AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೂರ್ಯನಿಗೆ ಸೆಡ್ಡು ಹೊಡೆದು ವಿಜಯಪುರ ಜಿಲ್ಲೆಯನ್ನು ಆವರಿಸಿದ ಮಂಜು; ಹೆಚ್ಚಿದ ಆತಂಕ

ವಿಜಯಪುರ ಜಿಲ್ಲೆಯಲ್ಲಿ ಚಳಿಯ ಜೊತೆಗೆ ದಟ್ಟವಾದ ಮಂಜು ಕೂಡ ಆವರಿಸುತ್ತಿದೆ. ಆ ಮೂಲಕ ಜಿಲ್ಲೆಯು ಮಂಜಿನ ನಗರಿಯಾಗಿ ಪರಿವರ್ತನೆಯಾದಂತೆ ಗೋಚರಿಸಲು ಆರಂಭಿಸಿದೆ.

TV9 Web
| Edited By: |

Updated on:Nov 24, 2022 | 9:40 AM

Share
ವಿಜಯಪುರ ಜಿಲ್ಲೆಯಲ್ಲಿ ಚಳಿಯ ಜೊತೆಗೆ ದಟ್ಟವಾದ ಮಂಜು ಕೂಡ ಆವರಿಸುತ್ತಿದೆ. ಆ ಮೂಲಕ ಜಿಲ್ಲೆಯು ಮಂಜಿನ ನಗರಿಯಾಗಿ ಪರಿವರ್ತನೆಯಾದಂತೆ ಗೋಚರಿಸಲು ಆರಂಭಿಸಿದೆ.

Vijayapura Cold and dense fog in Vijayapura district Farmers worried about crop loss Vijayapura news in kannada

1 / 5
ಸದಾಕಾಲ ಸುಡು ಬಿಸಿಲಿಗೆ ಕುಖ್ಯಾತಿಯಾಗಿರುವ ವಿಜಯಪುರ ಜಿಲ್ಲೆಯಲ್ಲಿ ಮಂಜು ಆವರಿಸಿದೆ. ಮೈಕೊರೆಯುವ ಚಳಿಯ ಜೊತೆಗೆ ಮಂಜು ಆವರಿಸಿದ್ದು ಜನರು ಮನೆಯಾಚೆ ಬಾರದಂತೆ ಮಾಡಿದೆ.

Vijayapura Cold and dense fog in Vijayapura district Farmers worried about crop loss Vijayapura news in kannada

2 / 5
Vijayapura Cold and dense fog in Vijayapura district Farmers worried about crop loss Vijayapura news in kannada

ಮದ್ಯಾಹ್ನವಾಗುತ್ತಾ ಬಂದರೂ ಇನ್ನೂ ಸೂರ್ಯನ ಬಿಸಿಲು ಕಾಣದಂತಾಗಿದೆ. ನಗರದ ಐತಿಹಾಸಿಕ ಸ್ಮಾಕರಗಳು ಮಂಜಿನಲ್ಲಿ ಮಿಂದೇಳುತ್ತಿವೆ. ಮಂಜು ಆವರಿಸಿದ ಕಾರಣ ವಿಜಯಪುರ ನಗರ ಮಂಜಿನಲ್ಲಿ ಅಡಗಿ ಕೂತಂತಾಗಿದೆ.

3 / 5
ಇನ್ನು ಈ ರೀತಿ ಸತತ ಮಂಜು ಸುರಿದರೆ ತೋಟಗಾರಿಕೆ ಬೆಳೆಯಾದ ದ್ರಾಕ್ಷಿ ಹಾಗೂ ಈರುಳ್ಳಿ ಸೂರ್ಯಕಾಂತಿ ಬೆಳೆಗೆ ಹಾನಿಯಾಗೋ ಸಾಧ್ಯತೆಯಿದೆ. ಹೆಚ್ಚು ಮಂಜಿನ ಹಾವಳಿ ಉಂಟಾದರೆ ಇತರೆ ಬೆಳೆಗಳಿಗೂ ತೊಂದರೆಯಾಗಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನು ಈ ರೀತಿ ಸತತ ಮಂಜು ಸುರಿದರೆ ತೋಟಗಾರಿಕೆ ಬೆಳೆಯಾದ ದ್ರಾಕ್ಷಿ ಹಾಗೂ ಈರುಳ್ಳಿ ಸೂರ್ಯಕಾಂತಿ ಬೆಳೆಗೆ ಹಾನಿಯಾಗೋ ಸಾಧ್ಯತೆಯಿದೆ. ಹೆಚ್ಚು ಮಂಜಿನ ಹಾವಳಿ ಉಂಟಾದರೆ ಇತರೆ ಬೆಳೆಗಳಿಗೂ ತೊಂದರೆಯಾಗಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

4 / 5
Vijayapura Cold and dense fog in Vijayapura district Farmers worried about crop loss Vijayapura news in kannada

ಜಿಲ್ಲೆಯಲ್ಲಿ ನಡುಕ ಚಳಿಯ ಜೊತೆಗೆ ತುಂತುರು ಮಳೆಯೂ ಸುರಿಯುತ್ತಿದೆ. (ವರದಿ: ಅಶೋಕ ಯಡಳ್ಳಿ, ಟಿವಿ9 ವಿಜಯಪುರ)

5 / 5

Published On - 9:39 am, Thu, 24 November 22

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ