AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಕ್ಕುರುಳಿದ ಹಂಪಿ ರಥಬೀದಿಯಲ್ಲಿನ ಸಾಲು ಮಂಟಪಗಳು!

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿ ವಿಶ್ವವಿಖ್ಯಾತಿ ಗಳಿಸಿದೆ. ಹಂಪಿ ಯುನಸ್ಕೊ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಆದರೆ ಕಳೆದ 15 ದಿನಗಳಿಂದ ವಿಜಯನಗರ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಂಪಿಯ ರಥಬೀದಿಯಲ್ಲಿನ ಸಾಲು ಮಂಟಪಗಳು ನೆಲಕ್ಕುರುಳಿವೆ.

ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Edited By: |

Updated on:May 22, 2024 | 9:55 AM

Share
Vijayanagar News in Kannada: Hampi Rathabidi salu mantapa fell into the ground

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿ ವಿಶ್ವವಿಖ್ಯಾತಿ ಗಳಿಸಿದೆ. ಹಂಪಿ ಯುನಸ್ಕೊ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಇಲ್ಲಿಗೆ ದೇಶ-ವಿದೇಶಗಳಿಂದ ಪ್ರವಾಸಿಗರು ಬರುತ್ತಾರೆ. ಇತ್ತೀಚಿಗೆ ಹಂಪಿಯಲ್ಲಿ ಜಿ20 ಶೃಂಗಸಭೆಯ ಕೆಲವು ಸಭೆಗಳು ನಡೆದಿದ್ದವು.

1 / 6
Vijayanagar News in Kannada: Hampi Rathabidi salu mantapa fell into the ground

ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಹಂಪಿ ಸಾರಿ ಹೇಳುತ್ತದೆ. ಆದರೆ ಹಂಪಿಯಲ್ಲಿ ಸ್ಮಾರಕಗಳನ್ನು ಮಾತ್ರ ರಕ್ಷಿಸುವ ಕೆಲಸ ಸರ್ಕಾರ ಮಾಡುತ್ತಿಲ್ಲ. ಹೌದು ಕಳೆದ 15 ದಿನಗಳಿಂದ ವಿಜಯನಗರ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಂಪಿಯ ರಥಬೀದಿಯಲ್ಲಿನ ಸಾಲು ಮಂಟಪಗಳು ಕುಸಿದಿವೆ.

2 / 6
Vijayanagar News in Kannada: Hampi Rathabidi salu mantapa fell into the ground

ಮಳೆ ಅವಾಂತರಕ್ಕೆ ಸಾಲು ಮಂಟಪಗಳು ನೆಲಕ್ಕುರುಳಿವೆ. ವಿರೂಪಾಕ್ಷ ಬಜಾರ್​ನಲ್ಲಿರುವ ಕಲ್ಲಿನ ಮಂಟಪ ಕುಸಿತವಾಗಿದೆ.

3 / 6
Vijayanagar News in Kannada: Hampi Rathabidi salu mantapa fell into the ground

ಮಂಟಪದ ಸುತ್ತ ಮಳೆ ನೀರು ಸಂಗ್ರಹವಾಗುವ ಹಿನ್ನೆಲೆಯಲ್ಲಿ ಮಂಟಪಗಳ ಅಡಿಪಾಯ ಸಡಿಲವಾಗಿದ್ದು, 8 ಕಂಬಗಳ ಕಲ್ಲಿನ ಮಂಟಪ ಕುಸಿದಿದೆ.

4 / 6
Vijayanagar News in Kannada: Hampi Rathabidi salu mantapa fell into the ground

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶೀಘ್ರವೇ ಮಂಟಪ ಸರಿಪಡಿಸುವಂತೆ ಜನರು ಒತ್ತಾಯಿಸಿದ್ದಾರೆ.

5 / 6
Vijayanagar News in Kannada: Hampi Rathabidi salu mantapa fell into the ground

ಹಂಪಿಯಲ್ಲಿ ಮಂಟಪಗಳ ಜೀರ್ಣೋದ್ಧಾರ ಮತ್ತು ನಿರ್ವಹಣೆಗೆ ಕೋಟ್ಯಾಂತರ ರೂಪಾಯಿ ಅನುದಾನ ಬಿಡುಗಡೆಯಾದರೂ ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ ಮಾತ್ರ ಈ ಹಣವನ್ನು ಸರಿಯಾಗಿ ಉಪಯೋಗ ಮಾಡುತ್ತಿಲ್ಲ ಅಂತ ಜನರು ಆರೋಪಿಸಿದ್ದಾರೆ.

6 / 6

Published On - 9:53 am, Wed, 22 May 24

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ