AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishika Sharma Nihal Marriage: ‘ವಿಜಯಾನಂದ’ ಚಿತ್ರದ ನಿರ್ದೇಶಕಿ ರಿಷಿಕಾ ಶರ್ಮಾ ಜೊತೆ ಹೀರೋ ನಿಹಾಲ್​ ಮದುವೆ

Rishika Sharma | Nihal: ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ನಿಹಾಲ್​ ಮತ್ತು ರಿಷಿಕಾ ಶರ್ಮಾ ಅವರು ಸಿಹಿ ಸುದ್ದಿ ನೀಡಿದ್ದಾರೆ. ಹಸೆಮಣೆ ಏರಲು ಈ ಸೆಲೆಬ್ರಿಟಿ ಜೋಡಿ ಸಜ್ಜಾಗಿದೆ.

ಮದನ್​ ಕುಮಾರ್​
|

Updated on:Feb 02, 2023 | 10:27 PM

Share
ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ನಿಹಾಲ್​ ​ ಹಾಗೂ ನಿರ್ದೇಶಕಿ ರಿಷಿಕಾ ಶರ್ಮಾ ಅವರು ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಶೀಘ್ರದಲ್ಲೇ ಈ ಜೋಡಿಯ ಮದುವೆ ನೆರವೇರಲಿದೆ.

ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿರುವ ನಟ ನಿಹಾಲ್​ ​ ಹಾಗೂ ನಿರ್ದೇಶಕಿ ರಿಷಿಕಾ ಶರ್ಮಾ ಅವರು ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಶೀಘ್ರದಲ್ಲೇ ಈ ಜೋಡಿಯ ಮದುವೆ ನೆರವೇರಲಿದೆ.

1 / 5
ನಿಹಾಲ್​ ಮತ್ತು ರಿಷಿಕಾ ಶರ್ಮಾ ಅವರು ಗುಡ್​ ನ್ಯೂಸ್​ ನೀಡಿದ್ದಾರೆ. ‘ವಿಜಯಾನಂದ’ ಸಿನಿಮಾದಲ್ಲಿ ಇವರಿಬ್ಬರು ಜೊತೆಯಾಗಿ ಕೆಲಸ ಮಾಡಿದ್ದರು. ಈಗ ಪತಿ-ಪತ್ನಿ ಆಗುತ್ತಿದ್ದಾರೆ. ಫೆಬ್ರವರಿ 15ರಂದು ಮದುವೆ ಆಗುತ್ತಿರುವುದಾಗಿ ಈ ಜೋಡಿ ತಿಳಿಸಿದೆ.

ನಿಹಾಲ್​ ಮತ್ತು ರಿಷಿಕಾ ಶರ್ಮಾ ಅವರು ಗುಡ್​ ನ್ಯೂಸ್​ ನೀಡಿದ್ದಾರೆ. ‘ವಿಜಯಾನಂದ’ ಸಿನಿಮಾದಲ್ಲಿ ಇವರಿಬ್ಬರು ಜೊತೆಯಾಗಿ ಕೆಲಸ ಮಾಡಿದ್ದರು. ಈಗ ಪತಿ-ಪತ್ನಿ ಆಗುತ್ತಿದ್ದಾರೆ. ಫೆಬ್ರವರಿ 15ರಂದು ಮದುವೆ ಆಗುತ್ತಿರುವುದಾಗಿ ಈ ಜೋಡಿ ತಿಳಿಸಿದೆ.

2 / 5
ಕಳೆದ 9 ವರ್ಷಗಳಿಂದಲೂ ನಿಹಾಲ್​ ಮತ್ತು ರಿಷಿಕಾ ಶರ್ಮಾ ಪರಸ್ಪರ ಪ್ರೀತಿಸುತ್ತಿದ್ದರು. ಈಗ ಇಬ್ಬರ ಪ್ರೀತಿಗೆ ಮದುವೆ ಮುದ್ರೆ ಬೀಳುತ್ತಿದೆ. ಇಬ್ಬರಿಗೂ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು, ಆಪ್ತರು ಹಾಗೂ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ಕಳೆದ 9 ವರ್ಷಗಳಿಂದಲೂ ನಿಹಾಲ್​ ಮತ್ತು ರಿಷಿಕಾ ಶರ್ಮಾ ಪರಸ್ಪರ ಪ್ರೀತಿಸುತ್ತಿದ್ದರು. ಈಗ ಇಬ್ಬರ ಪ್ರೀತಿಗೆ ಮದುವೆ ಮುದ್ರೆ ಬೀಳುತ್ತಿದೆ. ಇಬ್ಬರಿಗೂ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು, ಆಪ್ತರು ಹಾಗೂ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

3 / 5
ಫೆಬ್ರವರಿ 15ರಂದು ಬೆಂಗಳೂರಿನ ಮಲ್ಲೇಶ್ವರದ ಟಿಟಿಡಿ ಕಲ್ಯಾಣ ಮಂಟಪದಲ್ಲಿ ನಿಹಾಲ್​ ಮತ್ತು ರಿಷಿಕಾ ಶರ್ಮಾ ಅವರು ಸಪ್ತಪದಿ ತುಳಿಯಲಿದ್ದಾರೆ. ಈ ಸಮಾರಂಭಕ್ಕೆ ಕನ್ನಡ ಚಿತ್ರರಂಗದ ಹಲವರು ಸಾಕ್ಷಿ ಆಗಲಿದ್ದಾರೆ.

ಫೆಬ್ರವರಿ 15ರಂದು ಬೆಂಗಳೂರಿನ ಮಲ್ಲೇಶ್ವರದ ಟಿಟಿಡಿ ಕಲ್ಯಾಣ ಮಂಟಪದಲ್ಲಿ ನಿಹಾಲ್​ ಮತ್ತು ರಿಷಿಕಾ ಶರ್ಮಾ ಅವರು ಸಪ್ತಪದಿ ತುಳಿಯಲಿದ್ದಾರೆ. ಈ ಸಮಾರಂಭಕ್ಕೆ ಕನ್ನಡ ಚಿತ್ರರಂಗದ ಹಲವರು ಸಾಕ್ಷಿ ಆಗಲಿದ್ದಾರೆ.

4 / 5
ಮದುವೆ ಬಳಿಕ, ಅಂದರೆ ಫೆಬ್ರವರಿ 17ರಂದು ಮಧ್ಯಾಹ್ನ 12 ಗಂಟೆ ನಂತರ ಧಾರವಾಡದ ಶ್ರೀ ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ರಿಸೆಪ್ಷನ್ ನಡೆಸಲಾಗುವುದು.​ ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ನಿಹಾಲ್​ ಮತ್ತು ರಿಷಿಕಾ ಶರ್ಮಾ ಅವರು ಸಿಹಿ ಸುದ್ದಿ ನೀಡಿದ್ದಾರೆ.

ಮದುವೆ ಬಳಿಕ, ಅಂದರೆ ಫೆಬ್ರವರಿ 17ರಂದು ಮಧ್ಯಾಹ್ನ 12 ಗಂಟೆ ನಂತರ ಧಾರವಾಡದ ಶ್ರೀ ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ರಿಸೆಪ್ಷನ್ ನಡೆಸಲಾಗುವುದು.​ ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡು ನಿಹಾಲ್​ ಮತ್ತು ರಿಷಿಕಾ ಶರ್ಮಾ ಅವರು ಸಿಹಿ ಸುದ್ದಿ ನೀಡಿದ್ದಾರೆ.

5 / 5

Published On - 10:27 pm, Thu, 2 February 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ