AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jacqueline Fernandez: ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಮನಮೋಹಕ ಫೋಟೋಗಳು ಇಲ್ಲಿವೆ

Jacqueline Fernandez Photos: ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್. ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದು, ಟ್ರೆಡಿಷನಲ್ ಲುಕ್​ನಲ್ಲಿ ಮಿಂಚಿದ್ದಾರೆ. ನಟಿಯ ಮನಮೋಹಕ ಫೋಟೋಗಳು ಇಲ್ಲಿವೆ.

shivaprasad.hs
|

Updated on:Mar 12, 2022 | 7:24 PM

Share
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್​ ಇದೀಗ ಬಹುಭಾಷಾ ತಾರೆ.

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್​ ಇದೀಗ ಬಹುಭಾಷಾ ತಾರೆ.

1 / 9
ಪ್ರಸ್ತುತ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’ ಚಿತ್ರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

ಪ್ರಸ್ತುತ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’ ಚಿತ್ರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

2 / 9
ಶೀಘ್ರದಲ್ಲೇ ‘ಬಚ್ಚನ್ ಪಾಂಡೆ’ ರಿಲೀಸ್ ಆಗಲಿದೆ.

ಶೀಘ್ರದಲ್ಲೇ ‘ಬಚ್ಚನ್ ಪಾಂಡೆ’ ರಿಲೀಸ್ ಆಗಲಿದೆ.

3 / 9
ಇದೀಗ ನಟಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ.

ಇದೀಗ ನಟಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ.

4 / 9
ಜಾಕ್ವೆಲಿನ್ ಹಂಚಿಕೊಂಡಿರುವ ಮನಮೋಹಕ ಫೋಟೋಗಳು ವೈರಲ್ ಆಗಿವೆ.

ಜಾಕ್ವೆಲಿನ್ ಹಂಚಿಕೊಂಡಿರುವ ಮನಮೋಹಕ ಫೋಟೋಗಳು ವೈರಲ್ ಆಗಿವೆ.

5 / 9
ಸ್ಯಾಂಡಲ್​ವುಡ್​ನಲ್ಲೂ ಛಾಪು ಮೂಡಿಸಲು ಜಾಕ್ವೆಲಿನ್ ತಯಾರಾಗಿದ್ದಾರೆ.

ಸ್ಯಾಂಡಲ್​ವುಡ್​ನಲ್ಲೂ ಛಾಪು ಮೂಡಿಸಲು ಜಾಕ್ವೆಲಿನ್ ತಯಾರಾಗಿದ್ದಾರೆ.

6 / 9
ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ದಲ್ಲಿ ನಟಿ ಬಣ್ಣ ಹಚ್ಚಿದ್ದಾರೆ.

ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ದಲ್ಲಿ ನಟಿ ಬಣ್ಣ ಹಚ್ಚಿದ್ದಾರೆ.

7 / 9
ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ ರಿಲೀಸ್ ದಿನಾಂಕವನ್ನು ಶೀಘ್ರ ಘೋಷಿಸಲಿದೆ.

ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ ರಿಲೀಸ್ ದಿನಾಂಕವನ್ನು ಶೀಘ್ರ ಘೋಷಿಸಲಿದೆ.

8 / 9
ಜಾಕ್ವೆಲಿನ್ ಫರ್ನಾಂಡಿಸ್

ಜಾಕ್ವೆಲಿನ್ ಫರ್ನಾಂಡಿಸ್

9 / 9

Published On - 7:23 pm, Sat, 12 March 22

Follow Us
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ
Live: ಬಿಜೆಪಿ ಪಾದಯಾತ್ರೆಗೆ ಚಾಲನೆ ನೇರಪ್ರಸಾರ