AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jacqueline Fernandez: ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಮನಮೋಹಕ ಫೋಟೋಗಳು ಇಲ್ಲಿವೆ

Jacqueline Fernandez Photos: ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್. ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದು, ಟ್ರೆಡಿಷನಲ್ ಲುಕ್​ನಲ್ಲಿ ಮಿಂಚಿದ್ದಾರೆ. ನಟಿಯ ಮನಮೋಹಕ ಫೋಟೋಗಳು ಇಲ್ಲಿವೆ.

shivaprasad.hs
|

Updated on:Mar 12, 2022 | 7:24 PM

Share
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್​ ಇದೀಗ ಬಹುಭಾಷಾ ತಾರೆ.

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್​ ಇದೀಗ ಬಹುಭಾಷಾ ತಾರೆ.

1 / 9
ಪ್ರಸ್ತುತ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’ ಚಿತ್ರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

ಪ್ರಸ್ತುತ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’ ಚಿತ್ರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

2 / 9
ಶೀಘ್ರದಲ್ಲೇ ‘ಬಚ್ಚನ್ ಪಾಂಡೆ’ ರಿಲೀಸ್ ಆಗಲಿದೆ.

ಶೀಘ್ರದಲ್ಲೇ ‘ಬಚ್ಚನ್ ಪಾಂಡೆ’ ರಿಲೀಸ್ ಆಗಲಿದೆ.

3 / 9
ಇದೀಗ ನಟಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ.

ಇದೀಗ ನಟಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ.

4 / 9
ಜಾಕ್ವೆಲಿನ್ ಹಂಚಿಕೊಂಡಿರುವ ಮನಮೋಹಕ ಫೋಟೋಗಳು ವೈರಲ್ ಆಗಿವೆ.

ಜಾಕ್ವೆಲಿನ್ ಹಂಚಿಕೊಂಡಿರುವ ಮನಮೋಹಕ ಫೋಟೋಗಳು ವೈರಲ್ ಆಗಿವೆ.

5 / 9
ಸ್ಯಾಂಡಲ್​ವುಡ್​ನಲ್ಲೂ ಛಾಪು ಮೂಡಿಸಲು ಜಾಕ್ವೆಲಿನ್ ತಯಾರಾಗಿದ್ದಾರೆ.

ಸ್ಯಾಂಡಲ್​ವುಡ್​ನಲ್ಲೂ ಛಾಪು ಮೂಡಿಸಲು ಜಾಕ್ವೆಲಿನ್ ತಯಾರಾಗಿದ್ದಾರೆ.

6 / 9
ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ದಲ್ಲಿ ನಟಿ ಬಣ್ಣ ಹಚ್ಚಿದ್ದಾರೆ.

ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ದಲ್ಲಿ ನಟಿ ಬಣ್ಣ ಹಚ್ಚಿದ್ದಾರೆ.

7 / 9
ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ ರಿಲೀಸ್ ದಿನಾಂಕವನ್ನು ಶೀಘ್ರ ಘೋಷಿಸಲಿದೆ.

ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ ರಿಲೀಸ್ ದಿನಾಂಕವನ್ನು ಶೀಘ್ರ ಘೋಷಿಸಲಿದೆ.

8 / 9
ಜಾಕ್ವೆಲಿನ್ ಫರ್ನಾಂಡಿಸ್

ಜಾಕ್ವೆಲಿನ್ ಫರ್ನಾಂಡಿಸ್

9 / 9

Published On - 7:23 pm, Sat, 12 March 22

Follow Us
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್​​ ಕಾರ್ಯಕರ್ತರ ಯತ್ನ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
‘ಕರಾವಳಿ’ ಪ್ರೀಮಿಯರ್ ಶೋ; ರಿಲೀಸ್​​ಗೂ ಮೊದಲೇ ಮೆಚ್ಚುಗೆ
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ರೌಡಿಶೀಟರ್‌ಗಳಿಗೆ ಚಳಿ ಬಿಡಿಸಿದ ದಾವಣಗೆರೆ ಎಸ್‌ಪಿ ಡಾ. H T ಶೇಖರ್‌
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
ತುಮಕೂರಲ್ಲೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಪರಮೇಶ್ವರ್​​ ಆಗ್ರಹ
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
'ನಾವು ಮಾಡಿದ್ದು ತಪ್ಪು' ಎಂದು ಕೈಮುಗಿದು ಬೇಡಿಕೊಂಡ ಆರೋಪಿಗಳು!
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಲಾರಿ ಪಲ್ಟಿ, ಟ್ರಾಫಿಕ್ ಜಾಮ್
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಸ್ವದೇಶಿ ನಿರ್ಮಿತ ಮಾಲ್ವಾಣ್ ಯುದ್ಧನೌಕೆ ಹೇಗಿದೆ? ವಿಶೇಷಗಳೇನು?
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಮಗ ಆಯುಷ್ ಸಿನಿಮಾ ಬಗ್ಗೆ ದೊಡ್ಡ ಅಪ್​​ಡೇಟ್ ಕೊಟ್ಟ ಪ್ರಿಯಾಂಕಾ ಉಪೇಂದ್ರ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ಜಂತರ್​ ಮಂತರ್​ನಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಜಟಾಪಟಿ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ವೃಷಭ ರಾಶಿಯಲ್ಲಿ ಕುಜ ಸಂಚಾರ: ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ