AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona: ದೆಹಲಿಯಲ್ಲಿ ವೀರೇಂದ್ರ ಹೆಗ್ಗಡೆ ಭೇಟಿ ಮಾಡಿದ ಕಿಚ್ಚ ಸುದೀಪ್​; ಇಲ್ಲಿವೆ ಫೋಟೋಗಳು

Veerendra Heggade | Kichcha Sudeep: ಕುಟುಂಬದ ಸಮೇತರಾಗಿ ಕಿಚ್ಚ ಸುದೀಪ್​ ಅವರು ದೆಹಲಿಗೆ ತೆರಳಿದ್ದಾರೆ. ಈ ವೇಳೆ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಆಗಿದ್ದಾರೆ.

TV9 Web
| Edited By: |

Updated on: Jul 29, 2022 | 11:32 AM

Share
ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ವೀರೇಂದ್ರ ಹೆಗ್ಗಡೆ ಅವರನ್ನು ಕಿಚ್ಚ ಸುದೀಪ್​ ಅವರು ಭೇಟಿ ಆಗಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

Vikrant Rona star Kichcha Sudeep meets Veerendra Heggade in Delhi

1 / 5
‘ವಿಕ್ರಾಂತ್​ ರೋಣ’ ಸಿನಿಮಾ ಜುಲೈ 28ರಂದು ಅದ್ದೂರಿಯಾಗಿ ಬಿಡುಗಡೆ ಆಗಿದೆ. ಈ ಸಂದರ್ಭದಲ್ಲಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಸುದೀಪ್​ ಅವರು ಆಶೀರ್ವಾದ ಪಡೆದಿದ್ದಾರೆ.

Vikrant Rona star Kichcha Sudeep meets Veerendra Heggade in Delhi

2 / 5
ಸುದೀಪ್​ ಜೊತೆ ಪತ್ನಿ ಪ್ರಿಯಾ, ನಿರ್ಮಾಪಕ-ಸ್ನೇಹಿತ ಜಾಕ್​ ಮಂಜು ಕೂಡ ಈ ವೇಳೆ ಸಾಥ್​ ನೀಡಿದರು. ವೀರೇಂದ್ರ ಹೆಗ್ಗಡೆಯವರ ಜೊತೆ ಎಲ್ಲರೂ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಸುದೀಪ್​ ಜೊತೆ ಪತ್ನಿ ಪ್ರಿಯಾ, ನಿರ್ಮಾಪಕ-ಸ್ನೇಹಿತ ಜಾಕ್​ ಮಂಜು ಕೂಡ ಈ ವೇಳೆ ಸಾಥ್​ ನೀಡಿದರು. ವೀರೇಂದ್ರ ಹೆಗ್ಗಡೆಯವರ ಜೊತೆ ಎಲ್ಲರೂ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

3 / 5
ದೆಹಲಿಯಲ್ಲಿ ಸಂಸದರಿಗಾಗಿ ‘ವಿಕ್ರಾಂತ್​ ರೋಣ’ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಈ ಸಲುವಾಗಿ ಚಿತ್ರತಂಡದ ಜೊತೆ ಸುದೀಪ್​ ಅಲ್ಲಿಗೆ ತೆರಳಿದ್ದಾರೆ.

ದೆಹಲಿಯಲ್ಲಿ ಸಂಸದರಿಗಾಗಿ ‘ವಿಕ್ರಾಂತ್​ ರೋಣ’ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಈ ಸಲುವಾಗಿ ಚಿತ್ರತಂಡದ ಜೊತೆ ಸುದೀಪ್​ ಅಲ್ಲಿಗೆ ತೆರಳಿದ್ದಾರೆ.

4 / 5
3ಡಿಯಲ್ಲಿ ಮೂಡಿಬಂದಿರುವ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮೊದಲ ದಿನ ಭರ್ಜರಿ ಕಲೆಕ್ಷನ್​ ಆಗಿದೆ. ವೀಕೆಂಡ್​ನಲ್ಲೂ ಬಿಸ್ನೆಸ್​ ಹೆಚ್ಚುತ್ತಿದೆ.

3ಡಿಯಲ್ಲಿ ಮೂಡಿಬಂದಿರುವ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮೊದಲ ದಿನ ಭರ್ಜರಿ ಕಲೆಕ್ಷನ್​ ಆಗಿದೆ. ವೀಕೆಂಡ್​ನಲ್ಲೂ ಬಿಸ್ನೆಸ್​ ಹೆಚ್ಚುತ್ತಿದೆ.

5 / 5
Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ