ನೆಲಕ್ಕುರುಳಿದ ಹಂಪಿ ರಥಬೀದಿಯಲ್ಲಿನ ಸಾಲು ಮಂಟಪಗಳು!

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿ ವಿಶ್ವವಿಖ್ಯಾತಿ ಗಳಿಸಿದೆ. ಹಂಪಿ ಯುನಸ್ಕೊ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಆದರೆ ಕಳೆದ 15 ದಿನಗಳಿಂದ ವಿಜಯನಗರ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಂಪಿಯ ರಥಬೀದಿಯಲ್ಲಿನ ಸಾಲು ಮಂಟಪಗಳು ನೆಲಕ್ಕುರುಳಿವೆ.

| Updated By: ವಿವೇಕ ಬಿರಾದಾರ

Updated on:May 22, 2024 | 9:55 AM

Vijayanagar News in Kannada: Hampi Rathabidi salu mantapa fell into the ground

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿ ವಿಶ್ವವಿಖ್ಯಾತಿ ಗಳಿಸಿದೆ. ಹಂಪಿ ಯುನಸ್ಕೊ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಇಲ್ಲಿಗೆ ದೇಶ-ವಿದೇಶಗಳಿಂದ ಪ್ರವಾಸಿಗರು ಬರುತ್ತಾರೆ. ಇತ್ತೀಚಿಗೆ ಹಂಪಿಯಲ್ಲಿ ಜಿ20 ಶೃಂಗಸಭೆಯ ಕೆಲವು ಸಭೆಗಳು ನಡೆದಿದ್ದವು.

1 / 6
Vijayanagar News in Kannada: Hampi Rathabidi salu mantapa fell into the ground

ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಹಂಪಿ ಸಾರಿ ಹೇಳುತ್ತದೆ. ಆದರೆ ಹಂಪಿಯಲ್ಲಿ ಸ್ಮಾರಕಗಳನ್ನು ಮಾತ್ರ ರಕ್ಷಿಸುವ ಕೆಲಸ ಸರ್ಕಾರ ಮಾಡುತ್ತಿಲ್ಲ. ಹೌದು ಕಳೆದ 15 ದಿನಗಳಿಂದ ವಿಜಯನಗರ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಂಪಿಯ ರಥಬೀದಿಯಲ್ಲಿನ ಸಾಲು ಮಂಟಪಗಳು ಕುಸಿದಿವೆ.

2 / 6
Vijayanagar News in Kannada: Hampi Rathabidi salu mantapa fell into the ground

ಮಳೆ ಅವಾಂತರಕ್ಕೆ ಸಾಲು ಮಂಟಪಗಳು ನೆಲಕ್ಕುರುಳಿವೆ. ವಿರೂಪಾಕ್ಷ ಬಜಾರ್​ನಲ್ಲಿರುವ ಕಲ್ಲಿನ ಮಂಟಪ ಕುಸಿತವಾಗಿದೆ.

3 / 6
Vijayanagar News in Kannada: Hampi Rathabidi salu mantapa fell into the ground

ಮಂಟಪದ ಸುತ್ತ ಮಳೆ ನೀರು ಸಂಗ್ರಹವಾಗುವ ಹಿನ್ನೆಲೆಯಲ್ಲಿ ಮಂಟಪಗಳ ಅಡಿಪಾಯ ಸಡಿಲವಾಗಿದ್ದು, 8 ಕಂಬಗಳ ಕಲ್ಲಿನ ಮಂಟಪ ಕುಸಿದಿದೆ.

4 / 6
Vijayanagar News in Kannada: Hampi Rathabidi salu mantapa fell into the ground

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶೀಘ್ರವೇ ಮಂಟಪ ಸರಿಪಡಿಸುವಂತೆ ಜನರು ಒತ್ತಾಯಿಸಿದ್ದಾರೆ.

5 / 6
Vijayanagar News in Kannada: Hampi Rathabidi salu mantapa fell into the ground

ಹಂಪಿಯಲ್ಲಿ ಮಂಟಪಗಳ ಜೀರ್ಣೋದ್ಧಾರ ಮತ್ತು ನಿರ್ವಹಣೆಗೆ ಕೋಟ್ಯಾಂತರ ರೂಪಾಯಿ ಅನುದಾನ ಬಿಡುಗಡೆಯಾದರೂ ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ ಮಾತ್ರ ಈ ಹಣವನ್ನು ಸರಿಯಾಗಿ ಉಪಯೋಗ ಮಾಡುತ್ತಿಲ್ಲ ಅಂತ ಜನರು ಆರೋಪಿಸಿದ್ದಾರೆ.

6 / 6

Published On - 9:53 am, Wed, 22 May 24

Follow us
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?