AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona: ದೆಹಲಿಯಲ್ಲಿ ವೀರೇಂದ್ರ ಹೆಗ್ಗಡೆ ಭೇಟಿ ಮಾಡಿದ ಕಿಚ್ಚ ಸುದೀಪ್​; ಇಲ್ಲಿವೆ ಫೋಟೋಗಳು

Veerendra Heggade | Kichcha Sudeep: ಕುಟುಂಬದ ಸಮೇತರಾಗಿ ಕಿಚ್ಚ ಸುದೀಪ್​ ಅವರು ದೆಹಲಿಗೆ ತೆರಳಿದ್ದಾರೆ. ಈ ವೇಳೆ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಆಗಿದ್ದಾರೆ.

TV9 Web
| Edited By: |

Updated on: Jul 29, 2022 | 11:32 AM

Share
ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ವೀರೇಂದ್ರ ಹೆಗ್ಗಡೆ ಅವರನ್ನು ಕಿಚ್ಚ ಸುದೀಪ್​ ಅವರು ಭೇಟಿ ಆಗಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

Vikrant Rona star Kichcha Sudeep meets Veerendra Heggade in Delhi

1 / 5
‘ವಿಕ್ರಾಂತ್​ ರೋಣ’ ಸಿನಿಮಾ ಜುಲೈ 28ರಂದು ಅದ್ದೂರಿಯಾಗಿ ಬಿಡುಗಡೆ ಆಗಿದೆ. ಈ ಸಂದರ್ಭದಲ್ಲಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಸುದೀಪ್​ ಅವರು ಆಶೀರ್ವಾದ ಪಡೆದಿದ್ದಾರೆ.

Vikrant Rona star Kichcha Sudeep meets Veerendra Heggade in Delhi

2 / 5
ಸುದೀಪ್​ ಜೊತೆ ಪತ್ನಿ ಪ್ರಿಯಾ, ನಿರ್ಮಾಪಕ-ಸ್ನೇಹಿತ ಜಾಕ್​ ಮಂಜು ಕೂಡ ಈ ವೇಳೆ ಸಾಥ್​ ನೀಡಿದರು. ವೀರೇಂದ್ರ ಹೆಗ್ಗಡೆಯವರ ಜೊತೆ ಎಲ್ಲರೂ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಸುದೀಪ್​ ಜೊತೆ ಪತ್ನಿ ಪ್ರಿಯಾ, ನಿರ್ಮಾಪಕ-ಸ್ನೇಹಿತ ಜಾಕ್​ ಮಂಜು ಕೂಡ ಈ ವೇಳೆ ಸಾಥ್​ ನೀಡಿದರು. ವೀರೇಂದ್ರ ಹೆಗ್ಗಡೆಯವರ ಜೊತೆ ಎಲ್ಲರೂ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

3 / 5
ದೆಹಲಿಯಲ್ಲಿ ಸಂಸದರಿಗಾಗಿ ‘ವಿಕ್ರಾಂತ್​ ರೋಣ’ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಈ ಸಲುವಾಗಿ ಚಿತ್ರತಂಡದ ಜೊತೆ ಸುದೀಪ್​ ಅಲ್ಲಿಗೆ ತೆರಳಿದ್ದಾರೆ.

ದೆಹಲಿಯಲ್ಲಿ ಸಂಸದರಿಗಾಗಿ ‘ವಿಕ್ರಾಂತ್​ ರೋಣ’ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಈ ಸಲುವಾಗಿ ಚಿತ್ರತಂಡದ ಜೊತೆ ಸುದೀಪ್​ ಅಲ್ಲಿಗೆ ತೆರಳಿದ್ದಾರೆ.

4 / 5
3ಡಿಯಲ್ಲಿ ಮೂಡಿಬಂದಿರುವ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮೊದಲ ದಿನ ಭರ್ಜರಿ ಕಲೆಕ್ಷನ್​ ಆಗಿದೆ. ವೀಕೆಂಡ್​ನಲ್ಲೂ ಬಿಸ್ನೆಸ್​ ಹೆಚ್ಚುತ್ತಿದೆ.

3ಡಿಯಲ್ಲಿ ಮೂಡಿಬಂದಿರುವ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮೊದಲ ದಿನ ಭರ್ಜರಿ ಕಲೆಕ್ಷನ್​ ಆಗಿದೆ. ವೀಕೆಂಡ್​ನಲ್ಲೂ ಬಿಸ್ನೆಸ್​ ಹೆಚ್ಚುತ್ತಿದೆ.

5 / 5
Follow Us
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಪೈಪ್ ಲೈನ್ ಕಾಮಗಾರಿ: ಗುಂಡಿಗೆ ಸಿಲುಕಿದ BMTC ಬಸ್, ಸಂಚಾರಕ್ಕೆ ಅಡ್ಡಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
ಒಮೈದಿಯಾ ಏರ್​ಪೋರ್ಟ್​ ಮೇಲೆ ಅಮೆರಿಕ ಬಾಂಬ್ ದಾಳಿ
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
Dudhsagar Falls: ಹಾಲಿನ ಕಡಲಿನಂತೆ ಹರಿಯುತ್ತಿದೆ ದೂದ್‌ ಸಾಗರ್​!
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಸ್ಕೂಟಿಯಲ್ಲಿ ಗಾಂಜಾ ಮಾರಲು ಬಂದು ಪೊಲೀಸರ ಕೈಗೆ ಸಿಕ್ಕಿಬಿದ್ದ ಮಹಿಳೆ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಮಿಥುನ ರಾಶಿಯಲ್ಲಿ ಸೂರ್ಯ, ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿ
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಎಸ್ ಜಾನಕಿ ಅವರೊಟ್ಟಿಗಿನ ಅನುಬಂಧ ನೆನೆದ ಹಿರಿಯ ನಟ ಶ್ರೀನಾಥ್
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ
ಬೆಳೆ ಹಾನಿ ಪರಿಹಾರದ ಬಗ್ಗೆ ಸರ್ಕಾರ ನಿರ್ಧಾರ ಮಾಡುತ್ತದೆ: ಸತೀಶ್ ಜಾರಕಿಹೊಳಿ