AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vikrant Rona: ದೆಹಲಿಯಲ್ಲಿ ವೀರೇಂದ್ರ ಹೆಗ್ಗಡೆ ಭೇಟಿ ಮಾಡಿದ ಕಿಚ್ಚ ಸುದೀಪ್​; ಇಲ್ಲಿವೆ ಫೋಟೋಗಳು

Veerendra Heggade | Kichcha Sudeep: ಕುಟುಂಬದ ಸಮೇತರಾಗಿ ಕಿಚ್ಚ ಸುದೀಪ್​ ಅವರು ದೆಹಲಿಗೆ ತೆರಳಿದ್ದಾರೆ. ಈ ವೇಳೆ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಆಗಿದ್ದಾರೆ.

TV9 Web
| Edited By: |

Updated on: Jul 29, 2022 | 11:32 AM

Share
ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯರಾದ ವೀರೇಂದ್ರ ಹೆಗ್ಗಡೆ ಅವರನ್ನು ಕಿಚ್ಚ ಸುದೀಪ್​ ಅವರು ಭೇಟಿ ಆಗಿದ್ದಾರೆ. ಈ ಫೋಟೋಗಳು ವೈರಲ್​ ಆಗಿವೆ.

Vikrant Rona star Kichcha Sudeep meets Veerendra Heggade in Delhi

1 / 5
‘ವಿಕ್ರಾಂತ್​ ರೋಣ’ ಸಿನಿಮಾ ಜುಲೈ 28ರಂದು ಅದ್ದೂರಿಯಾಗಿ ಬಿಡುಗಡೆ ಆಗಿದೆ. ಈ ಸಂದರ್ಭದಲ್ಲಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಸುದೀಪ್​ ಅವರು ಆಶೀರ್ವಾದ ಪಡೆದಿದ್ದಾರೆ.

Vikrant Rona star Kichcha Sudeep meets Veerendra Heggade in Delhi

2 / 5
ಸುದೀಪ್​ ಜೊತೆ ಪತ್ನಿ ಪ್ರಿಯಾ, ನಿರ್ಮಾಪಕ-ಸ್ನೇಹಿತ ಜಾಕ್​ ಮಂಜು ಕೂಡ ಈ ವೇಳೆ ಸಾಥ್​ ನೀಡಿದರು. ವೀರೇಂದ್ರ ಹೆಗ್ಗಡೆಯವರ ಜೊತೆ ಎಲ್ಲರೂ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಸುದೀಪ್​ ಜೊತೆ ಪತ್ನಿ ಪ್ರಿಯಾ, ನಿರ್ಮಾಪಕ-ಸ್ನೇಹಿತ ಜಾಕ್​ ಮಂಜು ಕೂಡ ಈ ವೇಳೆ ಸಾಥ್​ ನೀಡಿದರು. ವೀರೇಂದ್ರ ಹೆಗ್ಗಡೆಯವರ ಜೊತೆ ಎಲ್ಲರೂ ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

3 / 5
ದೆಹಲಿಯಲ್ಲಿ ಸಂಸದರಿಗಾಗಿ ‘ವಿಕ್ರಾಂತ್​ ರೋಣ’ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಈ ಸಲುವಾಗಿ ಚಿತ್ರತಂಡದ ಜೊತೆ ಸುದೀಪ್​ ಅಲ್ಲಿಗೆ ತೆರಳಿದ್ದಾರೆ.

ದೆಹಲಿಯಲ್ಲಿ ಸಂಸದರಿಗಾಗಿ ‘ವಿಕ್ರಾಂತ್​ ರೋಣ’ ಚಿತ್ರದ ವಿಶೇಷ ಪ್ರದರ್ಶನ ಏರ್ಪಡಿಸಲಾಗಿದೆ. ಈ ಸಲುವಾಗಿ ಚಿತ್ರತಂಡದ ಜೊತೆ ಸುದೀಪ್​ ಅಲ್ಲಿಗೆ ತೆರಳಿದ್ದಾರೆ.

4 / 5
3ಡಿಯಲ್ಲಿ ಮೂಡಿಬಂದಿರುವ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮೊದಲ ದಿನ ಭರ್ಜರಿ ಕಲೆಕ್ಷನ್​ ಆಗಿದೆ. ವೀಕೆಂಡ್​ನಲ್ಲೂ ಬಿಸ್ನೆಸ್​ ಹೆಚ್ಚುತ್ತಿದೆ.

3ಡಿಯಲ್ಲಿ ಮೂಡಿಬಂದಿರುವ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಪ್ರೇಕ್ಷಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಮೊದಲ ದಿನ ಭರ್ಜರಿ ಕಲೆಕ್ಷನ್​ ಆಗಿದೆ. ವೀಕೆಂಡ್​ನಲ್ಲೂ ಬಿಸ್ನೆಸ್​ ಹೆಚ್ಚುತ್ತಿದೆ.

5 / 5
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ