AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jacqueline Fernandez: ಹೊಸ ಗೆಟಪ್​ನಲ್ಲಿ ಜಾಕ್ವೆಲಿನ್; ವಿಕ್ರಾಂತ್ ರೋಣ ಬೆಡಗಿಯ ಫೋಟೋಗಳು ವೈರಲ್

Jacqueline Fernandez Photos: ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ‘ವಿಕ್ರಾಂತ್ ರೋಣ’ ಮೂಲಕ ಸ್ಯಾಂಡಲ್​ವುಡ್​ನಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ. ನಟಿ ಇತ್ತೀಚೆಗೆ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದು, ಮಾದಕ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸದ್ಯ ವೈರಲ್ ಆಗಿವೆ.

shivaprasad.hs
|

Updated on: Mar 02, 2022 | 9:20 PM

ಜಾಕ್ವೆಲಿನ್ ಫರ್ನಾಂಡಿಸ್​ ಬಾಲಿವುಡ್​ನಲ್ಲಿ ದೊಡ್ಡ ಹೆಸರು.

ಜಾಕ್ವೆಲಿನ್ ಫರ್ನಾಂಡಿಸ್​ ಬಾಲಿವುಡ್​ನಲ್ಲಿ ದೊಡ್ಡ ಹೆಸರು.

1 / 9
ಹಲವು ಹಿಟ್ ಚಿತ್ರಗಳನ್ನು ಕೊಟ್ಟ ನಟಿ ಇತ್ತೀಚೆಗೆ ಬೇಡದ ಕಾರಣಗಳಿಗೆ ಸುದ್ದಿಯಲ್ಲಿದ್ದರು.

ಹಲವು ಹಿಟ್ ಚಿತ್ರಗಳನ್ನು ಕೊಟ್ಟ ನಟಿ ಇತ್ತೀಚೆಗೆ ಬೇಡದ ಕಾರಣಗಳಿಗೆ ಸುದ್ದಿಯಲ್ಲಿದ್ದರು.

2 / 9
ಆದರೆ ಜಾಕ್ವೆಲಿನ್ ಜನಪ್ರಿಯತೆ, ಅಭಿಮಾನಿ ಬಳಗವೇನೂ ಕಡಿಮೆಯಾಗಿಲ್ಲ. ನಟಿ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

ಆದರೆ ಜಾಕ್ವೆಲಿನ್ ಜನಪ್ರಿಯತೆ, ಅಭಿಮಾನಿ ಬಳಗವೇನೂ ಕಡಿಮೆಯಾಗಿಲ್ಲ. ನಟಿ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

3 / 9
ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಇರುವ ನಟಿ, ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಇರುವ ನಟಿ, ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

4 / 9
ವಿಭಿನ್ನ ಲುಕ್​ನಲ್ಲಿ ಜಾಕ್ವೆಲಿನ್ ಕಾಣಿಸಿಕೊಂಡಿದ್ದು, ಆ ಫೋಟೋಗಳು ವೈರಲ್ ಆಗಿವೆ.

ವಿಭಿನ್ನ ಲುಕ್​ನಲ್ಲಿ ಜಾಕ್ವೆಲಿನ್ ಕಾಣಿಸಿಕೊಂಡಿದ್ದು, ಆ ಫೋಟೋಗಳು ವೈರಲ್ ಆಗಿವೆ.

5 / 9
ಜಾಕ್ವೆಲಿನ್ ‘ವಿಕ್ರಾಂತ್ ರೋಣ’ ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಕಾಲಿಡುತ್ತಿದ್ದಾರೆ.

ಜಾಕ್ವೆಲಿನ್ ‘ವಿಕ್ರಾಂತ್ ರೋಣ’ ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಕಾಲಿಡುತ್ತಿದ್ದಾರೆ.

6 / 9
ವಿಕ್ರಾಂತ್ ರೋಣದಲ್ಲಿ ಡಿಫರೆಂಟ್​ ಗೆಟಪ್​ನಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿಯ ಫೋಟೋಗಳು ಈ ಹಿಂದೆ ಸಖತ್ ಸುದ್ದಿಯಾಗಿದ್ದವು.

ವಿಕ್ರಾಂತ್ ರೋಣದಲ್ಲಿ ಡಿಫರೆಂಟ್​ ಗೆಟಪ್​ನಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿಯ ಫೋಟೋಗಳು ಈ ಹಿಂದೆ ಸಖತ್ ಸುದ್ದಿಯಾಗಿದ್ದವು.

7 / 9
ಜಾಕ್ವೆಲಿನ್ ಫರ್ನಾಂಡಿಸ್​

ಜಾಕ್ವೆಲಿನ್ ಫರ್ನಾಂಡಿಸ್​

8 / 9
ಜಾಕ್ವೆಲಿನ್ ಫರ್ನಾಂಡಿಸ್​

ಜಾಕ್ವೆಲಿನ್ ಫರ್ನಾಂಡಿಸ್​

9 / 9
Follow us
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ