AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Jacqueline Fernandez: ಹೊಸ ಗೆಟಪ್​ನಲ್ಲಿ ಜಾಕ್ವೆಲಿನ್; ವಿಕ್ರಾಂತ್ ರೋಣ ಬೆಡಗಿಯ ಫೋಟೋಗಳು ವೈರಲ್

Jacqueline Fernandez Photos: ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ‘ವಿಕ್ರಾಂತ್ ರೋಣ’ ಮೂಲಕ ಸ್ಯಾಂಡಲ್​ವುಡ್​ನಲ್ಲೂ ಗುರುತಿಸಿಕೊಳ್ಳುತ್ತಿದ್ದಾರೆ. ನಟಿ ಇತ್ತೀಚೆಗೆ ಹೊಸ ಫೋಟೋಶೂಟ್ ಮಾಡಿಸಿಕೊಂಡಿದ್ದು, ಮಾದಕ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಈ ಫೋಟೋಗಳು ಸದ್ಯ ವೈರಲ್ ಆಗಿವೆ.

shivaprasad.hs
|

Updated on: Mar 02, 2022 | 9:20 PM

Share
ಜಾಕ್ವೆಲಿನ್ ಫರ್ನಾಂಡಿಸ್​ ಬಾಲಿವುಡ್​ನಲ್ಲಿ ದೊಡ್ಡ ಹೆಸರು.

ಜಾಕ್ವೆಲಿನ್ ಫರ್ನಾಂಡಿಸ್​ ಬಾಲಿವುಡ್​ನಲ್ಲಿ ದೊಡ್ಡ ಹೆಸರು.

1 / 9
ಹಲವು ಹಿಟ್ ಚಿತ್ರಗಳನ್ನು ಕೊಟ್ಟ ನಟಿ ಇತ್ತೀಚೆಗೆ ಬೇಡದ ಕಾರಣಗಳಿಗೆ ಸುದ್ದಿಯಲ್ಲಿದ್ದರು.

ಹಲವು ಹಿಟ್ ಚಿತ್ರಗಳನ್ನು ಕೊಟ್ಟ ನಟಿ ಇತ್ತೀಚೆಗೆ ಬೇಡದ ಕಾರಣಗಳಿಗೆ ಸುದ್ದಿಯಲ್ಲಿದ್ದರು.

2 / 9
ಆದರೆ ಜಾಕ್ವೆಲಿನ್ ಜನಪ್ರಿಯತೆ, ಅಭಿಮಾನಿ ಬಳಗವೇನೂ ಕಡಿಮೆಯಾಗಿಲ್ಲ. ನಟಿ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

ಆದರೆ ಜಾಕ್ವೆಲಿನ್ ಜನಪ್ರಿಯತೆ, ಅಭಿಮಾನಿ ಬಳಗವೇನೂ ಕಡಿಮೆಯಾಗಿಲ್ಲ. ನಟಿ ಮತ್ತೆ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ.

3 / 9
ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಇರುವ ನಟಿ, ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಆಕ್ಟಿವ್ ಇರುವ ನಟಿ, ಇತ್ತೀಚೆಗೆ ಹೊಸ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

4 / 9
ವಿಭಿನ್ನ ಲುಕ್​ನಲ್ಲಿ ಜಾಕ್ವೆಲಿನ್ ಕಾಣಿಸಿಕೊಂಡಿದ್ದು, ಆ ಫೋಟೋಗಳು ವೈರಲ್ ಆಗಿವೆ.

ವಿಭಿನ್ನ ಲುಕ್​ನಲ್ಲಿ ಜಾಕ್ವೆಲಿನ್ ಕಾಣಿಸಿಕೊಂಡಿದ್ದು, ಆ ಫೋಟೋಗಳು ವೈರಲ್ ಆಗಿವೆ.

5 / 9
ಜಾಕ್ವೆಲಿನ್ ‘ವಿಕ್ರಾಂತ್ ರೋಣ’ ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಕಾಲಿಡುತ್ತಿದ್ದಾರೆ.

ಜಾಕ್ವೆಲಿನ್ ‘ವಿಕ್ರಾಂತ್ ರೋಣ’ ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಕಾಲಿಡುತ್ತಿದ್ದಾರೆ.

6 / 9
ವಿಕ್ರಾಂತ್ ರೋಣದಲ್ಲಿ ಡಿಫರೆಂಟ್​ ಗೆಟಪ್​ನಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿಯ ಫೋಟೋಗಳು ಈ ಹಿಂದೆ ಸಖತ್ ಸುದ್ದಿಯಾಗಿದ್ದವು.

ವಿಕ್ರಾಂತ್ ರೋಣದಲ್ಲಿ ಡಿಫರೆಂಟ್​ ಗೆಟಪ್​ನಲ್ಲಿ ಕಾಣಿಸಿಕೊಳ್ಳುತ್ತಿರುವ ನಟಿಯ ಫೋಟೋಗಳು ಈ ಹಿಂದೆ ಸಖತ್ ಸುದ್ದಿಯಾಗಿದ್ದವು.

7 / 9
ಜಾಕ್ವೆಲಿನ್ ಫರ್ನಾಂಡಿಸ್​

ಜಾಕ್ವೆಲಿನ್ ಫರ್ನಾಂಡಿಸ್​

8 / 9
ಜಾಕ್ವೆಲಿನ್ ಫರ್ನಾಂಡಿಸ್​

ಜಾಕ್ವೆಲಿನ್ ಫರ್ನಾಂಡಿಸ್​

9 / 9
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್