AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ವಾರ ಫ್ಯಾಮಿಲಿ ಆಡಿಯನ್ಸ್ ಗಮನ ಸೆಳೆದ ‘ಅಂದೊಂದಿತ್ತು ಕಾಲ’ ಸಿನಿಮಾ

‘ಅಂದೊಂದಿತ್ತು ಕಾಲ’ ಸಿನಿಮಾ ಹೌಸ್​​ಫುಲ್ ಪ್ರದರ್ಶನ ಕಂಡಿದ್ದು, ಅದರಿಂದ ಚಿತ್ರತಂಡಕ್ಕೆ ಖುಷಿ ಆಗಿದೆ. ಚಿತ್ರಮಂದಿರಕ್ಕೆ ಕಾಲಿಟ್ಟ ಫ್ಯಾಮಿಲಿ ಪ್ರೇಕ್ಷಕರಿಗೆ ಈ ಸಿನಿಮಾದ ಕಥೆ ಇಷ್ಟವಾಗಿದೆ. ಕೀರ್ತಿ ನಿರ್ದೇಶನದ, ಭುವನ್ ಸುರೇಶ್ ನಿರ್ಮಾಣದ ಈ ಸಿನಿಮಾಗೆ 2ನೇ ವಾರ ಕೂಡ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

ಮದನ್​ ಕುಮಾರ್​
|

Updated on: Sep 09, 2025 | 6:57 PM

Share
ವಿನಯ್ ರಾಜ್​​ಕುಮಾರ್, ಅದಿತಿ ಪ್ರಭುದೇವ, ನಿಶಾ ರವಿಕೃಷ್ಣನ್ ಮುಂತಾದವರು ನಟಿಸಿರುವ ‘ಅಂದೊಂದಿತ್ತು ಕಾಲ’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಯಿತು. ಈ ಸಿನಿಮಾದಲ್ಲಿ ಕ್ಲಾಸ್ ಆದಂತಹ ಕಥೆ ಇದೆ.

ವಿನಯ್ ರಾಜ್​​ಕುಮಾರ್, ಅದಿತಿ ಪ್ರಭುದೇವ, ನಿಶಾ ರವಿಕೃಷ್ಣನ್ ಮುಂತಾದವರು ನಟಿಸಿರುವ ‘ಅಂದೊಂದಿತ್ತು ಕಾಲ’ ಸಿನಿಮಾ ಇತ್ತೀಚೆಗೆ ಬಿಡುಗಡೆ ಆಯಿತು. ಈ ಸಿನಿಮಾದಲ್ಲಿ ಕ್ಲಾಸ್ ಆದಂತಹ ಕಥೆ ಇದೆ.

1 / 5
2ನೇ ವಾರದಲ್ಲಿ ಪ್ರೇಕ್ಷಕರನ್ನು ‘ಅಂದೊಂದಿತ್ತು ಕಾಲ’ ಸಿನಿಮಾ ಸೆಳೆದುಕೊಂಡಿದೆ. ಹೌಸ್​​ಫುಲ್ ಆಗಿದ್ದು ನೋಡಿ ಚಿತ್ರತಂಡಕ್ಕೆ ಖುಷಿ ಆಗಿದೆ. ವಿಶೇಷವಾಗಿ ಫ್ಯಾಮಿಲಿ ಆಡಿಯನ್ಸ್ ಈ ಸಿನಿಮಾ ಇಷ್ಟಪಟ್ಟಿದ್ದಾರೆ.

2ನೇ ವಾರದಲ್ಲಿ ಪ್ರೇಕ್ಷಕರನ್ನು ‘ಅಂದೊಂದಿತ್ತು ಕಾಲ’ ಸಿನಿಮಾ ಸೆಳೆದುಕೊಂಡಿದೆ. ಹೌಸ್​​ಫುಲ್ ಆಗಿದ್ದು ನೋಡಿ ಚಿತ್ರತಂಡಕ್ಕೆ ಖುಷಿ ಆಗಿದೆ. ವಿಶೇಷವಾಗಿ ಫ್ಯಾಮಿಲಿ ಆಡಿಯನ್ಸ್ ಈ ಸಿನಿಮಾ ಇಷ್ಟಪಟ್ಟಿದ್ದಾರೆ.

2 / 5
ನಿರ್ದೇಶಕನಾಗಬೇಕು ಎಂಬ ಕನಸು ಕಂಡ ಹುಡುಗನ ಪಾತ್ರದಲ್ಲಿ ವಿನಯ್ ರಾಜ್​​ಕುಮಾರ್ ಅವರು ನಟಿಸಿದ್ದಾರೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ನೋಡಿದ ಎಲ್ಲರಿಗೂ ತಮ್ಮ ಹಳೇ ದಿನಗಳು ನೆನಪಾಗುತ್ತಿವೆ.

ನಿರ್ದೇಶಕನಾಗಬೇಕು ಎಂಬ ಕನಸು ಕಂಡ ಹುಡುಗನ ಪಾತ್ರದಲ್ಲಿ ವಿನಯ್ ರಾಜ್​​ಕುಮಾರ್ ಅವರು ನಟಿಸಿದ್ದಾರೆ. ಈ ಸಿನಿಮಾದ ಕ್ಲೈಮ್ಯಾಕ್ಸ್ ನೋಡಿದ ಎಲ್ಲರಿಗೂ ತಮ್ಮ ಹಳೇ ದಿನಗಳು ನೆನಪಾಗುತ್ತಿವೆ.

3 / 5
‘ಭುವನ್ ಮೂವೀಸ್’ ಮೂಲಕ ಭುವನ್ ಸುರೇಶ್ ಅವರು ಈ ಸಿನಿಮಾವನನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಿಂದ ಅವರಿಗೆ ಗೆಲುವು ಸಿಕ್ಕಿದೆ. ಕೀರ್ತಿ ಅವರು ‘ಅಂದೊಂದಿತ್ತು ಕಾಲ’ ಚಿತ್ರ ನಿರ್ದೇಶಿಸಿದ್ದಾರೆ.

‘ಭುವನ್ ಮೂವೀಸ್’ ಮೂಲಕ ಭುವನ್ ಸುರೇಶ್ ಅವರು ಈ ಸಿನಿಮಾವನನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಿಂದ ಅವರಿಗೆ ಗೆಲುವು ಸಿಕ್ಕಿದೆ. ಕೀರ್ತಿ ಅವರು ‘ಅಂದೊಂದಿತ್ತು ಕಾಲ’ ಚಿತ್ರ ನಿರ್ದೇಶಿಸಿದ್ದಾರೆ.

4 / 5
ಈ ಮೊದಲು ವಿನಯ್ ರಾಜ್​​ಕುಮಾರ್ ನಟಿಸಿದ್ದ ‘ಒಂದು ಸರಳ ಪ್ರೇಮಕಥೆ’ ಸಿನಿಮಾ ಕೂಡ ಕ್ಲಾಸ್ ಆಗಿ ಮೂಡಿಬಂದಿತ್ತು. ಅದೇ ರೀತಿ ಈಗ ‘ಅಂದೊಂದಿತ್ತು ಕಾಲ’ ಸಿನಿಮಾ ಕ್ಲಾಸ್ ಪ್ರೇಕ್ಷಕರಿಗೆ ಇಷ್ಟ ಆಗಿದೆ.

ಈ ಮೊದಲು ವಿನಯ್ ರಾಜ್​​ಕುಮಾರ್ ನಟಿಸಿದ್ದ ‘ಒಂದು ಸರಳ ಪ್ರೇಮಕಥೆ’ ಸಿನಿಮಾ ಕೂಡ ಕ್ಲಾಸ್ ಆಗಿ ಮೂಡಿಬಂದಿತ್ತು. ಅದೇ ರೀತಿ ಈಗ ‘ಅಂದೊಂದಿತ್ತು ಕಾಲ’ ಸಿನಿಮಾ ಕ್ಲಾಸ್ ಪ್ರೇಕ್ಷಕರಿಗೆ ಇಷ್ಟ ಆಗಿದೆ.

5 / 5
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ತಮಿಳುನಾಡಿನ ಮಧುರೈನಲ್ಲಿ ಜಲ್ಲಿಕಟ್ಟು ಸ್ಪರ್ಧೆ ಆರಂಭ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಸಾವಿನಿಂದ ಕೂದಲೆಳೆ ಅಂತರದಲ್ಲಿ ಪಾರಾದ ಕ್ರಿಕೆಟಿಗ
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ಹತ್ಯೆಗೈದು ಎಲ್ಲರ ಮುಂದೆ ನಾಟಕವಾಡಿದ್ದ ಆರೋಪಿಗಳು ಸಿಕ್ಕಿಬಿದ್ದಿದ್ದೇಗೆ?
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ವೈಭವ್ ಸೂರ್ಯವಂಶಿ ವಿಕೆಟ್ ಹಾರಿಸಿದ ಕೊಹ್ಲಿಯ ಅಪ್ಪಟ ಅಭಿಮಾನಿ
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಬಿಗ್ ಬಾಸ್ ಫಿನಾಲೆ: ಗಿಲ್ಲಿ ಗೆಲ್ಲಲಿ ಎಂದು ವಿಶೇಷ ಪೂಜೆ ಮಾಡಿಸಿದ ಫ್ಯಾನ್ಸ್
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ಗವಿಗಂಗಾಧರೇಶ್ವರ ಸನ್ನಿಧಿಯಲ್ಲಿ ವಿಸ್ಮಯ: ಶಿವಲಿಂಗಕ್ಕೆ ಸೂರ್ಯರಶ್ಮಿ ಸ್ಪರ್ಶ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ತರಕಾರಿ ಮಾರಿದ ಹಣದಲ್ಲಿ ಬೆಳ್ಳಿ ಬಾಗಿಲು ಮಾಡಿಸಿದ್ದ ದಾನಜ್ಜಿ ಭೀಕರ ಹತ್ಯೆ
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ