ನೆಲಕ್ಕುರುಳಿದ ಹಂಪಿ ರಥಬೀದಿಯಲ್ಲಿನ ಸಾಲು ಮಂಟಪಗಳು!

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿ ವಿಶ್ವವಿಖ್ಯಾತಿ ಗಳಿಸಿದೆ. ಹಂಪಿ ಯುನಸ್ಕೊ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಆದರೆ ಕಳೆದ 15 ದಿನಗಳಿಂದ ವಿಜಯನಗರ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಂಪಿಯ ರಥಬೀದಿಯಲ್ಲಿನ ಸಾಲು ಮಂಟಪಗಳು ನೆಲಕ್ಕುರುಳಿವೆ.

| Updated By: ವಿವೇಕ ಬಿರಾದಾರ

Updated on:May 22, 2024 | 9:55 AM

Vijayanagar News in Kannada: Hampi Rathabidi salu mantapa fell into the ground

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿ ವಿಶ್ವವಿಖ್ಯಾತಿ ಗಳಿಸಿದೆ. ಹಂಪಿ ಯುನಸ್ಕೊ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಇಲ್ಲಿಗೆ ದೇಶ-ವಿದೇಶಗಳಿಂದ ಪ್ರವಾಸಿಗರು ಬರುತ್ತಾರೆ. ಇತ್ತೀಚಿಗೆ ಹಂಪಿಯಲ್ಲಿ ಜಿ20 ಶೃಂಗಸಭೆಯ ಕೆಲವು ಸಭೆಗಳು ನಡೆದಿದ್ದವು.

1 / 6
Vijayanagar News in Kannada: Hampi Rathabidi salu mantapa fell into the ground

ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಹಂಪಿ ಸಾರಿ ಹೇಳುತ್ತದೆ. ಆದರೆ ಹಂಪಿಯಲ್ಲಿ ಸ್ಮಾರಕಗಳನ್ನು ಮಾತ್ರ ರಕ್ಷಿಸುವ ಕೆಲಸ ಸರ್ಕಾರ ಮಾಡುತ್ತಿಲ್ಲ. ಹೌದು ಕಳೆದ 15 ದಿನಗಳಿಂದ ವಿಜಯನಗರ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಂಪಿಯ ರಥಬೀದಿಯಲ್ಲಿನ ಸಾಲು ಮಂಟಪಗಳು ಕುಸಿದಿವೆ.

2 / 6
Vijayanagar News in Kannada: Hampi Rathabidi salu mantapa fell into the ground

ಮಳೆ ಅವಾಂತರಕ್ಕೆ ಸಾಲು ಮಂಟಪಗಳು ನೆಲಕ್ಕುರುಳಿವೆ. ವಿರೂಪಾಕ್ಷ ಬಜಾರ್​ನಲ್ಲಿರುವ ಕಲ್ಲಿನ ಮಂಟಪ ಕುಸಿತವಾಗಿದೆ.

3 / 6
Vijayanagar News in Kannada: Hampi Rathabidi salu mantapa fell into the ground

ಮಂಟಪದ ಸುತ್ತ ಮಳೆ ನೀರು ಸಂಗ್ರಹವಾಗುವ ಹಿನ್ನೆಲೆಯಲ್ಲಿ ಮಂಟಪಗಳ ಅಡಿಪಾಯ ಸಡಿಲವಾಗಿದ್ದು, 8 ಕಂಬಗಳ ಕಲ್ಲಿನ ಮಂಟಪ ಕುಸಿದಿದೆ.

4 / 6
Vijayanagar News in Kannada: Hampi Rathabidi salu mantapa fell into the ground

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶೀಘ್ರವೇ ಮಂಟಪ ಸರಿಪಡಿಸುವಂತೆ ಜನರು ಒತ್ತಾಯಿಸಿದ್ದಾರೆ.

5 / 6
Vijayanagar News in Kannada: Hampi Rathabidi salu mantapa fell into the ground

ಹಂಪಿಯಲ್ಲಿ ಮಂಟಪಗಳ ಜೀರ್ಣೋದ್ಧಾರ ಮತ್ತು ನಿರ್ವಹಣೆಗೆ ಕೋಟ್ಯಾಂತರ ರೂಪಾಯಿ ಅನುದಾನ ಬಿಡುಗಡೆಯಾದರೂ ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ ಮಾತ್ರ ಈ ಹಣವನ್ನು ಸರಿಯಾಗಿ ಉಪಯೋಗ ಮಾಡುತ್ತಿಲ್ಲ ಅಂತ ಜನರು ಆರೋಪಿಸಿದ್ದಾರೆ.

6 / 6

Published On - 9:53 am, Wed, 22 May 24

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್