AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jacqueline Fernandez: ಹೊಸ ಗೆಟಪ್​ನಲ್ಲಿ ಜಾಕ್ವೆಲಿನ್; ವಿಕ್ರಾಂತ್ ರೋಣ ಬೆಡಗಿಯ ಫೋಟೋಗಳು ವೈರಲ್

Jacqueline Fernandez Photos: ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ‘ವಿಕ್ರಾಂತ್ ರೋಣ’ ಮೂಲಕ ಸ್ಯಾಂಡಲ್​ವುಡ್​ನಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ. ನಟಿ ಇತ್ತೀಚೆಗೆ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದು, ಮಾದಕ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸದ್ಯ ವೈರಲ್ ಆಗಿವೆ.

shivaprasad.hs
|

Updated on: Mar 02, 2022 | 9:20 PM

Share
ಜಾಕ್ವೆಲಿನ್ ಫರ್ನಾಂಡಿಸ್​ ಬಾಲಿವುಡ್​ನಲ್ಲಿ ದೊಡ್ಡ ಹೆಸರು.

ಜಾಕ್ವೆಲಿನ್ ಫರ್ನಾಂಡಿಸ್​ ಬಾಲಿವುಡ್​ನಲ್ಲಿ ದೊಡ್ಡ ಹೆಸರು.

1 / 9
ಹಲವು ಹಿಟ್ ಚಿತ್ರಗಳನ್ನು ಕೊಟ್ಟ ನಟಿ ಇತ್ತೀಚೆಗೆ ಬೇಡದ ಕಾರಣಗಳಿಗೆ ಸುದ್ದಿಯಲ್ಲಿದ್ದರು.

ಹಲವು ಹಿಟ್ ಚಿತ್ರಗಳನ್ನು ಕೊಟ್ಟ ನಟಿ ಇತ್ತೀಚೆಗೆ ಬೇಡದ ಕಾರಣಗಳಿಗೆ ಸುದ್ದಿಯಲ್ಲಿದ್ದರು.

2 / 9
ಆದರೆ ಜಾಕ್ವೆಲಿನ್ ಜನಪ್ರಿಯತೆ, ಅಭಿಮಾನಿ ಬಳಗವೇನೂ ಕಡಿಮೆಯಾಗಿಲ್ಲ. ನಟಿ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

ಆದರೆ ಜಾಕ್ವೆಲಿನ್ ಜನಪ್ರಿಯತೆ, ಅಭಿಮಾನಿ ಬಳಗವೇನೂ ಕಡಿಮೆಯಾಗಿಲ್ಲ. ನಟಿ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

3 / 9
ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಇರುವ ನಟಿ, ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಇರುವ ನಟಿ, ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

4 / 9
ವಿಭಿನ್ನ ಲುಕ್​ನಲ್ಲಿ ಜಾಕ್ವೆಲಿನ್ ಕಾಣಿಸಿಕೊಂಡಿದ್ದು, ಆ ಫೋಟೋಗಳು ವೈರಲ್ ಆಗಿವೆ.

ವಿಭಿನ್ನ ಲುಕ್​ನಲ್ಲಿ ಜಾಕ್ವೆಲಿನ್ ಕಾಣಿಸಿಕೊಂಡಿದ್ದು, ಆ ಫೋಟೋಗಳು ವೈರಲ್ ಆಗಿವೆ.

5 / 9
ಜಾಕ್ವೆಲಿನ್ ‘ವಿಕ್ರಾಂತ್ ರೋಣ’ ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಕಾಲಿಡುತ್ತಿದ್ದಾರೆ.

ಜಾಕ್ವೆಲಿನ್ ‘ವಿಕ್ರಾಂತ್ ರೋಣ’ ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಕಾಲಿಡುತ್ತಿದ್ದಾರೆ.

6 / 9
ವಿಕ್ರಾಂತ್ ರೋಣದಲ್ಲಿ ಡಿಫರೆಂಟ್​ ಗೆಟಪ್​ನಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿಯ ಫೋಟೋಗಳು ಈ ಹಿಂದೆ ಸಖತ್ ಸುದ್ದಿಯಾಗಿದ್ದವು.

ವಿಕ್ರಾಂತ್ ರೋಣದಲ್ಲಿ ಡಿಫರೆಂಟ್​ ಗೆಟಪ್​ನಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿಯ ಫೋಟೋಗಳು ಈ ಹಿಂದೆ ಸಖತ್ ಸುದ್ದಿಯಾಗಿದ್ದವು.

7 / 9
ಜಾಕ್ವೆಲಿನ್ ಫರ್ನಾಂಡಿಸ್​

ಜಾಕ್ವೆಲಿನ್ ಫರ್ನಾಂಡಿಸ್​

8 / 9
ಜಾಕ್ವೆಲಿನ್ ಫರ್ನಾಂಡಿಸ್​

ಜಾಕ್ವೆಲಿನ್ ಫರ್ನಾಂಡಿಸ್​

9 / 9
Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ