AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jacqueline Fernandez: ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಮನಮೋಹಕ ಫೋಟೋಗಳು ಇಲ್ಲಿವೆ

Jacqueline Fernandez Photos: ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್. ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದು, ಟ್ರೆಡಿಷನಲ್ ಲುಕ್​ನಲ್ಲಿ ಮಿಂಚಿದ್ದಾರೆ. ನಟಿಯ ಮನಮೋಹಕ ಫೋಟೋಗಳು ಇಲ್ಲಿವೆ.

shivaprasad.hs
|

Updated on:Mar 12, 2022 | 7:24 PM

Share
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್​ ಇದೀಗ ಬಹುಭಾಷಾ ತಾರೆ.

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್​ ಇದೀಗ ಬಹುಭಾಷಾ ತಾರೆ.

1 / 9
ಪ್ರಸ್ತುತ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’ ಚಿತ್ರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

ಪ್ರಸ್ತುತ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’ ಚಿತ್ರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

2 / 9
ಶೀಘ್ರದಲ್ಲೇ ‘ಬಚ್ಚನ್ ಪಾಂಡೆ’ ರಿಲೀಸ್ ಆಗಲಿದೆ.

ಶೀಘ್ರದಲ್ಲೇ ‘ಬಚ್ಚನ್ ಪಾಂಡೆ’ ರಿಲೀಸ್ ಆಗಲಿದೆ.

3 / 9
ಇದೀಗ ನಟಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ.

ಇದೀಗ ನಟಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ.

4 / 9
ಜಾಕ್ವೆಲಿನ್ ಹಂಚಿಕೊಂಡಿರುವ ಮನಮೋಹಕ ಫೋಟೋಗಳು ವೈರಲ್ ಆಗಿವೆ.

ಜಾಕ್ವೆಲಿನ್ ಹಂಚಿಕೊಂಡಿರುವ ಮನಮೋಹಕ ಫೋಟೋಗಳು ವೈರಲ್ ಆಗಿವೆ.

5 / 9
ಸ್ಯಾಂಡಲ್​ವುಡ್​ನಲ್ಲೂ ಛಾಪು ಮೂಡಿಸಲು ಜಾಕ್ವೆಲಿನ್ ತಯಾರಾಗಿದ್ದಾರೆ.

ಸ್ಯಾಂಡಲ್​ವುಡ್​ನಲ್ಲೂ ಛಾಪು ಮೂಡಿಸಲು ಜಾಕ್ವೆಲಿನ್ ತಯಾರಾಗಿದ್ದಾರೆ.

6 / 9
ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ದಲ್ಲಿ ನಟಿ ಬಣ್ಣ ಹಚ್ಚಿದ್ದಾರೆ.

ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ದಲ್ಲಿ ನಟಿ ಬಣ್ಣ ಹಚ್ಚಿದ್ದಾರೆ.

7 / 9
ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ ರಿಲೀಸ್ ದಿನಾಂಕವನ್ನು ಶೀಘ್ರ ಘೋಷಿಸಲಿದೆ.

ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ ರಿಲೀಸ್ ದಿನಾಂಕವನ್ನು ಶೀಘ್ರ ಘೋಷಿಸಲಿದೆ.

8 / 9
ಜಾಕ್ವೆಲಿನ್ ಫರ್ನಾಂಡಿಸ್

ಜಾಕ್ವೆಲಿನ್ ಫರ್ನಾಂಡಿಸ್

9 / 9

Published On - 7:23 pm, Sat, 12 March 22

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು