AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್

ವಿಜಯಲಕ್ಷ್ಮೀ ಅವರು ಕೊಲ್ಲೂರಿಗೆ ತೆರಳಿದ್ದಾರೆ. ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಮಳೆಯ ಮಧ್ಯೆಯೇ ಅವರು ದೇವರ ಮೊರೆ ಹೋಗಿದ್ದಾರೆ. ಇಷ್ಟೇ ಅಲ್ಲ, ಚಂಡಿಕಾ ಯಾಗ ಕೂಡ ಮಾಡಿಸಿದ್ದಾರೆ. ಈ ಮೂಲಕ ಪತಿಯ ಬಿಡುಗಡೆಗೆ ಪ್ರಾರ್ಥಿಸಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jul 26, 2024 | 8:43 AM

Share
ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿ ಇದ್ದಾರೆ. ಈ ಕಾರಣಕ್ಕೆ ಅವರ ಕುಟುಂಬದವರು ಹಾಗೂ ಅಭಿಮಾನಿ ವರ್ಗ ಚಿಂತೆಗೆ ಒಳಗಾಗಿದೆ. ಈ ಕಾರಣಕ್ಕೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗುತ್ತಿದೆ.

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಜೈಲಿನಲ್ಲಿ ಇದ್ದಾರೆ. ಈ ಕಾರಣಕ್ಕೆ ಅವರ ಕುಟುಂಬದವರು ಹಾಗೂ ಅಭಿಮಾನಿ ವರ್ಗ ಚಿಂತೆಗೆ ಒಳಗಾಗಿದೆ. ಈ ಕಾರಣಕ್ಕೆ ವಿಶೇಷ ಪೂಜೆ ಸಲ್ಲಿಕೆ ಮಾಡಲಾಗುತ್ತಿದೆ.

1 / 5
ವಿಜಯಲಕ್ಷ್ಮೀ ಅವರು ಕೊಲ್ಲೂರಿಗೆ ತೆರಳಿದ್ದಾರೆ. ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಮಳೆಯ ಮಧ್ಯೆಯೇ ಅವರು ದೇವರ ಮೊರೆ ಹೋಗಿದ್ದಾರೆ. ಇಷ್ಟೇ ಅಲ್ಲ, ಚಂಡಿಕಾ ಯಾಗ ಕೂಡ ಮಾಡಿಸಿದ್ದಾರೆ. ಈ ಮೂಲಕ ಪತಿಯ ಬಿಡುಗಡೆಗೆ ಪ್ರಾರ್ಥಿಸಿದ್ದಾರೆ.

ವಿಜಯಲಕ್ಷ್ಮೀ ಅವರು ಕೊಲ್ಲೂರಿಗೆ ತೆರಳಿದ್ದಾರೆ. ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಮಳೆಯ ಮಧ್ಯೆಯೇ ಅವರು ದೇವರ ಮೊರೆ ಹೋಗಿದ್ದಾರೆ. ಇಷ್ಟೇ ಅಲ್ಲ, ಚಂಡಿಕಾ ಯಾಗ ಕೂಡ ಮಾಡಿಸಿದ್ದಾರೆ. ಈ ಮೂಲಕ ಪತಿಯ ಬಿಡುಗಡೆಗೆ ಪ್ರಾರ್ಥಿಸಿದ್ದಾರೆ.

2 / 5
ದರ್ಶನ್ ಅರೆಸ್ಟ್​ ಆದ ಬಳಿಕ ವಿಜಯಲಕ್ಷ್ಮೀ ಅವರು ಇನ್​ಸ್ಟಾಗ್ರಾಮ್​ನ ಡಿ ಆ್ಯಕ್ಟೀವ್ ಮಾಡಿದ್ದರು. ಆ ಬಳಿಕ ಅವರು ಮತ್ತೆ ಸೋಶಿಯಲ್ ಮೀಡಿಯಾಗೆ ಮರಳಿದರು. ಪತಿ ಬಳಿ ತೆರಳಿ ಅವರು ಮಾತುಕತೆ ನಡೆಸಿದ್ದಾರೆ.

ದರ್ಶನ್ ಅರೆಸ್ಟ್​ ಆದ ಬಳಿಕ ವಿಜಯಲಕ್ಷ್ಮೀ ಅವರು ಇನ್​ಸ್ಟಾಗ್ರಾಮ್​ನ ಡಿ ಆ್ಯಕ್ಟೀವ್ ಮಾಡಿದ್ದರು. ಆ ಬಳಿಕ ಅವರು ಮತ್ತೆ ಸೋಶಿಯಲ್ ಮೀಡಿಯಾಗೆ ಮರಳಿದರು. ಪತಿ ಬಳಿ ತೆರಳಿ ಅವರು ಮಾತುಕತೆ ನಡೆಸಿದ್ದಾರೆ.

3 / 5
ಈಗ ವಾರಕ್ಕೆ ಒಮ್ಮೆಯಾದರೂ ದರ್ಶನ್ ಅವರನ್ನು ವಿಜಯಲಕ್ಷ್ಮೀ ಭೇಟಿ ಮಾಡುತ್ತಾರೆ. ಜೈಲಿಗೆ ತೆರಳಿ ಪತಿಗೆ ಧೈರ್ಯ ತುಂಬಿ ಬರುತ್ತಿದ್ದಾರೆ. ಇದರಿಂದ ದರ್ಶನ್ ಸ್ವಲ್ಪ ರಿಲ್ಯಾಕ್ಸ್ ಆಗಿದ್ದಾರೆ.

ಈಗ ವಾರಕ್ಕೆ ಒಮ್ಮೆಯಾದರೂ ದರ್ಶನ್ ಅವರನ್ನು ವಿಜಯಲಕ್ಷ್ಮೀ ಭೇಟಿ ಮಾಡುತ್ತಾರೆ. ಜೈಲಿಗೆ ತೆರಳಿ ಪತಿಗೆ ಧೈರ್ಯ ತುಂಬಿ ಬರುತ್ತಿದ್ದಾರೆ. ಇದರಿಂದ ದರ್ಶನ್ ಸ್ವಲ್ಪ ರಿಲ್ಯಾಕ್ಸ್ ಆಗಿದ್ದಾರೆ.

4 / 5
ದರ್ಶನ್ ಪರವಾಗಿ ಅಭಿಮಾನಿಗಳು ನಿಂತಿದ್ದಾರೆ. ಅವರ ಪತ್ನಿ ಕೂಡ ದರ್ಶನ್ ಪರವಾಗಿ ನಿಂತು ಹೋರಾಡುತ್ತಿದ್ದಾರೆ. ಇತ್ತೀಚೆಗೆ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.     

ದರ್ಶನ್ ಪರವಾಗಿ ಅಭಿಮಾನಿಗಳು ನಿಂತಿದ್ದಾರೆ. ಅವರ ಪತ್ನಿ ಕೂಡ ದರ್ಶನ್ ಪರವಾಗಿ ನಿಂತು ಹೋರಾಡುತ್ತಿದ್ದಾರೆ. ಇತ್ತೀಚೆಗೆ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.     

5 / 5
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
ಬೆಂಗಳೂರು ಏರ್​ಪೋರ್ಟ್ ಚೆಕಿಂಗ್ ಪಾಯಿಂಟ್ ಬಳಿಯೇ ರೋಡ್​ರೇಜ್!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
56 ಕೆಜಿ ತೂಕದ ಗೋಧಿ ಮೂಟೆ ಹೊತ್ತು ಅಯೋಧ್ಯೆಗೆ ಪಾದಯಾತ್ರೆ ಹೊರಟ ರಾಮ ಭಕ್ತ!
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?
Daily Devotional: ಕುಂಕುಮಾರ್ಚನೆ ಹೆಣ್ಣು ಅಥವಾ ಗಂಡು ಯಾರು ಮಾಡಬೇಕು?