AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jacqueline Fernandez: ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಮನಮೋಹಕ ಫೋಟೋಗಳು ಇಲ್ಲಿವೆ

Jacqueline Fernandez Photos: ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್. ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದು, ಟ್ರೆಡಿಷನಲ್ ಲುಕ್​ನಲ್ಲಿ ಮಿಂಚಿದ್ದಾರೆ. ನಟಿಯ ಮನಮೋಹಕ ಫೋಟೋಗಳು ಇಲ್ಲಿವೆ.

shivaprasad.hs
|

Updated on:Mar 12, 2022 | 7:24 PM

Share
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್​ ಇದೀಗ ಬಹುಭಾಷಾ ತಾರೆ.

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್​ ಇದೀಗ ಬಹುಭಾಷಾ ತಾರೆ.

1 / 9
ಪ್ರಸ್ತುತ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’ ಚಿತ್ರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

ಪ್ರಸ್ತುತ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’ ಚಿತ್ರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

2 / 9
ಶೀಘ್ರದಲ್ಲೇ ‘ಬಚ್ಚನ್ ಪಾಂಡೆ’ ರಿಲೀಸ್ ಆಗಲಿದೆ.

ಶೀಘ್ರದಲ್ಲೇ ‘ಬಚ್ಚನ್ ಪಾಂಡೆ’ ರಿಲೀಸ್ ಆಗಲಿದೆ.

3 / 9
ಇದೀಗ ನಟಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ.

ಇದೀಗ ನಟಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ.

4 / 9
ಜಾಕ್ವೆಲಿನ್ ಹಂಚಿಕೊಂಡಿರುವ ಮನಮೋಹಕ ಫೋಟೋಗಳು ವೈರಲ್ ಆಗಿವೆ.

ಜಾಕ್ವೆಲಿನ್ ಹಂಚಿಕೊಂಡಿರುವ ಮನಮೋಹಕ ಫೋಟೋಗಳು ವೈರಲ್ ಆಗಿವೆ.

5 / 9
ಸ್ಯಾಂಡಲ್​ವುಡ್​ನಲ್ಲೂ ಛಾಪು ಮೂಡಿಸಲು ಜಾಕ್ವೆಲಿನ್ ತಯಾರಾಗಿದ್ದಾರೆ.

ಸ್ಯಾಂಡಲ್​ವುಡ್​ನಲ್ಲೂ ಛಾಪು ಮೂಡಿಸಲು ಜಾಕ್ವೆಲಿನ್ ತಯಾರಾಗಿದ್ದಾರೆ.

6 / 9
ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ದಲ್ಲಿ ನಟಿ ಬಣ್ಣ ಹಚ್ಚಿದ್ದಾರೆ.

ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ದಲ್ಲಿ ನಟಿ ಬಣ್ಣ ಹಚ್ಚಿದ್ದಾರೆ.

7 / 9
ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ ರಿಲೀಸ್ ದಿನಾಂಕವನ್ನು ಶೀಘ್ರ ಘೋಷಿಸಲಿದೆ.

ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ ರಿಲೀಸ್ ದಿನಾಂಕವನ್ನು ಶೀಘ್ರ ಘೋಷಿಸಲಿದೆ.

8 / 9
ಜಾಕ್ವೆಲಿನ್ ಫರ್ನಾಂಡಿಸ್

ಜಾಕ್ವೆಲಿನ್ ಫರ್ನಾಂಡಿಸ್

9 / 9

Published On - 7:23 pm, Sat, 12 March 22

Follow Us
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ಭಾರೀ ಮಳೆ ಮುನ್ಸೂಚನೆ: ಜು.2ರಂದು ಈ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ರಾಮಮಂದಿರದ ಹುಂಡಿ ಲೂಟಿ: ಆರೋಪಿಗಳ ಬಳಿ ಇದ್ದ ಹಣ ಜಪ್ತಿ
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಪಿಚ್ಚರ್ ಚಿತ್ರದ ಮೂಲಕ ಗಾಯಕಿಯಾದ ಶಿಲ್ಪಾ ಗಣೇಶ್; ಬರ್ತಿವೆ ಭರ್ಜರಿ ಆಫರ್ಸ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ವಿ ಸೋಮಣ್ಣ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಮೊಮ್ಮಕ್ಕಳನ್ನು ಹೇಗೆ ಸಾಕಲಿ’: ಗೋಳಾಡಿದ ಬೀದಿ ವ್ಯಾಪಾರಿ ಅಜ್ಜಿ
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸೋಶಿಯಲ್ ಮೀಡಿಯಾ ಹಿರೋ ಆಗಬೇಕು ಅನ್ಕೊಂಡಿದ್ದಿಯಾ? ರೌಡಿಗೆ ಕಮಿಷನರ್ ವಾರ್ನ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಸಿ.ಟಿ. ರವಿ ತನ್ನ ಬಾಸ್​​ ಎಂದ ಉಪರಾಷ್ಟ್ರಪತಿ​​: ವಿಡಿಯೋ ವೈರಲ್
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಆಪರೇಷನ್ ಫುಟ್​​ಪಾತ್ ಬಗ್ಗೆ ಸಚಿವ ಕೃಷ್ಣಭೈರೇಗೌಡ ಖಡಕ್ ಮಾತು
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ಚಾಮುಂಡಿ ಬೆಟ್ಟಕ್ಕೆ ಮೆಟ್ಟಿಲು ಹತ್ತಿ ಬರೋರಿಗೆ ಹಾಲು ಬಿಸ್ಕೆಟ್ ವ್ಯವಸ್ಥೆ!
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ
ರಾಮಮಂದಿರ ದೇಣಿಗೆ ಕಳ್ಳತನ ಕೇಸ್​: ಅನಧಿಕೃತ ಕಾಣಿಕೆ ಹುಂಡಿಗಳು ಪತ್ತೆ