ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್

ವಿಜಯಲಕ್ಷ್ಮೀ ಅವರು ಕೊಲ್ಲೂರಿಗೆ ತೆರಳಿದ್ದಾರೆ. ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಮಳೆಯ ಮಧ್ಯೆಯೇ ಅವರು ದೇವರ ಮೊರೆ ಹೋಗಿದ್ದಾರೆ. ಇಷ್ಟೇ ಅಲ್ಲ, ಚಂಡಿಕಾ ಯಾಗ ಕೂಡ ಮಾಡಿಸಿದ್ದಾರೆ. ಈ ಮೂಲಕ ಪತಿಯ ಬಿಡುಗಡೆಗೆ ಪ್ರಾರ್ಥಿಸಿದ್ದಾರೆ.

|

Updated on: Jul 26, 2024 | 8:43 AM

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿ ಇದ್ದಾರೆ. ಈ ಕಾರಣಕ್ಕೆ ಅವರ ಕುಟುಂಬದವರು ಹಾಗೂ ಅಭಿಮಾನಿ ವರ್ಗ ಚಿಂತೆಗೆ ಒಳಗಾಗಿದೆ. ಈ ಕಾರಣಕ್ಕೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗುತ್ತಿದೆ.

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿ ಇದ್ದಾರೆ. ಈ ಕಾರಣಕ್ಕೆ ಅವರ ಕುಟುಂಬದವರು ಹಾಗೂ ಅಭಿಮಾನಿ ವರ್ಗ ಚಿಂತೆಗೆ ಒಳಗಾಗಿದೆ. ಈ ಕಾರಣಕ್ಕೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗುತ್ತಿದೆ.

1 / 5
ವಿಜಯಲಕ್ಷ್ಮೀ ಅವರು ಕೊಲ್ಲೂರಿಗೆ ತೆರಳಿದ್ದಾರೆ. ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಮಳೆಯ ಮಧ್ಯೆಯೇ ಅವರು ದೇವರ ಮೊರೆ ಹೋಗಿದ್ದಾರೆ. ಇಷ್ಟೇ ಅಲ್ಲ, ಚಂಡಿಕಾ ಯಾಗ ಕೂಡ ಮಾಡಿಸಿದ್ದಾರೆ. ಈ ಮೂಲಕ ಪತಿಯ ಬಿಡುಗಡೆಗೆ ಪ್ರಾರ್ಥಿಸಿದ್ದಾರೆ.

ವಿಜಯಲಕ್ಷ್ಮೀ ಅವರು ಕೊಲ್ಲೂರಿಗೆ ತೆರಳಿದ್ದಾರೆ. ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಮಳೆಯ ಮಧ್ಯೆಯೇ ಅವರು ದೇವರ ಮೊರೆ ಹೋಗಿದ್ದಾರೆ. ಇಷ್ಟೇ ಅಲ್ಲ, ಚಂಡಿಕಾ ಯಾಗ ಕೂಡ ಮಾಡಿಸಿದ್ದಾರೆ. ಈ ಮೂಲಕ ಪತಿಯ ಬಿಡುಗಡೆಗೆ ಪ್ರಾರ್ಥಿಸಿದ್ದಾರೆ.

2 / 5
ದರ್ಶನ್ ಅರೆಸ್ಟ್​ ಆದ ಬಳಿಕ ವಿಜಯಲಕ್ಷ್ಮೀ ಅವರು ಇನ್​ಸ್ಟಾಗ್ರಾಮ್​ನ ಡಿ ಆ್ಯಕ್ಟೀವ್ ಮಾಡಿದ್ದರು. ಆ ಬಳಿಕ ಅವರು ಮತ್ತೆ ಸೋಶಿಯಲ್ ಮೀಡಿಯಾಗೆ ಮರಳಿದರು. ಪತಿ ಬಳಿ ತೆರಳಿ ಅವರು ಮಾತುಕತೆ ನಡೆಸಿದ್ದಾರೆ.

ದರ್ಶನ್ ಅರೆಸ್ಟ್​ ಆದ ಬಳಿಕ ವಿಜಯಲಕ್ಷ್ಮೀ ಅವರು ಇನ್​ಸ್ಟಾಗ್ರಾಮ್​ನ ಡಿ ಆ್ಯಕ್ಟೀವ್ ಮಾಡಿದ್ದರು. ಆ ಬಳಿಕ ಅವರು ಮತ್ತೆ ಸೋಶಿಯಲ್ ಮೀಡಿಯಾಗೆ ಮರಳಿದರು. ಪತಿ ಬಳಿ ತೆರಳಿ ಅವರು ಮಾತುಕತೆ ನಡೆಸಿದ್ದಾರೆ.

3 / 5
ಈಗ ವಾರಕ್ಕೆ ಒಮ್ಮೆಯಾದರೂ ದರ್ಶನ್ ಅವರನ್ನು ವಿಜಯಲಕ್ಷ್ಮೀ ಭೇಟಿ ಮಾಡುತ್ತಾರೆ. ಜೈಲಿಗೆ ತೆರಳಿ ಪತಿಗೆ ಧೈರ್ಯ ತುಂಬಿ ಬರುತ್ತಿದ್ದಾರೆ. ಇದರಿಂದ ದರ್ಶನ್ ಸ್ವಲ್ಪ ರಿಲ್ಯಾಕ್ಸ್ ಆಗಿದ್ದಾರೆ.

ಈಗ ವಾರಕ್ಕೆ ಒಮ್ಮೆಯಾದರೂ ದರ್ಶನ್ ಅವರನ್ನು ವಿಜಯಲಕ್ಷ್ಮೀ ಭೇಟಿ ಮಾಡುತ್ತಾರೆ. ಜೈಲಿಗೆ ತೆರಳಿ ಪತಿಗೆ ಧೈರ್ಯ ತುಂಬಿ ಬರುತ್ತಿದ್ದಾರೆ. ಇದರಿಂದ ದರ್ಶನ್ ಸ್ವಲ್ಪ ರಿಲ್ಯಾಕ್ಸ್ ಆಗಿದ್ದಾರೆ.

4 / 5
ದರ್ಶನ್ ಪರವಾಗಿ ಅಭಿಮಾನಿಗಳು ನಿಂತಿದ್ದಾರೆ. ಅವರ ಪತ್ನಿ ಕೂಡ ದರ್ಶನ್ ಪರವಾಗಿ ನಿಂತು ಹೋರಾಡುತ್ತಿದ್ದಾರೆ. ಇತ್ತೀಚೆಗೆ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.     

ದರ್ಶನ್ ಪರವಾಗಿ ಅಭಿಮಾನಿಗಳು ನಿಂತಿದ್ದಾರೆ. ಅವರ ಪತ್ನಿ ಕೂಡ ದರ್ಶನ್ ಪರವಾಗಿ ನಿಂತು ಹೋರಾಡುತ್ತಿದ್ದಾರೆ. ಇತ್ತೀಚೆಗೆ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.     

5 / 5
Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್