AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jacqueline Fernandez: ಹೊಸ ಗೆಟಪ್​ನಲ್ಲಿ ಜಾಕ್ವೆಲಿನ್; ವಿಕ್ರಾಂತ್ ರೋಣ ಬೆಡಗಿಯ ಫೋಟೋಗಳು ವೈರಲ್

Jacqueline Fernandez Photos: ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ‘ವಿಕ್ರಾಂತ್ ರೋಣ’ ಮೂಲಕ ಸ್ಯಾಂಡಲ್​ವುಡ್​ನಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ. ನಟಿ ಇತ್ತೀಚೆಗೆ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದು, ಮಾದಕ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸದ್ಯ ವೈರಲ್ ಆಗಿವೆ.

shivaprasad.hs
|

Updated on: Mar 02, 2022 | 9:20 PM

Share
ಜಾಕ್ವೆಲಿನ್ ಫರ್ನಾಂಡಿಸ್​ ಬಾಲಿವುಡ್​ನಲ್ಲಿ ದೊಡ್ಡ ಹೆಸರು.

ಜಾಕ್ವೆಲಿನ್ ಫರ್ನಾಂಡಿಸ್​ ಬಾಲಿವುಡ್​ನಲ್ಲಿ ದೊಡ್ಡ ಹೆಸರು.

1 / 9
ಹಲವು ಹಿಟ್ ಚಿತ್ರಗಳನ್ನು ಕೊಟ್ಟ ನಟಿ ಇತ್ತೀಚೆಗೆ ಬೇಡದ ಕಾರಣಗಳಿಗೆ ಸುದ್ದಿಯಲ್ಲಿದ್ದರು.

ಹಲವು ಹಿಟ್ ಚಿತ್ರಗಳನ್ನು ಕೊಟ್ಟ ನಟಿ ಇತ್ತೀಚೆಗೆ ಬೇಡದ ಕಾರಣಗಳಿಗೆ ಸುದ್ದಿಯಲ್ಲಿದ್ದರು.

2 / 9
ಆದರೆ ಜಾಕ್ವೆಲಿನ್ ಜನಪ್ರಿಯತೆ, ಅಭಿಮಾನಿ ಬಳಗವೇನೂ ಕಡಿಮೆಯಾಗಿಲ್ಲ. ನಟಿ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

ಆದರೆ ಜಾಕ್ವೆಲಿನ್ ಜನಪ್ರಿಯತೆ, ಅಭಿಮಾನಿ ಬಳಗವೇನೂ ಕಡಿಮೆಯಾಗಿಲ್ಲ. ನಟಿ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

3 / 9
ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಇರುವ ನಟಿ, ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಇರುವ ನಟಿ, ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

4 / 9
ವಿಭಿನ್ನ ಲುಕ್​ನಲ್ಲಿ ಜಾಕ್ವೆಲಿನ್ ಕಾಣಿಸಿಕೊಂಡಿದ್ದು, ಆ ಫೋಟೋಗಳು ವೈರಲ್ ಆಗಿವೆ.

ವಿಭಿನ್ನ ಲುಕ್​ನಲ್ಲಿ ಜಾಕ್ವೆಲಿನ್ ಕಾಣಿಸಿಕೊಂಡಿದ್ದು, ಆ ಫೋಟೋಗಳು ವೈರಲ್ ಆಗಿವೆ.

5 / 9
ಜಾಕ್ವೆಲಿನ್ ‘ವಿಕ್ರಾಂತ್ ರೋಣ’ ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಕಾಲಿಡುತ್ತಿದ್ದಾರೆ.

ಜಾಕ್ವೆಲಿನ್ ‘ವಿಕ್ರಾಂತ್ ರೋಣ’ ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಕಾಲಿಡುತ್ತಿದ್ದಾರೆ.

6 / 9
ವಿಕ್ರಾಂತ್ ರೋಣದಲ್ಲಿ ಡಿಫರೆಂಟ್​ ಗೆಟಪ್​ನಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿಯ ಫೋಟೋಗಳು ಈ ಹಿಂದೆ ಸಖತ್ ಸುದ್ದಿಯಾಗಿದ್ದವು.

ವಿಕ್ರಾಂತ್ ರೋಣದಲ್ಲಿ ಡಿಫರೆಂಟ್​ ಗೆಟಪ್​ನಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿಯ ಫೋಟೋಗಳು ಈ ಹಿಂದೆ ಸಖತ್ ಸುದ್ದಿಯಾಗಿದ್ದವು.

7 / 9
ಜಾಕ್ವೆಲಿನ್ ಫರ್ನಾಂಡಿಸ್​

ಜಾಕ್ವೆಲಿನ್ ಫರ್ನಾಂಡಿಸ್​

8 / 9
ಜಾಕ್ವೆಲಿನ್ ಫರ್ನಾಂಡಿಸ್​

ಜಾಕ್ವೆಲಿನ್ ಫರ್ನಾಂಡಿಸ್​

9 / 9
shivaprasad.hs
shivaprasad.hs
Follow Us
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ