AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯನಿಗೆ ಸೆಡ್ಡು ಹೊಡೆದು ವಿಜಯಪುರ ಜಿಲ್ಲೆಯನ್ನು ಆವರಿಸಿದ ಮಂಜು; ಹೆಚ್ಚಿದ ಆತಂಕ

ವಿಜಯಪುರ ಜಿಲ್ಲೆಯಲ್ಲಿ ಚಳಿಯ ಜೊತೆಗೆ ದಟ್ಟವಾದ ಮಂಜು ಕೂಡ ಆವರಿಸುತ್ತಿದೆ. ಆ ಮೂಲಕ ಜಿಲ್ಲೆಯು ಮಂಜಿನ ನಗರಿಯಾಗಿ ಪರಿವರ್ತನೆಯಾದಂತೆ ಗೋಚರಿಸಲು ಆರಂಭಿಸಿದೆ.

TV9 Web
| Edited By: |

Updated on:Nov 24, 2022 | 9:40 AM

Share
ವಿಜಯಪುರ ಜಿಲ್ಲೆಯಲ್ಲಿ ಚಳಿಯ ಜೊತೆಗೆ ದಟ್ಟವಾದ ಮಂಜು ಕೂಡ ಆವರಿಸುತ್ತಿದೆ. ಆ ಮೂಲಕ ಜಿಲ್ಲೆಯು ಮಂಜಿನ ನಗರಿಯಾಗಿ ಪರಿವರ್ತನೆಯಾದಂತೆ ಗೋಚರಿಸಲು ಆರಂಭಿಸಿದೆ.

Vijayapura Cold and dense fog in Vijayapura district Farmers worried about crop loss Vijayapura news in kannada

1 / 5
ಸದಾಕಾಲ ಸುಡು ಬಿಸಿಲಿಗೆ ಕುಖ್ಯಾತಿಯಾಗಿರುವ ವಿಜಯಪುರ ಜಿಲ್ಲೆಯಲ್ಲಿ ಮಂಜು ಆವರಿಸಿದೆ. ಮೈಕೊರೆಯುವ ಚಳಿಯ ಜೊತೆಗೆ ಮಂಜು ಆವರಿಸಿದ್ದು ಜನರು ಮನೆಯಾಚೆ ಬಾರದಂತೆ ಮಾಡಿದೆ.

Vijayapura Cold and dense fog in Vijayapura district Farmers worried about crop loss Vijayapura news in kannada

2 / 5
Vijayapura Cold and dense fog in Vijayapura district Farmers worried about crop loss Vijayapura news in kannada

ಮದ್ಯಾಹ್ನವಾಗುತ್ತಾ ಬಂದರೂ ಇನ್ನೂ ಸೂರ್ಯನ ಬಿಸಿಲು ಕಾಣದಂತಾಗಿದೆ. ನಗರದ ಐತಿಹಾಸಿಕ ಸ್ಮಾಕರಗಳು ಮಂಜಿನಲ್ಲಿ ಮಿಂದೇಳುತ್ತಿವೆ. ಮಂಜು ಆವರಿಸಿದ ಕಾರಣ ವಿಜಯಪುರ ನಗರ ಮಂಜಿನಲ್ಲಿ ಅಡಗಿ ಕೂತಂತಾಗಿದೆ.

3 / 5
ಇನ್ನು ಈ ರೀತಿ ಸತತ ಮಂಜು ಸುರಿದರೆ ತೋಟಗಾರಿಕೆ ಬೆಳೆಯಾದ ದ್ರಾಕ್ಷಿ ಹಾಗೂ ಈರುಳ್ಳಿ ಸೂರ್ಯಕಾಂತಿ ಬೆಳೆಗೆ ಹಾನಿಯಾಗೋ ಸಾಧ್ಯತೆಯಿದೆ. ಹೆಚ್ಚು ಮಂಜಿನ ಹಾವಳಿ ಉಂಟಾದರೆ ಇತರೆ ಬೆಳೆಗಳಿಗೂ ತೊಂದರೆಯಾಗಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನು ಈ ರೀತಿ ಸತತ ಮಂಜು ಸುರಿದರೆ ತೋಟಗಾರಿಕೆ ಬೆಳೆಯಾದ ದ್ರಾಕ್ಷಿ ಹಾಗೂ ಈರುಳ್ಳಿ ಸೂರ್ಯಕಾಂತಿ ಬೆಳೆಗೆ ಹಾನಿಯಾಗೋ ಸಾಧ್ಯತೆಯಿದೆ. ಹೆಚ್ಚು ಮಂಜಿನ ಹಾವಳಿ ಉಂಟಾದರೆ ಇತರೆ ಬೆಳೆಗಳಿಗೂ ತೊಂದರೆಯಾಗಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

4 / 5
Vijayapura Cold and dense fog in Vijayapura district Farmers worried about crop loss Vijayapura news in kannada

ಜಿಲ್ಲೆಯಲ್ಲಿ ನಡುಕ ಚಳಿಯ ಜೊತೆಗೆ ತುಂತುರು ಮಳೆಯೂ ಸುರಿಯುತ್ತಿದೆ. (ವರದಿ: ಅಶೋಕ ಯಡಳ್ಳಿ, ಟಿವಿ9 ವಿಜಯಪುರ)

5 / 5

Published On - 9:39 am, Thu, 24 November 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು