ಸೂರ್ಯನಿಗೆ ಸೆಡ್ಡು ಹೊಡೆದು ವಿಜಯಪುರ ಜಿಲ್ಲೆಯನ್ನು ಆವರಿಸಿದ ಮಂಜು; ಹೆಚ್ಚಿದ ಆತಂಕ

Edited By: Rakesh Nayak Manchi

Updated on: Nov 24, 2022 | 9:40 AM

ವಿಜಯಪುರ ಜಿಲ್ಲೆಯಲ್ಲಿ ಚಳಿಯ ಜೊತೆಗೆ ದಟ್ಟವಾದ ಮಂಜು ಕೂಡ ಆವರಿಸುತ್ತಿದೆ. ಆ ಮೂಲಕ ಜಿಲ್ಲೆಯು ಮಂಜಿನ ನಗರಿಯಾಗಿ ಪರಿವರ್ತನೆಯಾದಂತೆ ಗೋಚರಿಸಲು ಆರಂಭಿಸಿದೆ.

1 / 5
ವಿಜಯಪುರ ಜಿಲ್ಲೆಯಲ್ಲಿ ಚಳಿಯ ಜೊತೆಗೆ ದಟ್ಟವಾದ ಮಂಜು ಕೂಡ ಆವರಿಸುತ್ತಿದೆ. ಆ ಮೂಲಕ ಜಿಲ್ಲೆಯು ಮಂಜಿನ ನಗರಿಯಾಗಿ ಪರಿವರ್ತನೆಯಾದಂತೆ ಗೋಚರಿಸಲು ಆರಂಭಿಸಿದೆ.

ವಿಜಯಪುರ ಜಿಲ್ಲೆಯಲ್ಲಿ ಚಳಿಯ ಜೊತೆಗೆ ದಟ್ಟವಾದ ಮಂಜು ಕೂಡ ಆವರಿಸುತ್ತಿದೆ. ಆ ಮೂಲಕ ಜಿಲ್ಲೆಯು ಮಂಜಿನ ನಗರಿಯಾಗಿ ಪರಿವರ್ತನೆಯಾದಂತೆ ಗೋಚರಿಸಲು ಆರಂಭಿಸಿದೆ.

2 / 5
ಸದಾಕಾಲ ಸುಡು ಬಿಸಿಲಿಗೆ ಕುಖ್ಯಾತಿಯಾಗಿರುವ ವಿಜಯಪುರ ಜಿಲ್ಲೆಯಲ್ಲಿ ಮಂಜು ಆವರಿಸಿದೆ. ಮೈಕೊರೆಯುವ ಚಳಿಯ ಜೊತೆಗೆ ಮಂಜು ಆವರಿಸಿದ್ದು ಜನರು ಮನೆಯಾಚೆ ಬಾರದಂತೆ ಮಾಡಿದೆ.

ಸದಾಕಾಲ ಸುಡು ಬಿಸಿಲಿಗೆ ಕುಖ್ಯಾತಿಯಾಗಿರುವ ವಿಜಯಪುರ ಜಿಲ್ಲೆಯಲ್ಲಿ ಮಂಜು ಆವರಿಸಿದೆ. ಮೈಕೊರೆಯುವ ಚಳಿಯ ಜೊತೆಗೆ ಮಂಜು ಆವರಿಸಿದ್ದು ಜನರು ಮನೆಯಾಚೆ ಬಾರದಂತೆ ಮಾಡಿದೆ.

3 / 5
Vijayapura Cold and dense fog in Vijayapura district Farmers worried about crop loss Vijayapura news in kannada

Vijayapura Cold and dense fog in Vijayapura district Farmers worried about crop loss Vijayapura news in kannada

4 / 5
ಇನ್ನು ಈ ರೀತಿ ಸತತ ಮಂಜು ಸುರಿದರೆ ತೋಟಗಾರಿಕೆ ಬೆಳೆಯಾದ ದ್ರಾಕ್ಷಿ ಹಾಗೂ ಈರುಳ್ಳಿ ಸೂರ್ಯಕಾಂತಿ ಬೆಳೆಗೆ ಹಾನಿಯಾಗೋ ಸಾಧ್ಯತೆಯಿದೆ. ಹೆಚ್ಚು ಮಂಜಿನ ಹಾವಳಿ ಉಂಟಾದರೆ ಇತರೆ ಬೆಳೆಗಳಿಗೂ ತೊಂದರೆಯಾಗಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

ಇನ್ನು ಈ ರೀತಿ ಸತತ ಮಂಜು ಸುರಿದರೆ ತೋಟಗಾರಿಕೆ ಬೆಳೆಯಾದ ದ್ರಾಕ್ಷಿ ಹಾಗೂ ಈರುಳ್ಳಿ ಸೂರ್ಯಕಾಂತಿ ಬೆಳೆಗೆ ಹಾನಿಯಾಗೋ ಸಾಧ್ಯತೆಯಿದೆ. ಹೆಚ್ಚು ಮಂಜಿನ ಹಾವಳಿ ಉಂಟಾದರೆ ಇತರೆ ಬೆಳೆಗಳಿಗೂ ತೊಂದರೆಯಾಗಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

5 / 5
Vijayapura Cold and dense fog in Vijayapura district Farmers worried about crop loss Vijayapura news in kannada

Vijayapura Cold and dense fog in Vijayapura district Farmers worried about crop loss Vijayapura news in kannada

Published On - 9:39 am, Thu, 24 November 22

Web contact

TV9 Kannada

Read More
Follow Us