ್ತಡದಲ್ಲಿದ್ದ ವಿಜಯಲಕ್ಷ್ಮೀ ಅವರು, ದರ್ಶನ್ ಅವರ ಜಾಮೀನು ಪಡೆದ ನಂತರ ಸಂತೋಷದಿಂದಿದ್ದಾರೆ. ಜೈಲಿನಿಂದ ಬಿಡುಗಡೆಯಾದ ದರ್ಶನ್ ಅವರು ಪತ್ನಿಯೊಂದಿಗೆ ಸಮಯ ಕಳೆಯುತ್ತಿದ್ದಾರೆ. ವಿಜಯಲಕ್ಷ್ಮೀ ಅವರು ತಮ್ಮ ಸಂತೋಷವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jan 13, 2025 | 1:01 PM

Share
ವಿಜಯಲಕ್ಷ್ಮೀ ಅವರು ಕಳೆದ ಆರು ತಿಂಗಳಿಂದ ಟೆನ್ಷನ್​ನಲ್ಲಿ ಇದ್ದರು. ಇದಕ್ಕೆ ಕಾರಣ ಆಗಿದ್ದು ದರ್ಶನ್ ಬಂಧನ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅರೆಸ್ಟ್ ಆದ ದಿನದಿಂದ ವಿಜಯಲಕ್ಷ್ಮೀ ಸರಿಯಾಗಿ ನಿದ್ದೆಯನ್ನೇ ಮಾಡಿರಲಿಲ್ಲ. ಆದರೆ, ಈಗ ಎಲ್ಲವೂ ಬದಲಾಗಿದೆ.

ವಿಜಯಲಕ್ಷ್ಮೀ ಅವರು ಕಳೆದ ಆರು ತಿಂಗಳಿಂದ ಟೆನ್ಷನ್​ನಲ್ಲಿ ಇದ್ದರು. ಇದಕ್ಕೆ ಕಾರಣ ಆಗಿದ್ದು ದರ್ಶನ್ ಬಂಧನ. ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ದರ್ಶನ್ ಅರೆಸ್ಟ್ ಆದ ದಿನದಿಂದ ವಿಜಯಲಕ್ಷ್ಮೀ ಸರಿಯಾಗಿ ನಿದ್ದೆಯನ್ನೇ ಮಾಡಿರಲಿಲ್ಲ. ಆದರೆ, ಈಗ ಎಲ್ಲವೂ ಬದಲಾಗಿದೆ.

1 / 5
ದರ್ಶನ್ ಅವರು ಇತ್ತೀಚೆಗೆ ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದ್ದಾರೆ. ಆ ಬಳಿಕ ದರ್ಶನ್ ಅವರು ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಪತ್ನಿ ವಿಜಯಲಕ್ಷ್ಮೀ ಜೊತೆಯೂ ಅವರು ಸಮಯ ಕಳೆದಿದ್ದಾರೆ. ಇದು ದರ್ಶನ್​ಗೆ ಖುಷಿ ನೀಡಿದೆ.

ದರ್ಶನ್ ಅವರು ಇತ್ತೀಚೆಗೆ ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದ್ದಾರೆ. ಆ ಬಳಿಕ ದರ್ಶನ್ ಅವರು ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಪತ್ನಿ ವಿಜಯಲಕ್ಷ್ಮೀ ಜೊತೆಯೂ ಅವರು ಸಮಯ ಕಳೆದಿದ್ದಾರೆ. ಇದು ದರ್ಶನ್​ಗೆ ಖುಷಿ ನೀಡಿದೆ.

2 / 5
ವಿಜಯಲಕ್ಷ್ಮೀ ಅವರು ಬೆಕ್ಕಿನ ಜೊತೆ ಸಮಯ ಕಳೆಯುತ್ತಿದ್ದಾರೆ. ಈ ವೇಳೆ ಅವರು ಖುಷಿಯಿಂದ ಇದ್ದಾರೆ. ವಿಜಯಲಕ್ಷ್ಮೀ ಅವರು ಮತ್ತೆ ಹ್ಯಾಪಿ ಮೂಡ್​ಗೆ ಮರಳಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ವಿಜಯಲಕ್ಷ್ಮೀ ಅವರು ಬೆಕ್ಕಿನ ಜೊತೆ ಸಮಯ ಕಳೆಯುತ್ತಿದ್ದಾರೆ. ಈ ವೇಳೆ ಅವರು ಖುಷಿಯಿಂದ ಇದ್ದಾರೆ. ವಿಜಯಲಕ್ಷ್ಮೀ ಅವರು ಮತ್ತೆ ಹ್ಯಾಪಿ ಮೂಡ್​ಗೆ ಮರಳಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

3 / 5
ದರ್ಶನ್ ಬಂಧನಕ್ಕೆ ಒಳಗಾದಾಗ ವಿಜಯಲಕ್ಷ್ಮೀ ಅವರು ಸಾಕಷ್ಟು ಸುತ್ತಾಟ ನಡೆಸಿದ್ದರು. ಕೊರ್ಟು-ಕಚೇರಿ ಅಲೆದಿದ್ದರು. ಅವರು ಸಾಕಷ್ಟು ದೇವಸ್ಥಾನಗಳಿಗೆ ಭೇಟಿ ಕೂಡ ನೀಡಿದ್ದರು. ಅವರ ಪ್ರಾರ್ಥನೆ ಕೊನೆಗೂ ಈಡೇರಿದೆ.

ದರ್ಶನ್ ಬಂಧನಕ್ಕೆ ಒಳಗಾದಾಗ ವಿಜಯಲಕ್ಷ್ಮೀ ಅವರು ಸಾಕಷ್ಟು ಸುತ್ತಾಟ ನಡೆಸಿದ್ದರು. ಕೊರ್ಟು-ಕಚೇರಿ ಅಲೆದಿದ್ದರು. ಅವರು ಸಾಕಷ್ಟು ದೇವಸ್ಥಾನಗಳಿಗೆ ಭೇಟಿ ಕೂಡ ನೀಡಿದ್ದರು. ಅವರ ಪ್ರಾರ್ಥನೆ ಕೊನೆಗೂ ಈಡೇರಿದೆ.

4 / 5
ವಿಜಯಲಕ್ಷ್ಮೀ ಹಾಗೂ ದರ್ಶನ್ ಮಧ್ಯೆ ಹಲವು ಬಾರಿ ವೈಮನಸ್ಸು ಮೂಡಿದ್ದು ಇದೆ. ಆದರೆ, ಪ್ರತಿ ಬಾರಿಯೂ ದರ್ಶನ್ ಪರ ನಿಂತಿದ್ದಾರೆ ಅವರ ಪತ್ನಿ. ಈಗಲೂ ಅವರು ದರ್ಶನ್ ಪರ ನಿಂತು, ಅವರನ್ನು ಬೆಂಬಲಿಸುತ್ತಾ ಇದ್ದಾರೆ.

ವಿಜಯಲಕ್ಷ್ಮೀ ಹಾಗೂ ದರ್ಶನ್ ಮಧ್ಯೆ ಹಲವು ಬಾರಿ ವೈಮನಸ್ಸು ಮೂಡಿದ್ದು ಇದೆ. ಆದರೆ, ಪ್ರತಿ ಬಾರಿಯೂ ದರ್ಶನ್ ಪರ ನಿಂತಿದ್ದಾರೆ ಅವರ ಪತ್ನಿ. ಈಗಲೂ ಅವರು ದರ್ಶನ್ ಪರ ನಿಂತು, ಅವರನ್ನು ಬೆಂಬಲಿಸುತ್ತಾ ಇದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ