AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೃಹತ್ ಬಂಡೆ-ಕಲ್ಲುಗಳನ್ನು ಸೀಳಿ ಸಾತ್ವಿಕ್​ನನ್ನು ಜೀವಂತವಾಗಿ ತಂದ ರಿಯಲ್ ಹೀರೋಗಳು ಇವರೇ

ಕೊಳೆವೆ ಬಾವಿಗೆ ಬಿದ್ದು ಸಾವು ಬದುಕಿನ ಮಧ್ಯೆ ಹೋರಾಡ್ತಿದ್ದ ಪುಟಾಣಿ ಕಂದ ಸಾತ್ವಿಕ್ ಸಾವು ಗೆದ್ದಿದ್ದಾನೆ. ಮೃತ್ಯುಂಜಯನಾಗಿ ಬಂದಿದ್ದಾನೆ. ನಿರಂತರ 20 ಗಂಟೆಗಳಿಗೂ ಹೆಚ್ಚು ಕಾಲ ನಡೆದ ರಕ್ಷಣಾ ಕಾರ್ಯಾಚರಣೆಗೆ ಯಶಸ್ಸು ಸಿಕ್ಕಿದೆ. ಕಂದ ಇಲ್ದೆ ಕಂಗಾಲಾಗಿದ್ದ ಹೆತ್ತವರು ನಿಟ್ಟುಸಿರು ಬಿಟ್ಟಿದ್ದಾರೆ. ಇದೀಗ ಮಗುವನ್ನು ಸುರಕ್ಷಿತವಾಗಿ ಹೊರತಂದ ವಿವಿಧ ರಕ್ಷಣಾ ತಂಡಗಳಿಗೆ ಜಿಲ್ಲಾಡಳಿತದಿಂದ ಅಭಿನಂದನೆ ಸಲ್ಲಿಸಲಾಗಿದೆ.

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Apr 05, 2024 | 3:36 PM

Share
ಕಳೆದ ಏಪ್ರಿಲ್​ 3 ರ ಸಾಯಂಕಾಲ 6 ಗಂಟೆ ಸುಮಾರಿಗೆ ತೆರೆದ ಕೊಳವೆ ಬಾವಿಯಲ್ಲಿ ತಲೆ ಕೆಳಗಾಗಿ ಬಿದಿದ್ದು, ಜೀವನ್ಮರಣದ ನಡುವೆ ಹೋರಾಡಿ, 20 ಗಂಟೆಗಳ ಸತತ ರಕ್ಷಣಾ ಕಾರ್ಯಾಚರಣೆ ಬಳಿಕ 2 ವರ್ಷದ ಮಗು ಸಾತ್ವಿಕ್​ ಬದುಕಿ ಬಂದಿದ್ದ. ಇದೀಗ ಮಗುವನ್ನು ಸುರಕ್ಷಿತವಾಗಿ ಹೊರತಂದ ವಿವಿಧ ರಕ್ಷಣಾ ತಂಡಗಳಿಗೆ ಜಿಲ್ಲಾಡಳಿತದಿಂದ ಅಭಿನಂದನೆ ಸಲ್ಲಿಸಲಾಗಿದೆ.

ಕಳೆದ ಏಪ್ರಿಲ್​ 3 ರ ಸಾಯಂಕಾಲ 6 ಗಂಟೆ ಸುಮಾರಿಗೆ ತೆರೆದ ಕೊಳವೆ ಬಾವಿಯಲ್ಲಿ ತಲೆ ಕೆಳಗಾಗಿ ಬಿದಿದ್ದು, ಜೀವನ್ಮರಣದ ನಡುವೆ ಹೋರಾಡಿ, 20 ಗಂಟೆಗಳ ಸತತ ರಕ್ಷಣಾ ಕಾರ್ಯಾಚರಣೆ ಬಳಿಕ 2 ವರ್ಷದ ಮಗು ಸಾತ್ವಿಕ್​ ಬದುಕಿ ಬಂದಿದ್ದ. ಇದೀಗ ಮಗುವನ್ನು ಸುರಕ್ಷಿತವಾಗಿ ಹೊರತಂದ ವಿವಿಧ ರಕ್ಷಣಾ ತಂಡಗಳಿಗೆ ಜಿಲ್ಲಾಡಳಿತದಿಂದ ಅಭಿನಂದನೆ ಸಲ್ಲಿಸಲಾಗಿದೆ.

1 / 5
ಲಚ್ಯಾಣ ಕೊಳವೆ ಬಾವಿ ಕಾರ್ಯಾಚರಣೆ ಯಶಸ್ವಿ ಹಿನ್ನೆಲೆ ವಿಜಯಪುರ ಪ್ರವಾಸಿ ಮಂದಿರದಲ್ಲಿ ಮೂರು ರಕ್ಷಣಾ ತಂಡಗಳ ಮುಖ್ಯಸ್ಥರಿಗೆ ಸನ್ಮಾನ ಮಾಡಲಾಗಿದೆ.

ಲಚ್ಯಾಣ ಕೊಳವೆ ಬಾವಿ ಕಾರ್ಯಾಚರಣೆ ಯಶಸ್ವಿ ಹಿನ್ನೆಲೆ ವಿಜಯಪುರ ಪ್ರವಾಸಿ ಮಂದಿರದಲ್ಲಿ ಮೂರು ರಕ್ಷಣಾ ತಂಡಗಳ ಮುಖ್ಯಸ್ಥರಿಗೆ ಸನ್ಮಾನ ಮಾಡಲಾಗಿದೆ.

2 / 5
ಅಗ್ನಿಶಾಮಕ ದಳ, NDRF, SDRF ತಂಡಗಳಿಗೆ ಜಿಲ್ಲಾಧಿಕಾರಿ ಟಿ ಭೂಬಾಲನ್, ಎಸ್ಪಿ ಹೃಷಿಕೇಶ್ ಸೋನಾವಣೆ, ಸಿಇಓ ರಿಶಿ ಆನಂದ ಅವರಿಂದ ಅಭಿನಂದನೆ ಸಲ್ಲಿಸಲಾಗಿದೆ.

ಅಗ್ನಿಶಾಮಕ ದಳ, NDRF, SDRF ತಂಡಗಳಿಗೆ ಜಿಲ್ಲಾಧಿಕಾರಿ ಟಿ ಭೂಬಾಲನ್, ಎಸ್ಪಿ ಹೃಷಿಕೇಶ್ ಸೋನಾವಣೆ, ಸಿಇಓ ರಿಶಿ ಆನಂದ ಅವರಿಂದ ಅಭಿನಂದನೆ ಸಲ್ಲಿಸಲಾಗಿದೆ.

3 / 5
ಬೋರ್‌ವೆಲ್‌ಗೆ ಪರ್ಯಾಯವಾಗಿ 20 ಅಡಿ ಗುಂಡಿ ತೆಗೆಯೋ ಕೆಲಸ ನಡೆದಿತ್ತು. 5 ರಿಂದ 6 ಅಡಿ ತೆರೆಯುವಾಗ ಯಾವುದೇ ಸಮಸ್ಯೆ ಬಂದಿಲ್ಲ. ಆ ಬಳಿಕ ಬಂಡೆಕಲ್ಲು ಸಿಕ್ಕಿತ್ತು. ಕೈಯಿಂದಲೇ ಕಲ್ಲನ್ನ ಒಡೆದು ಮಗುವನ್ನ ತಲುಪಲು ಯತ್ನಿಸಿದರು. ಹೀಗೆ ನಾಜೂಕಾಗಿ ಆಪರೇಷನ್‌ ನಡೆದಿತ್ತು. ಮಧ್ಯಾಹ್ನ 11 ಗಂಟೆ ಹೊತ್ತಲ್ಲಿ ಮಗುವಿನ ಅಳುವಿನ ಶಬ್ದ ಕೇಳಿತ್ತು.

ಬೋರ್‌ವೆಲ್‌ಗೆ ಪರ್ಯಾಯವಾಗಿ 20 ಅಡಿ ಗುಂಡಿ ತೆಗೆಯೋ ಕೆಲಸ ನಡೆದಿತ್ತು. 5 ರಿಂದ 6 ಅಡಿ ತೆರೆಯುವಾಗ ಯಾವುದೇ ಸಮಸ್ಯೆ ಬಂದಿಲ್ಲ. ಆ ಬಳಿಕ ಬಂಡೆಕಲ್ಲು ಸಿಕ್ಕಿತ್ತು. ಕೈಯಿಂದಲೇ ಕಲ್ಲನ್ನ ಒಡೆದು ಮಗುವನ್ನ ತಲುಪಲು ಯತ್ನಿಸಿದರು. ಹೀಗೆ ನಾಜೂಕಾಗಿ ಆಪರೇಷನ್‌ ನಡೆದಿತ್ತು. ಮಧ್ಯಾಹ್ನ 11 ಗಂಟೆ ಹೊತ್ತಲ್ಲಿ ಮಗುವಿನ ಅಳುವಿನ ಶಬ್ದ ಕೇಳಿತ್ತು.

4 / 5
ಒಳಗಡೆ ಸಿಲುಕಿದ್ದ ಮಗು ಅಳುವುದನ್ನ ಕೇಳಿಸಿಕೊಂಡ ರಕ್ಷಣಾ ಸಿಬ್ಬಂದಿಯ ತೋಳಗಳಲ್ಲಿ ಮತ್ತಷ್ಟು ಶಕ್ತಿ ಬಂದಿತ್ತು. 20 ಅಡಿ ಗುಂಡಿ ತೋಡಿದ ಬಳಿಕ ಅಡ್ಡಲಾಗಿ 6 ಅಡಿ ಸುರಂಗ ಕೊರೆಯಲಾಗಿತ್ತು. ಹೀಗೆ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಸಾತ್ವಿಕ್‌ ಜೀವಂತವಾಗಿ ಹೊರಗೆ ಬಂದಿದ್ದ.

ಒಳಗಡೆ ಸಿಲುಕಿದ್ದ ಮಗು ಅಳುವುದನ್ನ ಕೇಳಿಸಿಕೊಂಡ ರಕ್ಷಣಾ ಸಿಬ್ಬಂದಿಯ ತೋಳಗಳಲ್ಲಿ ಮತ್ತಷ್ಟು ಶಕ್ತಿ ಬಂದಿತ್ತು. 20 ಅಡಿ ಗುಂಡಿ ತೋಡಿದ ಬಳಿಕ ಅಡ್ಡಲಾಗಿ 6 ಅಡಿ ಸುರಂಗ ಕೊರೆಯಲಾಗಿತ್ತು. ಹೀಗೆ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಸಾತ್ವಿಕ್‌ ಜೀವಂತವಾಗಿ ಹೊರಗೆ ಬಂದಿದ್ದ.

5 / 5
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ