AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್

ವಿಜಯಲಕ್ಷ್ಮೀ ಅವರು ಕೊಲ್ಲೂರಿಗೆ ತೆರಳಿದ್ದಾರೆ. ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಮಳೆಯ ಮಧ್ಯೆಯೇ ಅವರು ದೇವರ ಮೊರೆ ಹೋಗಿದ್ದಾರೆ. ಇಷ್ಟೇ ಅಲ್ಲ, ಚಂಡಿಕಾ ಯಾಗ ಕೂಡ ಮಾಡಿಸಿದ್ದಾರೆ. ಈ ಮೂಲಕ ಪತಿಯ ಬಿಡುಗಡೆಗೆ ಪ್ರಾರ್ಥಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 26, 2024 | 8:43 AM

Share
ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿ ಇದ್ದಾರೆ. ಈ ಕಾರಣಕ್ಕೆ ಅವರ ಕುಟುಂಬದವರು ಹಾಗೂ ಅಭಿಮಾನಿ ವರ್ಗ ಚಿಂತೆಗೆ ಒಳಗಾಗಿದೆ. ಈ ಕಾರಣಕ್ಕೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗುತ್ತಿದೆ.

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿ ಇದ್ದಾರೆ. ಈ ಕಾರಣಕ್ಕೆ ಅವರ ಕುಟುಂಬದವರು ಹಾಗೂ ಅಭಿಮಾನಿ ವರ್ಗ ಚಿಂತೆಗೆ ಒಳಗಾಗಿದೆ. ಈ ಕಾರಣಕ್ಕೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗುತ್ತಿದೆ.

1 / 5
ವಿಜಯಲಕ್ಷ್ಮೀ ಅವರು ಕೊಲ್ಲೂರಿಗೆ ತೆರಳಿದ್ದಾರೆ. ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಮಳೆಯ ಮಧ್ಯೆಯೇ ಅವರು ದೇವರ ಮೊರೆ ಹೋಗಿದ್ದಾರೆ. ಇಷ್ಟೇ ಅಲ್ಲ, ಚಂಡಿಕಾ ಯಾಗ ಕೂಡ ಮಾಡಿಸಿದ್ದಾರೆ. ಈ ಮೂಲಕ ಪತಿಯ ಬಿಡುಗಡೆಗೆ ಪ್ರಾರ್ಥಿಸಿದ್ದಾರೆ.

ವಿಜಯಲಕ್ಷ್ಮೀ ಅವರು ಕೊಲ್ಲೂರಿಗೆ ತೆರಳಿದ್ದಾರೆ. ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಮಳೆಯ ಮಧ್ಯೆಯೇ ಅವರು ದೇವರ ಮೊರೆ ಹೋಗಿದ್ದಾರೆ. ಇಷ್ಟೇ ಅಲ್ಲ, ಚಂಡಿಕಾ ಯಾಗ ಕೂಡ ಮಾಡಿಸಿದ್ದಾರೆ. ಈ ಮೂಲಕ ಪತಿಯ ಬಿಡುಗಡೆಗೆ ಪ್ರಾರ್ಥಿಸಿದ್ದಾರೆ.

2 / 5
ದರ್ಶನ್ ಅರೆಸ್ಟ್​ ಆದ ಬಳಿಕ ವಿಜಯಲಕ್ಷ್ಮೀ ಅವರು ಇನ್​ಸ್ಟಾಗ್ರಾಮ್​ನ ಡಿ ಆ್ಯಕ್ಟೀವ್ ಮಾಡಿದ್ದರು. ಆ ಬಳಿಕ ಅವರು ಮತ್ತೆ ಸೋಶಿಯಲ್ ಮೀಡಿಯಾಗೆ ಮರಳಿದರು. ಪತಿ ಬಳಿ ತೆರಳಿ ಅವರು ಮಾತುಕತೆ ನಡೆಸಿದ್ದಾರೆ.

ದರ್ಶನ್ ಅರೆಸ್ಟ್​ ಆದ ಬಳಿಕ ವಿಜಯಲಕ್ಷ್ಮೀ ಅವರು ಇನ್​ಸ್ಟಾಗ್ರಾಮ್​ನ ಡಿ ಆ್ಯಕ್ಟೀವ್ ಮಾಡಿದ್ದರು. ಆ ಬಳಿಕ ಅವರು ಮತ್ತೆ ಸೋಶಿಯಲ್ ಮೀಡಿಯಾಗೆ ಮರಳಿದರು. ಪತಿ ಬಳಿ ತೆರಳಿ ಅವರು ಮಾತುಕತೆ ನಡೆಸಿದ್ದಾರೆ.

3 / 5
ಈಗ ವಾರಕ್ಕೆ ಒಮ್ಮೆಯಾದರೂ ದರ್ಶನ್ ಅವರನ್ನು ವಿಜಯಲಕ್ಷ್ಮೀ ಭೇಟಿ ಮಾಡುತ್ತಾರೆ. ಜೈಲಿಗೆ ತೆರಳಿ ಪತಿಗೆ ಧೈರ್ಯ ತುಂಬಿ ಬರುತ್ತಿದ್ದಾರೆ. ಇದರಿಂದ ದರ್ಶನ್ ಸ್ವಲ್ಪ ರಿಲ್ಯಾಕ್ಸ್ ಆಗಿದ್ದಾರೆ.

ಈಗ ವಾರಕ್ಕೆ ಒಮ್ಮೆಯಾದರೂ ದರ್ಶನ್ ಅವರನ್ನು ವಿಜಯಲಕ್ಷ್ಮೀ ಭೇಟಿ ಮಾಡುತ್ತಾರೆ. ಜೈಲಿಗೆ ತೆರಳಿ ಪತಿಗೆ ಧೈರ್ಯ ತುಂಬಿ ಬರುತ್ತಿದ್ದಾರೆ. ಇದರಿಂದ ದರ್ಶನ್ ಸ್ವಲ್ಪ ರಿಲ್ಯಾಕ್ಸ್ ಆಗಿದ್ದಾರೆ.

4 / 5
ದರ್ಶನ್ ಪರವಾಗಿ ಅಭಿಮಾನಿಗಳು ನಿಂತಿದ್ದಾರೆ. ಅವರ ಪತ್ನಿ ಕೂಡ ದರ್ಶನ್ ಪರವಾಗಿ ನಿಂತು ಹೋರಾಡುತ್ತಿದ್ದಾರೆ. ಇತ್ತೀಚೆಗೆ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.     

ದರ್ಶನ್ ಪರವಾಗಿ ಅಭಿಮಾನಿಗಳು ನಿಂತಿದ್ದಾರೆ. ಅವರ ಪತ್ನಿ ಕೂಡ ದರ್ಶನ್ ಪರವಾಗಿ ನಿಂತು ಹೋರಾಡುತ್ತಿದ್ದಾರೆ. ಇತ್ತೀಚೆಗೆ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.     

5 / 5
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್