AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆಲಕ್ಕುರುಳಿದ ಹಂಪಿ ರಥಬೀದಿಯಲ್ಲಿನ ಸಾಲು ಮಂಟಪಗಳು!

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿ ವಿಶ್ವವಿಖ್ಯಾತಿ ಗಳಿಸಿದೆ. ಹಂಪಿ ಯುನಸ್ಕೊ ಪಟ್ಟಿಯಲ್ಲಿ ಸ್ಥಾನ ಪಡೆದಿದೆ. ಆದರೆ ಕಳೆದ 15 ದಿನಗಳಿಂದ ವಿಜಯನಗರ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಂಪಿಯ ರಥಬೀದಿಯಲ್ಲಿನ ಸಾಲು ಮಂಟಪಗಳು ನೆಲಕ್ಕುರುಳಿವೆ.

ವೀರೇಶ್ ದಾನಿ, ಬಳ್ಳಾರಿ-ವಿಜಯನಗರ
| Edited By: |

Updated on:May 22, 2024 | 9:55 AM

Share
Vijayanagar News in Kannada: Hampi Rathabidi salu mantapa fell into the ground

ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಹಂಪಿ ವಿಶ್ವವಿಖ್ಯಾತಿ ಗಳಿಸಿದೆ. ಹಂಪಿ ಯುನಸ್ಕೊ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದು, ಇಲ್ಲಿಗೆ ದೇಶ-ವಿದೇಶಗಳಿಂದ ಪ್ರವಾಸಿಗರು ಬರುತ್ತಾರೆ. ಇತ್ತೀಚಿಗೆ ಹಂಪಿಯಲ್ಲಿ ಜಿ20 ಶೃಂಗಸಭೆಯ ಕೆಲವು ಸಭೆಗಳು ನಡೆದಿದ್ದವು.

1 / 6
Vijayanagar News in Kannada: Hampi Rathabidi salu mantapa fell into the ground

ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಹಂಪಿ ಸಾರಿ ಹೇಳುತ್ತದೆ. ಆದರೆ ಹಂಪಿಯಲ್ಲಿ ಸ್ಮಾರಕಗಳನ್ನು ಮಾತ್ರ ರಕ್ಷಿಸುವ ಕೆಲಸ ಸರ್ಕಾರ ಮಾಡುತ್ತಿಲ್ಲ. ಹೌದು ಕಳೆದ 15 ದಿನಗಳಿಂದ ವಿಜಯನಗರ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಂಪಿಯ ರಥಬೀದಿಯಲ್ಲಿನ ಸಾಲು ಮಂಟಪಗಳು ಕುಸಿದಿವೆ.

2 / 6
Vijayanagar News in Kannada: Hampi Rathabidi salu mantapa fell into the ground

ಮಳೆ ಅವಾಂತರಕ್ಕೆ ಸಾಲು ಮಂಟಪಗಳು ನೆಲಕ್ಕುರುಳಿವೆ. ವಿರೂಪಾಕ್ಷ ಬಜಾರ್​ನಲ್ಲಿರುವ ಕಲ್ಲಿನ ಮಂಟಪ ಕುಸಿತವಾಗಿದೆ.

3 / 6
Vijayanagar News in Kannada: Hampi Rathabidi salu mantapa fell into the ground

ಮಂಟಪದ ಸುತ್ತ ಮಳೆ ನೀರು ಸಂಗ್ರಹವಾಗುವ ಹಿನ್ನೆಲೆಯಲ್ಲಿ ಮಂಟಪಗಳ ಅಡಿಪಾಯ ಸಡಿಲವಾಗಿದ್ದು, 8 ಕಂಬಗಳ ಕಲ್ಲಿನ ಮಂಟಪ ಕುಸಿದಿದೆ.

4 / 6
Vijayanagar News in Kannada: Hampi Rathabidi salu mantapa fell into the ground

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶೀಘ್ರವೇ ಮಂಟಪ ಸರಿಪಡಿಸುವಂತೆ ಜನರು ಒತ್ತಾಯಿಸಿದ್ದಾರೆ.

5 / 6
Vijayanagar News in Kannada: Hampi Rathabidi salu mantapa fell into the ground

ಹಂಪಿಯಲ್ಲಿ ಮಂಟಪಗಳ ಜೀರ್ಣೋದ್ಧಾರ ಮತ್ತು ನಿರ್ವಹಣೆಗೆ ಕೋಟ್ಯಾಂತರ ರೂಪಾಯಿ ಅನುದಾನ ಬಿಡುಗಡೆಯಾದರೂ ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ ಮಾತ್ರ ಈ ಹಣವನ್ನು ಸರಿಯಾಗಿ ಉಪಯೋಗ ಮಾಡುತ್ತಿಲ್ಲ ಅಂತ ಜನರು ಆರೋಪಿಸಿದ್ದಾರೆ.

6 / 6

Published On - 9:53 am, Wed, 22 May 24

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ