AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೃಹತ್ ಬಂಡೆ-ಕಲ್ಲುಗಳನ್ನು ಸೀಳಿ ಸಾತ್ವಿಕ್​ನನ್ನು ಜೀವಂತವಾಗಿ ತಂದ ರಿಯಲ್ ಹೀರೋಗಳು ಇವರೇ

ಕೊಳೆವೆ ಬಾವಿಗೆ ಬಿದ್ದು ಸಾವು ಬದುಕಿನ ಮಧ್ಯೆ ಹೋರಾಡ್ತಿದ್ದ ಪುಟಾಣಿ ಕಂದ ಸಾತ್ವಿಕ್ ಸಾವು ಗೆದ್ದಿದ್ದಾನೆ. ಮೃತ್ಯುಂಜಯನಾಗಿ ಬಂದಿದ್ದಾನೆ. ನಿರಂತರ 20 ಗಂಟೆಗಳಿಗೂ ಹೆಚ್ಚು ಕಾಲ ನಡೆದ ರಕ್ಷಣಾ ಕಾರ್ಯಾಚರಣೆಗೆ ಯಶಸ್ಸು ಸಿಕ್ಕಿದೆ. ಕಂದ ಇಲ್ದೆ ಕಂಗಾಲಾಗಿದ್ದ ಹೆತ್ತವರು ನಿಟ್ಟುಸಿರು ಬಿಟ್ಟಿದ್ದಾರೆ. ಇದೀಗ ಮಗುವನ್ನು ಸುರಕ್ಷಿತವಾಗಿ ಹೊರತಂದ ವಿವಿಧ ರಕ್ಷಣಾ ತಂಡಗಳಿಗೆ ಜಿಲ್ಲಾಡಳಿತದಿಂದ ಅಭಿನಂದನೆ ಸಲ್ಲಿಸಲಾಗಿದೆ.

ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Apr 05, 2024 | 3:36 PM

Share
ಕಳೆದ ಏಪ್ರಿಲ್​ 3 ರ ಸಾಯಂಕಾಲ 6 ಗಂಟೆ ಸುಮಾರಿಗೆ ತೆರೆದ ಕೊಳವೆ ಬಾವಿಯಲ್ಲಿ ತಲೆ ಕೆಳಗಾಗಿ ಬಿದಿದ್ದು, ಜೀವನ್ಮರಣದ ನಡುವೆ ಹೋರಾಡಿ, 20 ಗಂಟೆಗಳ ಸತತ ರಕ್ಷಣಾ ಕಾರ್ಯಾಚರಣೆ ಬಳಿಕ 2 ವರ್ಷದ ಮಗು ಸಾತ್ವಿಕ್​ ಬದುಕಿ ಬಂದಿದ್ದ. ಇದೀಗ ಮಗುವನ್ನು ಸುರಕ್ಷಿತವಾಗಿ ಹೊರತಂದ ವಿವಿಧ ರಕ್ಷಣಾ ತಂಡಗಳಿಗೆ ಜಿಲ್ಲಾಡಳಿತದಿಂದ ಅಭಿನಂದನೆ ಸಲ್ಲಿಸಲಾಗಿದೆ.

ಕಳೆದ ಏಪ್ರಿಲ್​ 3 ರ ಸಾಯಂಕಾಲ 6 ಗಂಟೆ ಸುಮಾರಿಗೆ ತೆರೆದ ಕೊಳವೆ ಬಾವಿಯಲ್ಲಿ ತಲೆ ಕೆಳಗಾಗಿ ಬಿದಿದ್ದು, ಜೀವನ್ಮರಣದ ನಡುವೆ ಹೋರಾಡಿ, 20 ಗಂಟೆಗಳ ಸತತ ರಕ್ಷಣಾ ಕಾರ್ಯಾಚರಣೆ ಬಳಿಕ 2 ವರ್ಷದ ಮಗು ಸಾತ್ವಿಕ್​ ಬದುಕಿ ಬಂದಿದ್ದ. ಇದೀಗ ಮಗುವನ್ನು ಸುರಕ್ಷಿತವಾಗಿ ಹೊರತಂದ ವಿವಿಧ ರಕ್ಷಣಾ ತಂಡಗಳಿಗೆ ಜಿಲ್ಲಾಡಳಿತದಿಂದ ಅಭಿನಂದನೆ ಸಲ್ಲಿಸಲಾಗಿದೆ.

1 / 5
ಲಚ್ಯಾಣ ಕೊಳವೆ ಬಾವಿ ಕಾರ್ಯಾಚರಣೆ ಯಶಸ್ವಿ ಹಿನ್ನೆಲೆ ವಿಜಯಪುರ ಪ್ರವಾಸಿ ಮಂದಿರದಲ್ಲಿ ಮೂರು ರಕ್ಷಣಾ ತಂಡಗಳ ಮುಖ್ಯಸ್ಥರಿಗೆ ಸನ್ಮಾನ ಮಾಡಲಾಗಿದೆ.

ಲಚ್ಯಾಣ ಕೊಳವೆ ಬಾವಿ ಕಾರ್ಯಾಚರಣೆ ಯಶಸ್ವಿ ಹಿನ್ನೆಲೆ ವಿಜಯಪುರ ಪ್ರವಾಸಿ ಮಂದಿರದಲ್ಲಿ ಮೂರು ರಕ್ಷಣಾ ತಂಡಗಳ ಮುಖ್ಯಸ್ಥರಿಗೆ ಸನ್ಮಾನ ಮಾಡಲಾಗಿದೆ.

2 / 5
ಅಗ್ನಿಶಾಮಕ ದಳ, NDRF, SDRF ತಂಡಗಳಿಗೆ ಜಿಲ್ಲಾಧಿಕಾರಿ ಟಿ ಭೂಬಾಲನ್, ಎಸ್ಪಿ ಹೃಷಿಕೇಶ್ ಸೋನಾವಣೆ, ಸಿಇಓ ರಿಶಿ ಆನಂದ ಅವರಿಂದ ಅಭಿನಂದನೆ ಸಲ್ಲಿಸಲಾಗಿದೆ.

ಅಗ್ನಿಶಾಮಕ ದಳ, NDRF, SDRF ತಂಡಗಳಿಗೆ ಜಿಲ್ಲಾಧಿಕಾರಿ ಟಿ ಭೂಬಾಲನ್, ಎಸ್ಪಿ ಹೃಷಿಕೇಶ್ ಸೋನಾವಣೆ, ಸಿಇಓ ರಿಶಿ ಆನಂದ ಅವರಿಂದ ಅಭಿನಂದನೆ ಸಲ್ಲಿಸಲಾಗಿದೆ.

3 / 5
ಬೋರ್‌ವೆಲ್‌ಗೆ ಪರ್ಯಾಯವಾಗಿ 20 ಅಡಿ ಗುಂಡಿ ತೆಗೆಯೋ ಕೆಲಸ ನಡೆದಿತ್ತು. 5 ರಿಂದ 6 ಅಡಿ ತೆರೆಯುವಾಗ ಯಾವುದೇ ಸಮಸ್ಯೆ ಬಂದಿಲ್ಲ. ಆ ಬಳಿಕ ಬಂಡೆಕಲ್ಲು ಸಿಕ್ಕಿತ್ತು. ಕೈಯಿಂದಲೇ ಕಲ್ಲನ್ನ ಒಡೆದು ಮಗುವನ್ನ ತಲುಪಲು ಯತ್ನಿಸಿದರು. ಹೀಗೆ ನಾಜೂಕಾಗಿ ಆಪರೇಷನ್‌ ನಡೆದಿತ್ತು. ಮಧ್ಯಾಹ್ನ 11 ಗಂಟೆ ಹೊತ್ತಲ್ಲಿ ಮಗುವಿನ ಅಳುವಿನ ಶಬ್ದ ಕೇಳಿತ್ತು.

ಬೋರ್‌ವೆಲ್‌ಗೆ ಪರ್ಯಾಯವಾಗಿ 20 ಅಡಿ ಗುಂಡಿ ತೆಗೆಯೋ ಕೆಲಸ ನಡೆದಿತ್ತು. 5 ರಿಂದ 6 ಅಡಿ ತೆರೆಯುವಾಗ ಯಾವುದೇ ಸಮಸ್ಯೆ ಬಂದಿಲ್ಲ. ಆ ಬಳಿಕ ಬಂಡೆಕಲ್ಲು ಸಿಕ್ಕಿತ್ತು. ಕೈಯಿಂದಲೇ ಕಲ್ಲನ್ನ ಒಡೆದು ಮಗುವನ್ನ ತಲುಪಲು ಯತ್ನಿಸಿದರು. ಹೀಗೆ ನಾಜೂಕಾಗಿ ಆಪರೇಷನ್‌ ನಡೆದಿತ್ತು. ಮಧ್ಯಾಹ್ನ 11 ಗಂಟೆ ಹೊತ್ತಲ್ಲಿ ಮಗುವಿನ ಅಳುವಿನ ಶಬ್ದ ಕೇಳಿತ್ತು.

4 / 5
ಒಳಗಡೆ ಸಿಲುಕಿದ್ದ ಮಗು ಅಳುವುದನ್ನ ಕೇಳಿಸಿಕೊಂಡ ರಕ್ಷಣಾ ಸಿಬ್ಬಂದಿಯ ತೋಳಗಳಲ್ಲಿ ಮತ್ತಷ್ಟು ಶಕ್ತಿ ಬಂದಿತ್ತು. 20 ಅಡಿ ಗುಂಡಿ ತೋಡಿದ ಬಳಿಕ ಅಡ್ಡಲಾಗಿ 6 ಅಡಿ ಸುರಂಗ ಕೊರೆಯಲಾಗಿತ್ತು. ಹೀಗೆ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಸಾತ್ವಿಕ್‌ ಜೀವಂತವಾಗಿ ಹೊರಗೆ ಬಂದಿದ್ದ.

ಒಳಗಡೆ ಸಿಲುಕಿದ್ದ ಮಗು ಅಳುವುದನ್ನ ಕೇಳಿಸಿಕೊಂಡ ರಕ್ಷಣಾ ಸಿಬ್ಬಂದಿಯ ತೋಳಗಳಲ್ಲಿ ಮತ್ತಷ್ಟು ಶಕ್ತಿ ಬಂದಿತ್ತು. 20 ಅಡಿ ಗುಂಡಿ ತೋಡಿದ ಬಳಿಕ ಅಡ್ಡಲಾಗಿ 6 ಅಡಿ ಸುರಂಗ ಕೊರೆಯಲಾಗಿತ್ತು. ಹೀಗೆ ಮಧ್ಯಾಹ್ನ 1 ಗಂಟೆ ಹೊತ್ತಿಗೆ ಸಾತ್ವಿಕ್‌ ಜೀವಂತವಾಗಿ ಹೊರಗೆ ಬಂದಿದ್ದ.

5 / 5
Ashok Yadalli
Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!