AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jacqueline Fernandez: ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಮನಮೋಹಕ ಫೋಟೋಗಳು ಇಲ್ಲಿವೆ

Jacqueline Fernandez Photos: ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ಆಕ್ಟಿವ್. ನಟಿ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದು, ಟ್ರೆಡಿಷನಲ್ ಲುಕ್​ನಲ್ಲಿ ಮಿಂಚಿದ್ದಾರೆ. ನಟಿಯ ಮನಮೋಹಕ ಫೋಟೋಗಳು ಇಲ್ಲಿವೆ.

shivaprasad.hs
|

Updated on:Mar 12, 2022 | 7:24 PM

Share
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್​ ಇದೀಗ ಬಹುಭಾಷಾ ತಾರೆ.

ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್​ ಇದೀಗ ಬಹುಭಾಷಾ ತಾರೆ.

1 / 9
ಪ್ರಸ್ತುತ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’ ಚಿತ್ರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

ಪ್ರಸ್ತುತ ಅಕ್ಷಯ್ ಕುಮಾರ್ ನಟನೆಯ ‘ಬಚ್ಚನ್ ಪಾಂಡೆ’ ಚಿತ್ರದಲ್ಲಿ ನಟಿ ಕಾಣಿಸಿಕೊಂಡಿದ್ದಾರೆ.

2 / 9
ಶೀಘ್ರದಲ್ಲೇ ‘ಬಚ್ಚನ್ ಪಾಂಡೆ’ ರಿಲೀಸ್ ಆಗಲಿದೆ.

ಶೀಘ್ರದಲ್ಲೇ ‘ಬಚ್ಚನ್ ಪಾಂಡೆ’ ರಿಲೀಸ್ ಆಗಲಿದೆ.

3 / 9
ಇದೀಗ ನಟಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ.

ಇದೀಗ ನಟಿ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಫೋಟೋ ಹಂಚಿಕೊಂಡಿದ್ದಾರೆ.

4 / 9
ಜಾಕ್ವೆಲಿನ್ ಹಂಚಿಕೊಂಡಿರುವ ಮನಮೋಹಕ ಫೋಟೋಗಳು ವೈರಲ್ ಆಗಿವೆ.

ಜಾಕ್ವೆಲಿನ್ ಹಂಚಿಕೊಂಡಿರುವ ಮನಮೋಹಕ ಫೋಟೋಗಳು ವೈರಲ್ ಆಗಿವೆ.

5 / 9
ಸ್ಯಾಂಡಲ್​ವುಡ್​ನಲ್ಲೂ ಛಾಪು ಮೂಡಿಸಲು ಜಾಕ್ವೆಲಿನ್ ತಯಾರಾಗಿದ್ದಾರೆ.

ಸ್ಯಾಂಡಲ್​ವುಡ್​ನಲ್ಲೂ ಛಾಪು ಮೂಡಿಸಲು ಜಾಕ್ವೆಲಿನ್ ತಯಾರಾಗಿದ್ದಾರೆ.

6 / 9
ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ದಲ್ಲಿ ನಟಿ ಬಣ್ಣ ಹಚ್ಚಿದ್ದಾರೆ.

ಕಿಚ್ಚ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ದಲ್ಲಿ ನಟಿ ಬಣ್ಣ ಹಚ್ಚಿದ್ದಾರೆ.

7 / 9
ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ ರಿಲೀಸ್ ದಿನಾಂಕವನ್ನು ಶೀಘ್ರ ಘೋಷಿಸಲಿದೆ.

ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿರುವ ಚಿತ್ರತಂಡ ರಿಲೀಸ್ ದಿನಾಂಕವನ್ನು ಶೀಘ್ರ ಘೋಷಿಸಲಿದೆ.

8 / 9
ಜಾಕ್ವೆಲಿನ್ ಫರ್ನಾಂಡಿಸ್

ಜಾಕ್ವೆಲಿನ್ ಫರ್ನಾಂಡಿಸ್

9 / 9

Published On - 7:23 pm, Sat, 12 March 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ