AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೃಹತ್ ಬಂಡೆ-ಕಲ್ಲುಗಳನ್ನು ಸೀಳಿ ಸಾತ್ವಿಕ್​ನನ್ನು ಜೀವಂತವಾಗಿ ತಂದ ರಿಯಲ್ ಹೀರೋಗಳು ಇವರೇ

ಕೊಳೆವೆ ಬಾವಿಗೆ ಬಿದ್ದು ಸಾವು ಬದುಕಿನ ಮಧ್ಯೆ ಹೋರಾಡ್ತಿದ್ದ ಪುಟಾಣಿ ಕಂದ ಸಾತ್ವಿಕ್ ಸಾವು ಗೆದ್ದಿದ್ದಾನೆ. ಮೃತ್ಯುಂಜಯನಾಗಿ ಬಂದಿದ್ದಾನೆ. ನಿರಂತರ 20 ಗಂಟೆಗಳಿಗೂ ಹೆಚ್ಚು ಕಾಲ ನಡೆದ ರಕ್ಷಣಾ ಕಾರ್ಯಾಚರಣೆಗೆ ಯಶಸ್ಸು ಸಿಕ್ಕಿದೆ. ಕಂದ ಇಲ್ದೆ ಕಂಗಾಲಾಗಿದ್ದ ಹೆತ್ತವರು ನಿಟ್ಟುಸಿರು ಬಿಟ್ಟಿದ್ದಾರೆ. ಇದೀಗ ಮಗುವನ್ನು ಸುರಕ್ಷಿತವಾಗಿ ಹೊರತಂದ ವಿವಿಧ ರಕ್ಷಣಾ ತಂಡಗಳಿಗೆ ಜಿಲ್ಲಾಡಳಿತದಿಂದ ಅಭಿನಂದನೆ ಸಲ್ಲಿಸಲಾಗಿದೆ.

ಅಶೋಕ ಯಡಳ್ಳಿ, ವಿಜಯಪುರ
| Updated By: ಗಂಗಾಧರ​ ಬ. ಸಾಬೋಜಿ

Updated on: Apr 05, 2024 | 3:36 PM

ಕಳೆದ ಏಪ್ರಿಲ್​ 3 ರ ಸಾಯಂಕಾಲ 6 ಗಂಟೆ ಸುಮಾರಿಗೆ ತೆರೆದ ಕೊಳವೆ ಬಾವಿಯಲ್ಲಿ ತಲೆ ಕೆಳಗಾಗಿ ಬಿದಿದ್ದು, ಜೀವನ್ಮರಣದ ನಡುವೆ ಹೋರಾಡಿ, 20 ಗಂಟೆಗಳ ಸತತ ರಕ್ಷಣಾ ಕಾರ್ಯಾಚರಣೆ ಬಳಿಕ 2 ವರ್ಷದ ಮಗು ಸಾತ್ವಿಕ್​ ಬದುಕಿ ಬಂದಿದ್ದ. ಇದೀಗ ಮಗುವನ್ನು ಸುರಕ್ಷಿತವಾಗಿ ಹೊರತಂದ ವಿವಿಧ ರಕ್ಷಣಾ ತಂಡಗಳಿಗೆ ಜಿಲ್ಲಾಡಳಿತದಿಂದ ಅಭಿನಂದನೆ ಸಲ್ಲಿಸಲಾಗಿದೆ.

ಕಳೆದ ಏಪ್ರಿಲ್​ 3 ರ ಸಾಯಂಕಾಲ 6 ಗಂಟೆ ಸುಮಾರಿಗೆ ತೆರೆದ ಕೊಳವೆ ಬಾವಿಯಲ್ಲಿ ತಲೆ ಕೆಳಗಾಗಿ ಬಿದಿದ್ದು, ಜೀವನ್ಮರಣದ ನಡುವೆ ಹೋರಾಡಿ, 20 ಗಂಟೆಗಳ ಸತತ ರಕ್ಷಣಾ ಕಾರ್ಯಾಚರಣೆ ಬಳಿಕ 2 ವರ್ಷದ ಮಗು ಸಾತ್ವಿಕ್​ ಬದುಕಿ ಬಂದಿದ್ದ. ಇದೀಗ ಮಗುವನ್ನು ಸುರಕ್ಷಿತವಾಗಿ ಹೊರತಂದ ವಿವಿಧ ರಕ್ಷಣಾ ತಂಡಗಳಿಗೆ ಜಿಲ್ಲಾಡಳಿತದಿಂದ ಅಭಿನಂದನೆ ಸಲ್ಲಿಸಲಾಗಿದೆ.

1 / 5
ಲಚ್ಯಾಣ ಕೊಳವೆ ಬಾವಿ ಕಾರ್ಯಾಚರಣೆ ಯಶಸ್ವಿ ಹಿನ್ನೆಲೆ ವಿಜಯಪುರ ಪ್ರವಾಸಿ ಮಂದಿರದಲ್ಲಿ ಮೂರು ರಕ್ಷಣಾ ತಂಡಗಳ ಮುಖ್ಯಸ್ಥರಿಗೆ ಸನ್ಮಾನ ಮಾಡಲಾಗಿದೆ.

ಲಚ್ಯಾಣ ಕೊಳವೆ ಬಾವಿ ಕಾರ್ಯಾಚರಣೆ ಯಶಸ್ವಿ ಹಿನ್ನೆಲೆ ವಿಜಯಪುರ ಪ್ರವಾಸಿ ಮಂದಿರದಲ್ಲಿ ಮೂರು ರಕ್ಷಣಾ ತಂಡಗಳ ಮುಖ್ಯಸ್ಥರಿಗೆ ಸನ್ಮಾನ ಮಾಡಲಾಗಿದೆ.

2 / 5
ಅಗ್ನಿಶಾಮಕ ದಳ, NDRF, SDRF ತಂಡಗಳಿಗೆ ಜಿಲ್ಲಾಧಿಕಾರಿ ಟಿ ಭೂಬಾಲನ್, ಎಸ್ಪಿ ಹೃಷಿಕೇಶ್ ಸೋನಾವಣೆ, ಸಿಇಓ ರಿಶಿ ಆನಂದ ಅವರಿಂದ ಅಭಿನಂದನೆ ಸಲ್ಲಿಸಲಾಗಿದೆ.

ಅಗ್ನಿಶಾಮಕ ದಳ, NDRF, SDRF ತಂಡಗಳಿಗೆ ಜಿಲ್ಲಾಧಿಕಾರಿ ಟಿ ಭೂಬಾಲನ್, ಎಸ್ಪಿ ಹೃಷಿಕೇಶ್ ಸೋನಾವಣೆ, ಸಿಇಓ ರಿಶಿ ಆನಂದ ಅವರಿಂದ ಅಭಿನಂದನೆ ಸಲ್ಲಿಸಲಾಗಿದೆ.

3 / 5
ಬೋರ್‌ವೆಲ್‌ಗೆ ಪರ್ಯಾಯವಾಗಿ 20 ಅಡಿ ಗುಂಡಿ ತೆಗೆಯೋ ಕೆಲಸ ನಡೆದಿತ್ತು. 5 ರಿಂದ 6 ಅಡಿ ತೆರೆಯುವಾಗ ಯಾವುದೇ ಸಮಸ್ಯೆ ಬಂದಿಲ್ಲ. ಆ ಬಳಿಕ ಬಂಡೆಕಲ್ಲು ಸಿಕ್ಕಿತ್ತು. ಕೈಯಿಂದಲೇ ಕಲ್ಲನ್ನ ಒಡೆದು ಮಗುವನ್ನ ತಲುಪಲು ಯತ್ನಿಸಿದರು. ಹೀಗೆ ನಾಜೂಕಾಗಿ ಆಪರೇಷನ್‌ ನಡೆದಿತ್ತು. ಮಧ್ಯಾಹ್ನ 11 ಗಂಟೆ ಹೊತ್ತಲ್ಲಿ ಮಗುವಿನ ಅಳುವಿನ ಶಬ್ದ ಕೇಳಿತ್ತು.

ಬೋರ್‌ವೆಲ್‌ಗೆ ಪರ್ಯಾಯವಾಗಿ 20 ಅಡಿ ಗುಂಡಿ ತೆಗೆಯೋ ಕೆಲಸ ನಡೆದಿತ್ತು. 5 ರಿಂದ 6 ಅಡಿ ತೆರೆಯುವಾಗ ಯಾವುದೇ ಸಮಸ್ಯೆ ಬಂದಿಲ್ಲ. ಆ ಬಳಿಕ ಬಂಡೆಕಲ್ಲು ಸಿಕ್ಕಿತ್ತು. ಕೈಯಿಂದಲೇ ಕಲ್ಲನ್ನ ಒಡೆದು ಮಗುವನ್ನ ತಲುಪಲು ಯತ್ನಿಸಿದರು. ಹೀಗೆ ನಾಜೂಕಾಗಿ ಆಪರೇಷನ್‌ ನಡೆದಿತ್ತು. ಮಧ್ಯಾಹ್ನ 11 ಗಂಟೆ ಹೊತ್ತಲ್ಲಿ ಮಗುವಿನ ಅಳುವಿನ ಶಬ್ದ ಕೇಳಿತ್ತು.

4 / 5
ಒಳಗಡೆ ಸಿಲುಕಿದ್ದ ಮಗು ಅಳುವುದನ್ನ ಕೇಳಿಸಿಕೊಂಡ ರಕ್ಷಣಾ ಸಿಬ್ಬಂದಿಯ ತೋಳಗಳಲ್ಲಿ ಮತ್ತಷ್ಟು ಶಕ್ತಿ ಬಂದಿತ್ತು. 20 ಅಡಿ ಗುಂಡಿ ತೋಡಿದ ಬಳಿಕ ಅಡ್ಡಲಾಗಿ 6 ಅಡಿ ಸುರಂಗ ಕೊರೆಯಲಾಗಿತ್ತು. ಹೀಗೆ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಸಾತ್ವಿಕ್‌ ಜೀವಂತವಾಗಿ ಹೊರಗೆ ಬಂದಿದ್ದ.

ಒಳಗಡೆ ಸಿಲುಕಿದ್ದ ಮಗು ಅಳುವುದನ್ನ ಕೇಳಿಸಿಕೊಂಡ ರಕ್ಷಣಾ ಸಿಬ್ಬಂದಿಯ ತೋಳಗಳಲ್ಲಿ ಮತ್ತಷ್ಟು ಶಕ್ತಿ ಬಂದಿತ್ತು. 20 ಅಡಿ ಗುಂಡಿ ತೋಡಿದ ಬಳಿಕ ಅಡ್ಡಲಾಗಿ 6 ಅಡಿ ಸುರಂಗ ಕೊರೆಯಲಾಗಿತ್ತು. ಹೀಗೆ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಸಾತ್ವಿಕ್‌ ಜೀವಂತವಾಗಿ ಹೊರಗೆ ಬಂದಿದ್ದ.

5 / 5
Follow us
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
ಅರಬ್ಬೀ ಸಮುದ್ರದಲ್ಲಿ ಭಾರೀ ಅಲೆಗಳು: ಮಂಗಳೂರಿನ ಎಲ್ಲಾ ಬೀಚ್​ಗಳಿಗೆ ನಿರ್ಬಂಧ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ
‘ಥಗ್ ಲೈಫ್’ ಬಿಡುಗಡೆ ಆದರೆ, ಪರೋಕ್ಷ ಎಚ್ಚರಿಕೆ ಕೊಟ್ಟ ಪ್ರವೀಣ್ ಶೆಟ್ಟಿ