Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದ್ರಯಾನ-3 ಪಯಣದಲ್ಲಿ ಕನ್ನಡಿಗ ವಿಜ್ಞಾನಿಯ ಸೇವೆ, ಇದುವೇ ನಮಗೆ ಹೆಮ್ಮೆ

ಇಡೀ ವಿಶ್ವವೇ ಇಂದು ನಿಬ್ಬೆರಗಾಗಿದೆ. ಭಾರತದ ಬಗ್ಗೆ ಕಿಳರಿಮೆಯಾಗಿ ಮಾತನಾಡುತ್ತಿದ್ದವರು ಇಂದು ಭೇಷ್ ಎನ್ನುವಂತಾಗಿದೆ. ಚಂದ್ರಯಾನ 3 ಯಶಸ್ವಿಯಾಗಿದ್ದೇ ಇದಕ್ಕೆ ಕಾರಣವಾಗಿದೆ. ವಿಕ್ರಮ್ ಲ್ಯಾಂಡರ್ ಸುರಕ್ಷಿತವಾಗಿ ಚಂದ್ರನ ಅಂಗಳದಲ್ಲಿ ಲ್ಯಾಂಡ್ ಅಗಿದ್ದೇ ತಡ ಎಲ್ಲೆಡೆ ಖುಷಿ ಝೇಂಕರಿಸಿದೆ. ಇಡೀ ಚಂದ್ರಯಾನ 3ರ ಯೋಜನೆಯ ತಂಡದಲ್ಲಿ ವಿಜಯಪುರ ಜಿಲ್ಲೆಯ ವಿಜ್ಞಾನಿಯೂ ಸೇವೆ ಸಲ್ಲಿಸಿದ್ದು ವಿಜಯಪುರ ಜಿಲ್ಲೆಯ ಕೀರ್ತಿ ಹೆಚ್ಚಿದೆ.‌ ಇಸ್ರೋದಲ್ಲಿ‌ ವಿಜಯಪುರದ ವಿಜ್ಞಾನಿ ಸಂಭ್ರಮಿಸಿದರೆ ಇತ್ತ ವಿಜಯಪುರ ನಗರದ ವಿಜ್ಞಾನಿಯ ಮನೆಯಲ್ಲೂ ಸಂಭ್ರಮ‌ ಮನೆ ಮಾಡಿತ್ತು.

ಅಶೋಕ ಯಡಳ್ಳಿ, ವಿಜಯಪುರ
| Updated By: ರಮೇಶ್ ಬಿ. ಜವಳಗೇರಾ

Updated on: Aug 24, 2023 | 7:29 AM

ಅಷ್ಟು ವಿಜ್ಞಾನಿಗಳ ತಂಡದಲ್ಲಿ ಓರ್ವ ಯುವ ವಿಜ್ಞಾನಿ ಮಾತ್ರ ಹೆಚ್ಚು ಸಡಗರ ಸಂಭ್ರಮದಿಂದಲೇ ಸೆಲೆಬ್ರೇಟ್ ಮಾಡಿದರು. ಅವರೇ ವಿಜಯಪುರ ಜಿಲ್ಲೆಯ ವಿಜ್ಞಾನಿ ಕನ್ನಡಿಗ ಅಭಿಷೇಕ ದೇಶಪಾಂಡೆ. 28 ವರ್ಷದ ಯುವ ವಿಜ್ಞಾನಿ  ಇಸ್ರೋದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಅಷ್ಟು ವಿಜ್ಞಾನಿಗಳ ತಂಡದಲ್ಲಿ ಓರ್ವ ಯುವ ವಿಜ್ಞಾನಿ ಮಾತ್ರ ಹೆಚ್ಚು ಸಡಗರ ಸಂಭ್ರಮದಿಂದಲೇ ಸೆಲೆಬ್ರೇಟ್ ಮಾಡಿದರು. ಅವರೇ ವಿಜಯಪುರ ಜಿಲ್ಲೆಯ ವಿಜ್ಞಾನಿ ಕನ್ನಡಿಗ ಅಭಿಷೇಕ ದೇಶಪಾಂಡೆ. 28 ವರ್ಷದ ಯುವ ವಿಜ್ಞಾನಿ ಇಸ್ರೋದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

1 / 7
ಚಂದ್ರಯಾನ ಮೂರರ ಯೋಜನೆಯಲ್ಲಿ ವಿಜಯಪುರ ಜಿಲ್ಲೆಯ ಯುವ ವಿಜ್ಞಾನಿ ಸೇವೆ ಸಲ್ಲಿಸಿದ್ದು ಇಡೀ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಇಸ್ರೋ ವಿಜ್ಞಾನಿಗಳ‌ ಖುಷಿಯಷ್ಟೇ ವಿಜಯಪುರ ‌ಜಿಲ್ಲೆಯ‌ ಜನರು ಖುಷಿ ಪಟ್ಟಿದ್ದಾರೆ.

ಚಂದ್ರಯಾನ ಮೂರರ ಯೋಜನೆಯಲ್ಲಿ ವಿಜಯಪುರ ಜಿಲ್ಲೆಯ ಯುವ ವಿಜ್ಞಾನಿ ಸೇವೆ ಸಲ್ಲಿಸಿದ್ದು ಇಡೀ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಇಸ್ರೋ ವಿಜ್ಞಾನಿಗಳ‌ ಖುಷಿಯಷ್ಟೇ ವಿಜಯಪುರ ‌ಜಿಲ್ಲೆಯ‌ ಜನರು ಖುಷಿ ಪಟ್ಟಿದ್ದಾರೆ.

2 / 7
ಇತ್ತ ಇಸ್ರೋ ಕೇಂದ್ರದಲ್ಲಿ ವಿಜ್ಞಾನಿಯಾಗಿರುವ ಪುತ್ರ ಅಭಿಷೇಕ್ ಸಂಭ್ರಮಿಸುತ್ತಿದ್ರೆ, ಅತ್ತ ಅವರ ನಿವಾಸದಲ್ಲಿ ಅಭಿಷೇಕ ತಂದೆ ಅರವಿಂದ ಮತ್ತು ತಾಯಿ ಅಮಿತಾ ಹಾಗೂ ಸಹೋದರಿ ಡಾ. ಅಮೃತಾ ಸಂತೋಷವೂ ಹೇಳತೀರದಾಗಿತ್ತು.

ಇತ್ತ ಇಸ್ರೋ ಕೇಂದ್ರದಲ್ಲಿ ವಿಜ್ಞಾನಿಯಾಗಿರುವ ಪುತ್ರ ಅಭಿಷೇಕ್ ಸಂಭ್ರಮಿಸುತ್ತಿದ್ರೆ, ಅತ್ತ ಅವರ ನಿವಾಸದಲ್ಲಿ ಅಭಿಷೇಕ ತಂದೆ ಅರವಿಂದ ಮತ್ತು ತಾಯಿ ಅಮಿತಾ ಹಾಗೂ ಸಹೋದರಿ ಡಾ. ಅಮೃತಾ ಸಂತೋಷವೂ ಹೇಳತೀರದಾಗಿತ್ತು.

3 / 7
ಚಂದ್ರಯಾನ 3 ರ ಯೋಜನೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿರುವ ಅಭಿಷೇಕ ದೇಶಪಾಂಡೆ ವಿಕ್ರಮ ಲ್ಯಾಂಡರ್ ಚಂದ್ರನ‌ ಅಂಗಳದಲ್ಲಿ ನೆಲೆಯೂರಿದ್ದಕ್ಕೆ ಹೆಚ್ಚು ಖುಷಿ ಪಟ್ಟಿದ್ದಾರೆ..

ಚಂದ್ರಯಾನ 3 ರ ಯೋಜನೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿರುವ ಅಭಿಷೇಕ ದೇಶಪಾಂಡೆ ವಿಕ್ರಮ ಲ್ಯಾಂಡರ್ ಚಂದ್ರನ‌ ಅಂಗಳದಲ್ಲಿ ನೆಲೆಯೂರಿದ್ದಕ್ಕೆ ಹೆಚ್ಚು ಖುಷಿ ಪಟ್ಟಿದ್ದಾರೆ..

4 / 7
ಇಸ್ರೋ ಕೇಂದ್ರದಲ್ಲಿ ವಿಜ್ಞಾನಿಯಾಗಿರುವ ಅಭಿಷೇಕ್ ಸಂಭ್ರಮಿಸುತ್ತಿದ್ರೆ, ಹುಬ್ಬಳ್ಳಿಯಲ್ಲಿರೋ ಅಭಿಷೇಕ ಪತ್ನಿ ಅಪೂರ್ವಾರ ಖುಷಿಗೆ ಪಾರವೇ ಇರಲಿಲ್ಲ.

ಇಸ್ರೋ ಕೇಂದ್ರದಲ್ಲಿ ವಿಜ್ಞಾನಿಯಾಗಿರುವ ಅಭಿಷೇಕ್ ಸಂಭ್ರಮಿಸುತ್ತಿದ್ರೆ, ಹುಬ್ಬಳ್ಳಿಯಲ್ಲಿರೋ ಅಭಿಷೇಕ ಪತ್ನಿ ಅಪೂರ್ವಾರ ಖುಷಿಗೆ ಪಾರವೇ ಇರಲಿಲ್ಲ.

5 / 7
ಇನ್ನು ಅಭಿಷೇಕ್​ ದೇಶಪಾಂಡೆ ಬೆಂಗಳೂರಿನ ಇಸ್ರೋ ಕಚೇರಿಯಲ್ಲಿ ಚಂದ್ರಯಾಣ 3 ಯಶಸ್ವಿ ಸಂಭ್ರಮಾಚರಣೆ ಮಾಡಿದ್ರೆ, ಇತ್ತ ವಿಜಯಪುರದ ಮನೆಯಲ್ಲಿ ಕುಟುಂಬದ ಸದಸ್ಯರು ಪರಸ್ಪರ ಸಿಹಿ ತಿನ್ನಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಇನ್ನು ಅಭಿಷೇಕ್​ ದೇಶಪಾಂಡೆ ಬೆಂಗಳೂರಿನ ಇಸ್ರೋ ಕಚೇರಿಯಲ್ಲಿ ಚಂದ್ರಯಾಣ 3 ಯಶಸ್ವಿ ಸಂಭ್ರಮಾಚರಣೆ ಮಾಡಿದ್ರೆ, ಇತ್ತ ವಿಜಯಪುರದ ಮನೆಯಲ್ಲಿ ಕುಟುಂಬದ ಸದಸ್ಯರು ಪರಸ್ಪರ ಸಿಹಿ ತಿನ್ನಿಸಿ, ಪಟಾಕಿ ಸಿಡಿಸಿ ಸಂಭ್ರಮಿಸಿದರು.

6 / 7
ಚಂದ್ರಯಾನ ಮೂರರ ಯೋಜನೆಯಲ್ಲಿ ವಿಜಯಪುರ ಜಿಲ್ಲೆಯ ಯುವ ವಿಜ್ಞಾನಿ ಸೇವೆ ಸಲ್ಲಿಸಿದ್ದು ಇಡೀ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಇಸ್ರೋ ವಿಜ್ಞಾನಿಗಳ‌ ಖುಷಿಯಷ್ಟೇ ವಿಜಯಪುರ ‌ಜಿಲ್ಲೆಯ‌ ಜನರು ಖುಷಿ ಪಟ್ಟಿದ್ದಾರೆ.

ಚಂದ್ರಯಾನ ಮೂರರ ಯೋಜನೆಯಲ್ಲಿ ವಿಜಯಪುರ ಜಿಲ್ಲೆಯ ಯುವ ವಿಜ್ಞಾನಿ ಸೇವೆ ಸಲ್ಲಿಸಿದ್ದು ಇಡೀ ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ಇಸ್ರೋ ವಿಜ್ಞಾನಿಗಳ‌ ಖುಷಿಯಷ್ಟೇ ವಿಜಯಪುರ ‌ಜಿಲ್ಲೆಯ‌ ಜನರು ಖುಷಿ ಪಟ್ಟಿದ್ದಾರೆ.

7 / 7
Follow us
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ನಮಗಾದರೋ ಕುಮಾರಸ್ವಾಮಿ ಎಲ್ಲದಕ್ಕೂ ರಾಜೀನಾಮೆ ಕೇಳುತ್ತಿದ್ದರಲ್ಲ? ಸಚಿವ
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು
ತೋಟದ ಮನೆ ಸುತ್ತ ಸರ್ಕಾರಿ ಒತ್ತುವರಿ ಭೂಮಿ ತೆರವು: ಎಚ್​ಡಿಕೆ ಹೇಳಿದ್ದಿಷ್ಟು